![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
Team Udayavani, Jul 21, 2022, 2:55 PM IST
ಕಾಂಗ್ರೆಸ್ ಪ್ರತಿಭಟನಾ ಮೆರವಣಿಗೆ
ಬೆಂಗಳೂರು: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರ ಇಡಿ ವಿಚಾರಣೆಯನ್ನು ಖಂಡಿಸಿ ಇಂದು ಕಾಂಗ್ರೆಸ್ ಬೃಹತ್ ಪ್ರತಿಭಟನಾ ರ್ಯಾಲಿ ನಡೆಸಿತು. ಬೆಂಗಳೂರಿನ ಫ್ರೀಡಂ ಪಾರ್ಕ್ ಬಳಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ರಾಜಭವನ ಮುತ್ತಿಗೆಗೆ ಮುಂದಾಯಿತು. ಈ ವೇಳೆ ಹಾಸ್ಯ ಪ್ರಸಂಗವೊಂದು ನಡೆಯಿತು.
ಹೋರಾಟದ ಸಂದರ್ಭದಲ್ಲಿ ಕೈ ಕಾರ್ಯಕರ್ತರನ್ನು ವಶಕ್ಕೆ ಪಡೆಯಲು ಪೊಲೀಸರು ಮುಂದಾಗಿದ್ದರು. ಪೊಲೀಸರು ಸ್ಥಳಕ್ಕೆ ಬಂದಾಗ ಕಾಂಗ್ರೆಸ್ ಕಾರ್ಯಕರ್ತರು ವಾಪಸ್ ತೆರಳುತ್ತಿದ್ದರು. ಹೀಗಾಗಿ ಪೊಲೀಸರೇ ಕಾಂಗ್ರೆಸ್ ಕಾರ್ಯಕರ್ತರನ್ನ ಕರೆದು ಅರೆಸ್ಟ್ ಮಾಡಲು ಮುಂದಾದ ಘಟನೆ ನಡೆಯಿತು.
ಇದನ್ನೂ ಓದಿ:ಆರ್ ಎಸ್ಎಸ್ ನವರು ಹಿಟ್ಲರನ್ನು ಹಾಡಿ ಹೊಗಳಿದ್ದು ಇತಿಹಾಸದಲ್ಲಿದೆ : ಸಿದ್ದರಾಮಯ್ಯ
ಎಲ್ಲರೂ ಅರೆಸ್ಟ್ ಆಗಬೇಕು ಎಂದು ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಹೇಳಿದ್ದಾರೆ. ಆದ್ದರಿಂದ ಬನ್ನಿ ಅರೆಸ್ಟ್ ಆಗಿ ಎಂದು ಪೊಲೀಸರೇ ಆಹ್ವಾನ ನೀಡಿದರು.
ಮೆರವಣಿಗೆ ಪ್ರಾರಂಭಕ್ಕೂ ಮುನ್ನ ಪ್ರತಿಯೊಬ್ಬರೂ ಅರೆಸ್ಟ್ ಆಗಬೇಕು ಎಂದು ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಹೇಳಿದ್ದರು.
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
You seem to have an Ad Blocker on.
To continue reading, please turn it off or whitelist Udayavani.