13ರಂದು ಪೆಟ್ರೋಲ್‌ ಬಂಕ್‌ಗಳ ಸ್ಥಗಿತ


Team Udayavani, Oct 10, 2017, 10:15 AM IST

10-8.jpg

ಬೆಂಗಳೂರು: ಪೆಟ್ರೋಲ್‌, ಡೀಸೆಲ್‌ ಮಾರಾಟದ ಮೇಲೆ ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಮಾರ್ಗದರ್ಶಿ ಸೂತ್ರಗಳ ಬಗ್ಗೆ ಯುನೈಟೆಡ್‌ ಪೆಟ್ರೋಲಿಯಂ ಫ್ರಂಟ್‌ ಅಸಮಾಧಾನ ವ್ಯಕ್ತಪಡಿಸಿದ್ದು, ಸರ್ಕಾರದ  ನೀತಿ ಖಂಡಿಸಿ ದೇಶವ್ಯಾಪಿ ಅ.13 ರಂದು ಬಂಕ್‌ಗಳ ಸ್ಥಗಿತಕ್ಕೆ ಮುಂದಾಗಿದೆ. ಅಲ್ಲದೆ ಒಂದು ದಿನದ ಮಟ್ಟಿಗೆ ತೈಲ ಖರೀದಿ ಮತ್ತು ಮಾರಾಟವನ್ನು ಕೂಡ
ಸ್ಥಗಿತಗೊಳಿಸಲು ನಿರ್ಧರಿಸಿದೆ. 

ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಖೀಲ ಕರ್ನಾಟಕ ಪೆಟ್ರೋಲಿಯಂ ಡೀಲರ್ ಅಸೋಸಿಯೇಷನ್‌ನ ಬೆಂಗಳೂರು ಅಧ್ಯಕ್ಷ ರವೀಂದ್ರನಾಥ್‌, ಕೇಂದ್ರ ಸರ್ಕಾರ ದ್ವಿಮುಖ ನೀತಿ ಅನುಸರಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ತೈಲ ಉತ್ಪನ್ನಗಳ ಮೇಲೆ ಕೇಂದ್ರ ಸರ್ಕಾರ ವಿಧಿಸಿರುವ ಹೊಸ ನಿಯಮಾವಳಿಗಳಿಂದಾಗಿ ಡೀಲರ್‌ಗಳು ದಿನನಿತ್ಯ ಹಿಂಸೆ ಅನುಭವಿಸುವಂತಾಗಿದೆ. ತೈಲಬೆಲೆಯ ದೈನಂದಿನ ಪರಿಷ್ಕರಣೆಯೂ ಕೂಡ ಬಾಲಿಶತನದಿಂದ ಕೂಡಿದೆ. ಬಂಕ್‌ನಲ್ಲಿ ಶೌಚಾಲಯವನ್ನು ಸಾರ್ವಜನಿಕರ ಬಳಕೆಗೂ ಅವಕಾಶ ನೀಡ ಬೇಕೆಂಬ ಆದೇಶ ಹೊರಡಿಸಿ ಒಂದು ವೇಳೆ ಸ್ವಚ್ಛತೆ ಕಾಪಾಡದಿದ್ದರೆ 2 ಲಕ್ಷ ರೂ.ದಂಡ ವಿಧಿಸುವ
ನಿಯಮ ರೂಪಿಸಿದೆ. ಇಂತಹ ದಬ್ಟಾಳಿಕೆ ನೀತಿಯನ್ನು ಕೇಂದ್ರ ಸರ್ಕಾರ ಕೂಡಲೇ ಕೈಬಿಡಬೇಕು ಎಂದು ಆಗ್ರಹಿಸಿದರು.

