![Gambhir-Agarkar have differences of opinion on Pant-Rahul issue](https://www.udayavani.com/wp-content/uploads/2025/02/agarkar-415x233.jpg)
![Gambhir-Agarkar have differences of opinion on Pant-Rahul issue](https://www.udayavani.com/wp-content/uploads/2025/02/agarkar-415x233.jpg)
Team Udayavani, Oct 21, 2022, 11:35 PM IST
ಬೆಂಗಳೂರು: ಕರುನಾಡೇ ಕೊಂಡಾಡುವ ಪ್ರೀತಿಯ ಅಪ್ಪು ಮರೆಯಾಗಿ ವರ್ಷ ಸನಿಹವಾದರೂ, ಜನರ “ಪುನೀತ’ ಪ್ರೀತಿ ಇನ್ನೂ ಮಾಸಿಲ್ಲ ಎನ್ನುವುದಕ್ಕೆ ಶುಕ್ರವಾರ ನಡೆದ “ಗಂಧದ ಗುಡಿ’ ಪ್ರೀ ರಿಲೀಸ್ ಇವೆಂಟ್ ಕಾರ್ಯಕ್ರಮ ಸಾಕ್ಷಿಯಾಯಿತು.
ದಕ್ಷಿಣ ಭಾರತದ ಪ್ರಮುಖ ನಟರ ಉಪಸ್ಥಿತಿಯಲ್ಲಿ, ಲಕ್ಷಾಂತರ ಅಭಿಮಾನಿಗಳ ಸಮ್ಮುಖದಲ್ಲಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ಅಪ್ಪು ಎನ್ನುವ ಮುತ್ತು ಮತ್ತೂಮ್ಮೆ ಹೊಳೆಯಿತು. “ಪುನೀತ ಪರ್ವ’ದಲ್ಲಿ ಭಾಗಿಯಾಗಿದ್ದ ಹಿರಿ-ಕಿರಿಯ ನಟರೆಲ್ಲರೂ ಅಪ್ಪು ನೆನೆದು ಕಣ್ಣೀರಿಟ್ಟರು.
ಈ ಸಂದರ್ಭದಲ್ಲಿ ಭಾಗಿಯಾಗಿದ್ದ ಸಿಎಂ ಬಸವರಾಜ ಬೊಮ್ಮಾಯಿ, “ಅಪ್ಪು ನಮ್ಮ ಜತೆ ಇವತ್ತು ಇಲ್ಲದೇ ಇದ್ದರೂ ಅವರು ಬಿಟ್ಟುಹೋಗಿರುವ ತಮ್ಮ ಆದರ್ಶಗಳ ಮೂಲಕ, ಸಿನೆಮಾಗಳ ಮೂಲಕ ಇಂದಿಗೂ ಜೀವಂತವಾಗಿದ್ದಾರೆ’ ಎಂದು ಹೇಳಿದರು.
ಗಂಧದಗುಡಿ ಚಲನಚಿತ್ರಕ್ಕೆ ತೆರಿಗೆ ವಿನಾಯಿತಿ ನೀಡಲು ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದೂ ಘೋಷಿಸಿದರು.
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
Water Resource: ನನ್ನ ಜೀವಿತಾವಧಿಯಲ್ಲೇ ನೀರಿನ ಸಮಸ್ಯೆ ಬಗೆಹರಿಯಬೇಕು: ಎಚ್.ಡಿ.ದೇವೇಗೌಡ
Congress Siddu Team: ಸಿದ್ದರಾಮಯ್ಯ ಆಪ್ತರಿಂದ ಈಗ ʼಮಾಸ್ ಲೀಡರ್ʼ ಅಸ್ತ್ರ
Jayalalithaa Assets: ಮಾಜಿ ಸಿಎಂ ಜಯಲಲಿತಾ 27 ಕೆ.ಜಿ. ಚಿನ್ನಾಭರಣ ತಮಿಳುನಾಡು ವಶಕ್ಕೆ
You seem to have an Ad Blocker on.
To continue reading, please turn it off or whitelist Udayavani.