![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Nov 25, 2021, 3:37 PM IST
ಬೆಂಗಳೂರು: ಹಂಸಲೇಖ ಹೇಳಿದ್ದರಲ್ಲಿ ತಪ್ಪೇನಿಲ್ಲ.ಕೆಲವು ಮನುವಾದಿಗಳು ಸಂವಿಧಾನದ ವಿರುದ್ಧವಿದ್ದಾರೆ. ಅವರು ವಿರೋಧ ಮಾಡಿಯೇ ಮಾಡುತ್ತಾರೆ. ಎಲ್ಲಿಯವರೆಗೆ ಮನುವಾದಿ ಸಂಸ್ಕೃತಿ ಇರುತ್ತದೋ ಅಲ್ಲಿಯವರೆಗೆ ವಿರೋಧ ಇರುತ್ತದೆ ಎಂದು ಹಂಸಲೇಖ ಪರವಾಗಿ ಪ್ರಿಯಾಂಕ್ ಖರ್ಗೆ ಮಾತನಾಡಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಲ ಕಸುಬಿನ ಪ್ರಕಾರ ಆಹಾರ ಪದ್ದತಿ ಇರುತ್ತದೆ. ಆದರೆ ಇಂತಹದ್ದೇ ಆಹಾರ ಸೇವಿಸಿ ಎಂದು ಹೇಳಲು ನಾನು ಯಾರು? ಎಷ್ಟು ಜನ ಬೇರೆ ಜನಾಂಗದದವರು ಮಾಂಸಾಹಾರಿ ತಿನ್ನಲ್ಲವೇ? ಕೆಲವು ಜನ ಒಪ್ಪದೆ ಇರಬಹುದು. ನಾನು ಒಪ್ಪದೆ ಇರಬಹುದು, ನೀವು ಒಪ್ಪದೆ ಇರಬಹುದು. ಆದರೆ ಸಂವಿಧಾನಿಕವಾಗಿ ರಾಷ್ಟ್ರದಲ್ಲಿ ಏನು ನಡೆಯುತ್ತಿದೆ ಅದೇ ಮಾಡುತ್ತಿರುವುದಲ್ಲವೆ? ಇದು ಹೇಗೆ ಅಸಾಂವಿಧಾನಿಕ ಎಂದರು.
ಇದನ್ನೂ ಓದಿ:ದೊಡ್ಡರಸಿನಕೆರೆಯಲ್ಲಿ ಅಂಬರೀಶ್ ಪುಣ್ಯಸ್ಮರಣೆ
ಬಿಜೆಪಿಯವರು ದಲಿತರ ಮನೆಗೆ ಹೋಗಿ ಹೋಟೆಲ್ ನಿಂದ ತರಿಸಿ ತಿನ್ನುತ್ತಾರೆ. ಇವರೇನು ಟೂರಿಸಂ ಪ್ಯಾಕೇಜ್ ಮಾಡಿದ್ದಾರಾ. ಈ ರೀತಿ ನಡೆಯಲು ಅವಕಾಶ ಮಾಡಿಕೊಡಬೇಡಿ ನಾನು ನಮ್ಮ ಜನರಿಗೂ ಹೇಳಿದ್ದೇನೆ. ಇವರು ದಲಿತರ ಮನೆಗೆ ಹೋಗಿ ಮಾಧ್ಯಮಗಳಲ್ಲಿ ಪ್ರಚಾರ ತೆಗೆದುಕೊಳ್ಳುವುದು, ದಲಿತರ ಮನೆಗೆ ಹೋದರೂ ವೇಜ್ ಊಟಾನೇ ತರಿಸಿ ತಿನ್ನುವುದು. ಬಿಜೆಪಿಯವರು ದಲಿತರ ಮತ್ತು ಹಿಂದುಳಿದವರ ಪರವಾಗಿ ಇಲ್ಲ ಎಂದು ಪ್ರಿಯಾಂಕ್ ಖರ್ಗೆ ಹೇಳಿದರು.
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.