![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Sep 17, 2022, 11:15 PM IST
ಬೆಂಗಳೂರು: ಪಿಎಸ್ಐ ಪರೀಕ್ಷೆ ಅಕ್ರಮ ಪ್ರಕರಣದ 36ನೇ ಆರೋಪಿಯಾಗಿರುವ ಸಿದ್ದರಾಜು ಕೋರ್ಟ್ಗೆ ಶರಣಾಗಿದ್ದು, ಸಿಐಡಿ ಪೊಲೀಸರು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಪಡೆದುಕೊಂಡಿದ್ದಾರೆ.
ಹಗರಣದಲ್ಲಿ ಮಧ್ಯವರ್ತಿಯಾಗಿದ್ದ ಸಿದ್ದರಾಜು, ಪಿಎಸ್ಐ ಆಯ್ಕೆ ಪಟ್ಟಿಯಲ್ಲಿದ್ದ ಗಜೇಂದ್ರ, ಮನೋಜ್ಗೆ ಮಧ್ಯವರ್ತಿಯಾಗಿದ್ದ. ರಿಯಲ್ ಎಸ್ಟೇಟ್ ಉದ್ಯಮದಲ್ಲಿ ತೊಡಗಿಸಿಕೊಂಡಿರುವ ಈತನ ವಿರುದ್ಧ ಪ್ರಕರಣ ದಾಖಲಾಗುತ್ತಿದ್ದಂತೆ ತಲೆಮರೆಸಿಕೊಂಡಿದ್ದ. ಹೀಗಾಗಿ ಈತನ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲು ಸಿಐಡಿ ಅಧಿಕಾರಿಗಳು ಕೋರ್ಟ್ ಮೊರೆ ಹೋಗಿದ್ದರು.
ಕೋರ್ಟ್ ಕೂಡ ಮುಟ್ಟುಗೋಲು ಹಾಕಿಕೊಳ್ಳಲು ಸೂಚನೆ ನೀಡಿತ್ತು. ಜತೆಗೆ ಜಾಮೀನು ರಹಿತ ವಾರೆಟ್ ಹೊರಡಿಸಿತ್ತು. ಈ ಬೆನ್ನಲ್ಲೇ ಆರೋಪಿ ಶುಕ್ರವಾರ ಕೋರ್ಟ್ ಎದುರು ಶರಣಾಗಿದ್ದಾನೆ.
ಹೀಗಾಗಿ ಶನಿವಾರ ಆರೋಪಿಯನ್ನು ಹೆಚ್ಚಿನ ವಿಚಾರಣೆಗಾಗಿ ವಶಕ್ಕೆ ಪಡೆಯಲಾಗಿದೆ ಎಂದು ಸಿಐಡಿ ಪೊಲೀಸರು ಹೇಳಿದರು.
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
You seem to have an Ad Blocker on.
To continue reading, please turn it off or whitelist Udayavani.