![Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?](https://www.udayavani.com/wp-content/uploads/2025/02/6-20-415x249.jpg)
![Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?](https://www.udayavani.com/wp-content/uploads/2025/02/6-20-415x249.jpg)
Team Udayavani, Jun 22, 2022, 2:28 PM IST
ಬೆಂಗಳೂರು : ಪಂಚಮಸಾಲಿ ಮೀಸಲಾತಿ ವಿಚಾರದಲ್ಲಿ ಸಿಎಂ ನಿವಾಸದ ಎದುರು ಧರಣಿ ನಡೆಸಲು ಮಠಾಧೀಶರು ಕರೆ ನೀಡಿರುವ ಹಿನ್ನೆಲೆಯಲ್ಲಿ ಪಂಚಮಸಾಲಿ ಮುಖಂಡರ ಜೊತೆ ಸಂಧಾನ ಸಭೆ ಆರಂಭವಾಗಿದೆ.
ಸಚಿವ ಸಿ.ಸಿ. ಪಾಟೀಲ್ ಮೂಲಕ ಸಂಧಾನ ಸಭೆ ನಡೆಯುತ್ತಿದೆ.ಸಚಿವರ ಸರ್ಕಾರಿ ನಿವಾಸದಲ್ಲಿ ಮಹತ್ವದ ಸಂಧಾನ ಸಭೆ ಆರಂಭವಾಗಿದೆ. ಸಭೆಗೆ ಜಯ ಮೃತ್ಯುಂಜಯ ಸ್ವಾಮೀಜಿ, ಮಾಜಿ ಸಚಿವ ವಿನಯ್ ಕುಲಕರ್ಣಿ, ಅರವಿಂದ ಬೆಲ್ಲದ್, ವಿಜಯಾನಂದ ಕಾಶಪ್ಪನವರ, ಎಂ.ಪಿ ನಾಡಗೌಡ ಮೊದಲಾದವರು ಆಗಮಿಸಿದ್ದು, ಸದ್ಯದಲ್ಲೇ ವಿವಾದದ ಬಗ್ಗೆ ಒಂದು ತೀರ್ಮಾನ ಪ್ರಕಟವಾಗುವ ಸಾಧ್ಯತೆ ಇದೆ.
ಸಭೆಯ ಕುರಿತು ಸಿ.ಸಿ.ಪಾಟೀಲ್ ಅವರು ಸಿಎಂ ಬೊಮ್ಮಾಯಿ ಅವರಿಗೆ ಮಾಹಿತಿ ನೀಡಿದ್ದಾರೆ ಎಂದು ತಿಳಿದು ಬಂದಿದೆ.
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
You seem to have an Ad Blocker on.
To continue reading, please turn it off or whitelist Udayavani.