![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Oct 8, 2021, 8:36 PM IST
ಬೆಂಗಳೂರು : ರಾಜ್ಯದ ಪದವಿಪೂರ್ವ ಕಾಲೇಜಿನ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳಿಗೆ ಅಕ್ಟೋಬರ್10 ರಿಂದ 17ರ ವರೆಗೆ 8 ದಿನಗಳ ದಸರಾ ರಜೆ ಘೋಷಿಸಿದೆ.
2021-22ನೇ ಸಾಲಿಗೆ ಪಿಯುಸಿ ತರಗತಿಗಳು ಪೂರ್ಣ ಪ್ರಮಾಣದಲ್ಲಿ ಆರಂಭಗೊಂಡಿದೆ. ಈಗಾಗಲೇ ದರಸಾ ರಜೆಯನ್ನು ಘೋಷಣೆ ಮಾಡಲಾಗಿತ್ತು. ಉಪನ್ಯಾಸಕರ ಸಂಘದ ಕೋರಿಕೆ ಹಿನ್ನೆಲೆಯಲ್ಲಿ ದಸರಾ ರಜಾ ಅವಧಿಯನ್ನು ಮಾರ್ಪಾಡು ಮಾಡಲಾಗಿದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ತಿಳಿಸಿದೆ.
ಪ್ರಾಥಮಿಕ ಹಾಗೂ ಪ್ರೌಢ ಶಾಲೆಗೆ ಅಕ್ಟೋಬರ್ 10ರಿಂದ 20ರ ವರೆಗೆ ರಜಾ ಘೋಷಣೆ ಮಾಡಲಾಗಿದೆ. ಆದರೆ, ಪಿಯುಸಿಗೆ ಕೇವಲ 8 ದಿನ ಮಾತ್ರ ರಜಾ ನೀಡಲಾಗಿದೆ. ಕೋವಿಡ್ ಹಿನ್ನೆಲೆಯಲ್ಲಿ ಭೌತಿಕ ತರಗತಿಗಳು ಸರಿಯಾಗಿ ನಡೆಯದೇ ಇರುವುದರಿಂದ ದಸರಾ ರಜಾ ಅವಧಿಯನ್ನು ಕಡಿತ ಮಾಡಲಾಗಿದೆ.
ಇದನ್ನೂ ಓದಿ:ಎಸಿಬಿ ದಾಳಿ: ಲಂಚಬಾಕ ಸರ್ವೇಯರ್ ಬಂಧನ
ಪಿಯುಸಿ ತರಗತಿಗಳು ದಸರಾ ರಜೆಯ ನಂತರ ಅ.18ರಿಂದ ಆರಂಭವಾದರೆ, ಪ್ರಾಥಮಿಕ ಹಾಗೂ ಪ್ರೌಢ ಶಾಲಾ ತರಗತಿಗಳು ಪೂರ್ಣ ಪ್ರಮಾಣದಲ್ಲಿ ಬಿಸಿಯೂಟದೊಂದಿಗೆ ಅ.21ರಿಂದ ಆರಂಭವಾಗಲಿದೆ.
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.