ಒಂದೇರಾಷ್ಟ್ರ ಒಂದೇ ತೆರಿಗೆ ವ್ಯವಸ್ಥೆ ತೈಲೋತ್ಪನ್ನ ಕ್ಷೇತ್ರಕೂ ಜಾರಿಯಾಗಬೇಕು. ಗ್ರಾಹಕರಿಗೂ ಇಂಧನ ಬೆಲೆಯಲ್ಲಿನ ಏರಿಳಿತದ ಲಾಭ ಸಿಗಬೇಕು. ದೇಶದ ಹಲವು ಕ್ಷೇತ್ರಗಳಲ್ಲಿ ಸುರಕು-ಸೇವಾ ತೆರಿಗೆ ಪದ್ಧತಿ ಜಾರಿಯಲ್ಲಿದ್ದು, ಈ ವ್ಯವಸ್ಥೆ ಇದೀಗ ಪೆಟ್ರೋಲಿಯಂ ಉತ್ವನ್ನಗಳಿಗೂ ಅನ್ವಯವಾಗಬೇಕು. ಗ್ರಾಹಕರ ಅನುಕೂಲಕವಾಗುವ ಜಿಎಸ್ಟಿ ವ್ಯವಸ್ಥೆಯನ್ನು ಪೆಟ್ರೋಲ್‌ ಮತ್ತು ಡೀಸೆಲ್‌ ಮಾರಾಟ ಕ್ಷೇತ್ರಕ್ಕೂ ಜಾರಿಗೆ ತರಲು ಕೇಂದ್ರ ಸರ್ಕಾರ ಏಕೆ ಹಿಂದೇಟು ಹಾಕುತ್ತಿದೆ ಎಂಬುವುದು ತಮಗೆ ಅರ್ಥವಾಗುತ್ತಿಲ್ಲ ಎಂದರು.
ಪೆಟ್ರೋಲಿಯಂ ಇಲಾಖೆ, ಅಧಿಕಾರಿಗಳ ದಿಕ್ಕು ತಪ್ಪಿಸುವ ಕೆಲಸದಲ್ಲಿ ನಿರತವಾಗಿದೆ. ಗ್ರಾಹಕರಿಗೆ ಮನೆ ಇಂಧನವನ್ನು ತಲುಪಿಸುವ ಯೋಜನೆ ರೂಪಿಸಿದ್ದು, ಇದು ಸುರಕ್ಷತಾ ದೃಷ್ಠಿಯಿಂದ ಒಳ್ಳೆಯ ಯೋಜನೆ ಅಲ್ಲ. ಈ ಯೋಜನೆ ಕಾರ್ಯಗತವಾಗುವ ಮೊದಲು ಸರ್ಕಾರ ಇದರ ಸಾಧಕ-ಬಾಧಕಗಳ ಬಗ್ಗೆ ಪರಿಶೀಲನೆ ನಡೆಸಬೇಕಿತ್ತು. ಆದರೆ ಆ ಕೆಲಸವನ್ನು ಸರ್ಕಾರ ಮಾಡಿಲ್ಲ ಎಂದು ಆರೋಪಿಸಿದರು.

ಅಪೂರ್ಣ ಚಂದ್ರ ಕಮಿಟಿಯ ವರದಿ ಜಾರಿ ಸೇರಿದಂತೆ ತಮ್ಮ ಸಂಘಟನೆಯ ಹಲವು ಬೇಡಿಕೆಗಳನ್ನು ಸರ್ಕಾರ ಈಡೇರಿಸಲು ಮುಂದಾಗದಿದ್ದರೆ ಮತ್ತೆ ಅ.27 ರಿಂದ ಅನಿರ್ದಿಷ್ಟ ಮುಷ್ಕರ ನಡೆಸುವುದಾಗಿ ಎಚ್ಚರಿಕೆ ನೀಡಿದರು.

