Petrol Diesel Price Hike; ಚುನಾವಣೆ ಬೆನ್ನಲ್ಲೇ ತೈಲ ಬರೆ ಹಾಕಿದ ಸರ್ಕಾರ; ಪರಿಣಾಮಗಳೇನು?


Team Udayavani, Jun 15, 2024, 4:44 PM IST

Petrol Diesel Price Hike; What are the consequences?

ಬೆಂಗಳೂರು: ಲೋಕಸಭಾ ಚುನಾವಣೆ ಮುಗಿದ ಬೆನ್ನಲ್ಲೇ ರಾಜ್ಯದಲ್ಲಿ ಪೆಟ್ರೋಲ್‌, ಡೀಸೆಲ್‌ ಮೇಲಿನ ಮಾರಾಟ ತೆರಿಗೆ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ. ಕಳೆದ ಒಂದೂವರೆ ವರ್ಷದಿಂದ ತೈಲ ಬೆಲೆ ಹೆಚ್ಚಳವಿಲ್ಲದೆ ಆರಾಮದಲ್ಲಿದ್ದ ವಾಹನ ಸವಾರರಿಗೆ ಸರ್ಕಾರ ಶಾಕ್ ನೀಡಿದೆ. ರಾಜ್ಯದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ತಲಾ ಮೂರು ರೂಪಾಯಿ ಹೆಚ್ಚಳವಾಗಿದೆ.

2020 ಏಪ್ರಿಲ್‌ನಲ್ಲಿ ಹೆಚ್ಚಳವಾಗಿದ್ದ ಮಾರಾಟ ತೆರಿಗೆ 2021ರ ನವೆಂಬರ್‌ನಲ್ಲಿ ಕಡಿಮೆಯಾಗಿತ್ತು. ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ಸಂಪನ್ಮೂಲ ಮೀಸಲಿಟ್ಟಿದ್ದರಿಂದ ಇತರೆ ಅಭಿವೃದ್ಧಿ ಯೋಜನೆಗಳಿಗೆ ಹಣದ ಕೊರತೆ ನೀಗಿಸಲು ರಾಜ್ಯ ಸರ್ಕಾರ ಇದೀಗ ತೈಲ ಬೆಲೆಯಲ್ಲಿ ತಲಾ ಮೂರು ರೂ. ಹೆಚ್ಚಳ ಮಾಡಿ ಸಾರ್ವಜನಿಕರಿಗೆ ಬರೆ ಹಾಕಿದೆ.

ಪರಿಣಾಮಗಳೇನು?

ಇಂಧನ ದರ ಹೆಚ್ಚಳದಿಂದಾಗಿ ಸರಕು, ಸಾಗಣೆ, ಕೆಎಸ್‌ಆರ್‌ಟಿಸಿ, ಖಾಸಗಿ ಬಸ್‌, ಟ್ಯಾಕ್ಸಿ ಪ್ರಯಾಣ ದರ ಹೆಚ್ಚಲಿದೆ. ಇದರ ನೇರ ಹೊರೆ ಪ್ರಯಾಣಿಕರಿಗೆ ಬೀಳಲಿದೆ.

ಹಣ್ಣು, ತರಕಾರಿ, ಹಾಲು, ಹೋಟೆಲ್‌ ತಿಂಡಿ ತಿನಿಸುಗಳ ಮೇಲೆ ದರ ಬರೆ ಬೀಳುವ ಸಾಧ್ಯತೆ ಹೆಚ್ಚು.

ಕೆಎಸ್‌ಆರ್‌ಟಿಸಿ ಬಸ್‌ ಪ್ರಯಾಣ ದರ ಹೆಚ್ಚಳವಾದರೆ ಪುರುಷರ ಪ್ರಯಾಣ ಸಂಖ್ಯೆ ಇಳಿಮುಖವಾಗುವ ಸಾಧ್ಯತೆಯಿದೆ. ಮಹಿಳೆಯರಿಗೆ ಪ್ರಯಾಣ ಉಚಿತವಿರುವ ಕಾರಣ, ಪುರುಷರ ಸಂಖ್ಯೆ ಕಡಿಮೆಯಾದರ ಇಲಾಖೆಯ ಆದಾಯ ಖೋತಾ ಆಗಲಿದೆ.

ಬೆಂಗಳೂರಿನಲ್ಲಿ ಹೇಗಿದೆ ದರ

ಪೆಟ್ರೋಲ್: ಹಿಂದಿನ ದರ- 99.83 ರೂ. ಪರಿಷ್ಕೃತ ದರ- 102.85 ರೂ

ಡೀಸೆಲ್: ಹಿಂದಿನ ದರ- 85.93 ರೂ. ಪರಿಷ್ಕೃತ ದರ- 88.93 ರೂ

ಪವರ್ ಪೆಟ್ರೋಲ್: ಹಿಂದಿನ ದರ- 106.66 ರೂ.  ಪರಿಷ್ಕೃತ ದರ- 109.89 ರೂ

ಉಡುಪಿ

ಉಡುಪಿಯಲ್ಲಿ ಪೆಟ್ರೋಲ್ ಬೆಲೆ 99.53 ರೂ ಇದ್ದು, ಮುಂದೆ 102.55 ರೂ ಆಗಿದೆ. ಡೀಸೆಲ್ ಬೆಲೆ ಪ್ರತಿ ಲೀಟರ್ ಗೆ 85.62 ರೂ ಇದ್ದು ಏರಿಕೆಯಾಗಿ 88.61 ರೂ ಆಗಿದೆ.

