![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Nov 5, 2019, 3:00 AM IST
ಹುಬ್ಬಳ್ಳಿ: ನೈಋತ್ಯ ರೈಲ್ವೆ ಹುಬ್ಬಳ್ಳಿ ವಿಭಾಗ ವ್ಯಾಪ್ತಿಯ ಬಾಗಲಕೋಟೆ-ವಿಜಯಪುರ ನಿಲ್ದಾಣಗಳ ಮಧ್ಯದ ಮುಳವಾಡ-ಜುಮ್ನಾಳ ನಿಲ್ದಾಣಗಳ ಮಧ್ಯೆ ಡಬಲ್ ಲೈನ್ ಕಾಮಗಾರಿ ಪ್ರಯುಕ್ತ ಕೆಲ ರೈಲುಗಳ ಸಂಚಾರವನ್ನು ಭಾಗಶಃ ರದ್ದುಪಡಿಸಲಾಗಿದೆ. ನ.10 ಹಾಗೂ 11ರಂದು ಮೈಸೂರು- ಬಾಗಲಕೋಟೆ ಬಸವಾ ಎಕ್ಸ್ಪ್ರೆಸ್ (17307) ರೈಲು ಸಂಚಾರವನ್ನು ವಿಜಯಪುರದಿಂದ ಬಾಗಲಕೋಟೆವರೆಗೆ ಭಾಗಶಃ ರದ್ದುಪಡಿಸಲಾಗಿದೆ. ಬಾಗಲಕೋಟೆ-ಮೈಸೂರು (17308) ರೈಲು ಸಂಚಾರವನ್ನು ನ. 11 ಹಾಗೂ 12ರಂದು ಬಾಗಲಕೋಟೆ ಹಾಗೂ ವಿಜಯಪುರ ಮಧ್ಯೆ ಭಾಗಶಃ ರದ್ದುಗೊಳಿಸಲಾಗಿದೆ.
ನ.9, 10, 11 ಹಾಗೂ 12ರಂದು ಹುಬ್ಬಳ್ಳಿ-ವಿಜಯಪುರ (06919/06920) ಪ್ಯಾಸೆಂಜರ್ ರೈಲು ಮಾರ್ಗ ಮಧ್ಯದ ನಿಲ್ದಾಣಗಳಲ್ಲಿ 30 ನಿಮಿಷ ನಿಲುಗಡೆಗೊಳ್ಳುವುದು. ನ. 8ರಂದು ಬಾರ್ಮರ್-ಯಶವಂ ತಪುರ ಎಕ್ಸ್ಪ್ರೆಸ್ (14806) ರೈಲು ಮಾರ್ಗಮಧ್ಯದ ನಿಲ್ದಾಣಗಳಲ್ಲಿ 30 ನಿಮಿಷ ನಿಲುಗಡೆಯಾಗುವುದು. ನ. 10ರಂದು ಬಿಕಾನೇರ-ಯಶವಂತಪುರ ಎಕ್ಸ್ಪ್ರೆಸ್ (16588) ರೈಲು ಮಾರ್ಗಮಧ್ಯದ ನಿಲ್ದಾಣಗಳಲ್ಲಿ 30 ನಿಮಿಷ ನಿಲುಗಡೆ ಯಾಗುವುದು ಎಂದು ನೈಋತ್ಯ ರೈಲ್ವೆ ಪ್ರಕಟಣೆ ತಿಳಿಸಿದೆ.
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
You seem to have an Ad Blocker on.
To continue reading, please turn it off or whitelist Udayavani.