ಟಾಪ್ ನ್ಯೂಸ್

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

MRPL: ಕರಾವಳಿಗೆ ಮೊದಲ “ಗ್ರೀನ್‌ ಹೈಡ್ರೋಜನ್‌’ ಘಟಕ

MRPL: ಕರಾವಳಿಗೆ ಮೊದಲ “ಗ್ರೀನ್‌ ಹೈಡ್ರೋಜನ್‌’ ಘಟಕ

AFGvsSA; ಐತಿಹಾಸಿಕ ಸರಣಿ ಗೆದ್ದ ಅಫ್ಘಾನ್:‌ ದ.ಆಫ್ರಿಕಾಗೆ 177 ರನ್‌ ಅಂತರದ ಸೋಲು

AFGvsSA; ಐತಿಹಾಸಿಕ ಸರಣಿ ಗೆದ್ದ ಅಫ್ಘಾನ್:‌ ದ.ಆಫ್ರಿಕಾಗೆ 177 ರನ್‌ ಅಂತರದ ಸೋಲು

Laddoo Row: ಲಡ್ಡು ತಯಾರಿಸಲು ತಿರುಪತಿಗೆ ನಾವು ತುಪ್ಪ ಪೂರೈಕೆ ಮಾಡಿಲ್ಲ: ಅಮುಲ್ ಸ್ಪಷ್ಟನೆ

Laddoo Row: ಲಡ್ಡು ತಯಾರಿಸಲು ತಿರುಪತಿಗೆ ನಾವು ತುಪ್ಪ ಪೂರೈಕೆ ಮಾಡಿಲ್ಲ: ಅಮೂಲ್ ಸ್ಪಷ್ಟನೆ

Kuki: ಮಣಿಪುರಕ್ಕೆ ಅಕ್ರಮ ಪ್ರವೇಶಿಸಿದ 900 ಕುಕಿ ಉಗ್ರರು: ಭದ್ರತಾ ಸಂಸ್ಥೆ ಮಾಹಿತಿ

Kuki: ಮಣಿಪುರಕ್ಕೆ ಅಕ್ರಮ ಪ್ರವೇಶಿಸಿದ 900 ಕುಕಿ ಉಗ್ರರು: ಭದ್ರತಾ ಸಂಸ್ಥೆ ಮಾಹಿತಿ

atishi

Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

ಕುಶಾಲನಗರ ಪ.ಪಂ ಚುನಾವಣೆ ಗೊಂದಲ: ವಿಪಕ್ಷ ನಾಯಕ ಅಶೋಕ್‌ ಅಸಮಾಧಾನ

ಕುಶಾಲನಗರ ಪ.ಪಂ ಚುನಾವಣೆ ಗೊಂದಲ: ವಿಪಕ್ಷ ನಾಯಕ ಅಶೋಕ್‌ ಅಸಮಾಧಾನ

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Mangaluru: “ಜಾತ್ಯತೀತ’ ಬದಲು “ನಾಸ್ತಿಕ ಭಾರತ’ವಾಗಲಿ: ತುಷಾರ್‌ ಗಾಂಧಿ

Mangaluru: “ಜಾತ್ಯತೀತ’ ಬದಲು “ನಾಸ್ತಿಕ ಭಾರತ’ವಾಗಲಿ: ತುಷಾರ್‌ ಗಾಂಧಿ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Sullia: ತೋಟಕ್ಕೆ ಕಾಡಾನೆ ಲಗ್ಗೆ… ಬಾಳೆ, ಅಡಿಕೆ, ತೆಂಗು ಕೃಷಿಗೆ ಹಾನಿ

Sullia: ತೋಟಕ್ಕೆ ಕಾಡಾನೆ ಲಗ್ಗೆ… ಬಾಳೆ, ಅಡಿಕೆ, ತೆಂಗು ಕೃಷಿಗೆ ಹಾನಿ

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

ಕುಶಾಲನಗರ ಪ.ಪಂ ಚುನಾವಣೆ ಗೊಂದಲ: ವಿಪಕ್ಷ ನಾಯಕ ಅಶೋಕ್‌ ಅಸಮಾಧಾನ

ಕುಶಾಲನಗರ ಪ.ಪಂ ಚುನಾವಣೆ ಗೊಂದಲ: ವಿಪಕ್ಷ ನಾಯಕ ಅಶೋಕ್‌ ಅಸಮಾಧಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.