ಮಂಗಳೂರು

ಮಂಗಳೂರಿನಲ್ಲಿ 99.01 ರೂ ಇದ್ದ ಪೆಟ್ರೋಲ್ ಬೆಲೆ ಇದೀಗ 102.01ಗೆ ಹೆಚ್ಚಳವಾಗಿದೆ. ಪ್ರತಿ ಲೀಟರ್ ಗೆ 85.15 ರೂ ಇದ್ದ ಡೀಸೆಲ್ ಬೆಲೆ ಇದೀಗ 88.13 ರೂ ಆಗಿದೆ.

ಟಾಪ್ ನ್ಯೂಸ್

Mangaluru: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ… ಅಪಾಯದಿಂದ ಪಾರಾದ ಪ್ರಯಾಣಿಕರು

Mangaluru: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ… ಅಪಾಯದಿಂದ ಪಾರಾದ ಪ್ರಯಾಣಿಕರು

SIT: ಶಾಸಕ ಮುನಿರತ್ನ ನಿವಾಸದ ಮೇಲೆ ಎಸ್‌ ಐಟಿ ತಂಡ ದಾಳಿ, ಸಾಕ್ಷ್ಯಾಧಾರಗಳ ಸಂಗ್ರಹ

SIT: ಶಾಸಕ ಮುನಿರತ್ನ ನಿವಾಸದ ಮೇಲೆ ಎಸ್‌ ಐಟಿ ತಂಡ ದಾಳಿ, ಸಾಕ್ಷ್ಯಾಧಾರಗಳ ಸಂಗ್ರಹ

ಭಾರತದಲ್ಲಿ ಪಾಕ್‌ ಸಿನಿಮಾ ದ ಲೆಜೆಂಡ್‌ ಆಫ್‌ ಮೌಲಾ ಜಟ್ ಪ್ರದರ್ಶನಕ್ಕೆ ಅವಕಾಶವಿಲ್ಲ: ಕೇಂದ್ರ

ಭಾರತದಲ್ಲಿ ಪಾಕ್‌ ಸಿನಿಮಾ ದ ಲೆಜೆಂಡ್‌ ಆಫ್‌ ಮೌಲಾ ಜಟ್ ಪ್ರದರ್ಶನಕ್ಕೆ ಅವಕಾಶವಿಲ್ಲ: ಕೇಂದ್ರ

eshwarappa

Shimoga; ನಿಮಗೊಂದು ಕಾನೂನು ನಮಗೊಂದು ಕಾನೂನು ಇದೆಯೇ..: ಸಿದ್ದರಾಮಯ್ಯ ವಿರುದ್ದ ಈಶ್ವರಪ್ಪ

Hosur: ಟಾಟಾ ಎಲೆಕ್ಟ್ರಾನಿಕ್ಸ್ ಘಟಕದಲ್ಲಿ ಅಗ್ನಿ ಅವಘಡ… ಕೋಟ್ಯಂತರ ಮೌಲ್ಯದ ಸೊತ್ತು ನಾಶ

Hosur: ಟಾಟಾ ಎಲೆಕ್ಟ್ರಾನಿಕ್ಸ್ ಘಟಕದಲ್ಲಿ ಅಗ್ನಿ ಅವಘಡ… ಕೋಟ್ಯಂತರ ಮೌಲ್ಯದ ಸೊತ್ತು ನಾಶ

Mumbai: ಭಯೋತ್ಪಾದಕ ದಾಳಿ ಸಾಧ್ಯತೆ-ಗುಪ್ತಚರ ಇಲಾಖೆ: ಮುಂಬೈನಲ್ಲಿ‌ ಬಿಗಿ ಪೊಲೀಸ್ ಭದ್ರತೆ

Mumbai: ಭಯೋತ್ಪಾದಕ ದಾಳಿ ಸಾಧ್ಯತೆ-ಗುಪ್ತಚರ ಇಲಾಖೆ: ಮುಂಬೈನಲ್ಲಿ‌ ಬಿಗಿ ಪೊಲೀಸ್ ಭದ್ರತೆ

Belagavi; Letter to CM on division of Belgaum district after Dussehra: Hebbalkar

Belagavi; ದಸರಾ ಬಳಿಕ ಬೆಳಗಾವಿ ಜಿಲ್ಲೆ ವಿಭಜನೆ ಕುರಿತು ಸಿಎಂಗೆ ಪತ್ರ: ಹೆಬ್ಬಾಳಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

SIT: ಶಾಸಕ ಮುನಿರತ್ನ ನಿವಾಸದ ಮೇಲೆ ಎಸ್‌ ಐಟಿ ತಂಡ ದಾಳಿ, ಸಾಕ್ಷ್ಯಾಧಾರಗಳ ಸಂಗ್ರಹ

SIT: ಶಾಸಕ ಮುನಿರತ್ನ ನಿವಾಸದ ಮೇಲೆ ಎಸ್‌ ಐಟಿ ತಂಡ ದಾಳಿ, ಸಾಕ್ಷ್ಯಾಧಾರಗಳ ಸಂಗ್ರಹ

eshwarappa

Shimoga; ನಿಮಗೊಂದು ಕಾನೂನು ನಮಗೊಂದು ಕಾನೂನು ಇದೆಯೇ..: ಸಿದ್ದರಾಮಯ್ಯ ವಿರುದ್ದ ಈಶ್ವರಪ್ಪ

Belagavi; Letter to CM on division of Belgaum district after Dussehra: Hebbalkar

Belagavi; ದಸರಾ ಬಳಿಕ ಬೆಳಗಾವಿ ಜಿಲ್ಲೆ ವಿಭಜನೆ ಕುರಿತು ಸಿಎಂಗೆ ಪತ್ರ: ಹೆಬ್ಬಾಳಕರ್

Shimoga; ಸಿದ್ದರಾಮಯ್ಯಗೆ ನ್ಯಾಯಾಧೀಶರ ಮೇಲೂ ನಂಬಿಕೆ ಇಲ್ಲ: ಶಾಸಕ ಚನ್ನಬಸಪ್ಪ

Shimoga; ಸಿದ್ದರಾಮಯ್ಯಗೆ ನ್ಯಾಯಾಧೀಶರ ಮೇಲೂ ನಂಬಿಕೆ ಇಲ್ಲ: ಶಾಸಕ ಚನ್ನಬಸಪ್ಪ

Andhra-Kalyan–Khandre

Significant Agreement: ವನ-ವನ್ಯಜೀವಿ ಸಂರಕ್ಷಣೆಗೆ ಯತ್ನ: ಸಚಿವ ಈಶ್ವರ ಖಂಡ್ರೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Mangaluru: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ… ಅಪಾಯದಿಂದ ಪಾರಾದ ಪ್ರಯಾಣಿಕರು

Mangaluru: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ… ಅಪಾಯದಿಂದ ಪಾರಾದ ಪ್ರಯಾಣಿಕರು

SIT: ಶಾಸಕ ಮುನಿರತ್ನ ನಿವಾಸದ ಮೇಲೆ ಎಸ್‌ ಐಟಿ ತಂಡ ದಾಳಿ, ಸಾಕ್ಷ್ಯಾಧಾರಗಳ ಸಂಗ್ರಹ

SIT: ಶಾಸಕ ಮುನಿರತ್ನ ನಿವಾಸದ ಮೇಲೆ ಎಸ್‌ ಐಟಿ ತಂಡ ದಾಳಿ, ಸಾಕ್ಷ್ಯಾಧಾರಗಳ ಸಂಗ್ರಹ

ಭಾರತದಲ್ಲಿ ಪಾಕ್‌ ಸಿನಿಮಾ ದ ಲೆಜೆಂಡ್‌ ಆಫ್‌ ಮೌಲಾ ಜಟ್ ಪ್ರದರ್ಶನಕ್ಕೆ ಅವಕಾಶವಿಲ್ಲ: ಕೇಂದ್ರ

ಭಾರತದಲ್ಲಿ ಪಾಕ್‌ ಸಿನಿಮಾ ದ ಲೆಜೆಂಡ್‌ ಆಫ್‌ ಮೌಲಾ ಜಟ್ ಪ್ರದರ್ಶನಕ್ಕೆ ಅವಕಾಶವಿಲ್ಲ: ಕೇಂದ್ರ

eshwarappa

Shimoga; ನಿಮಗೊಂದು ಕಾನೂನು ನಮಗೊಂದು ಕಾನೂನು ಇದೆಯೇ..: ಸಿದ್ದರಾಮಯ್ಯ ವಿರುದ್ದ ಈಶ್ವರಪ್ಪ

Hosur: ಟಾಟಾ ಎಲೆಕ್ಟ್ರಾನಿಕ್ಸ್ ಘಟಕದಲ್ಲಿ ಅಗ್ನಿ ಅವಘಡ… ಕೋಟ್ಯಂತರ ಮೌಲ್ಯದ ಸೊತ್ತು ನಾಶ

Hosur: ಟಾಟಾ ಎಲೆಕ್ಟ್ರಾನಿಕ್ಸ್ ಘಟಕದಲ್ಲಿ ಅಗ್ನಿ ಅವಘಡ… ಕೋಟ್ಯಂತರ ಮೌಲ್ಯದ ಸೊತ್ತು ನಾಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.