ಮಾ.31ರಂದು ರಾಜ್ಯಕ್ಕೆ ರಾಹುಲ್ ಗಾಂಧಿ ಆಗಮನ


Team Udayavani, Mar 28, 2022, 3:08 PM IST

rahul gandhi

ಬೆಂಗಳೂರು: ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು ಮಾರ್ಚ್ 31 ಬೆಂಗಳೂರಿಗೆ ಆಗಮಿಸಲಿದ್ದಾರೆ.

ಬೆಂಗಳೂರಿನಿಂದ ರಸ್ತೆ ಮೂಲಕ ತುಮಕೂರಿಗೆ ತೆರಳಲಿರುವ ರಾಹುಲ್ ಗಾಂಧಿ ತುಮಕೂರಿನ ಸಿದ್ದಗಂಗಾ ಮಠದ ಕಾರ್ಯಕ್ರಮದಲ್ಲಿ ಭಾಗಿಯಾಗುವ ಸಾಧ್ಯತೆ ಇದೆ.

ಇದನ್ನೂ ಓದಿ:ಅಕ್ಟೋಬರ್ ನಲ್ಲಿ ಬೆಂಗಳೂರು- ಮೈಸೂರು ಹೈವೇ ಪೂರ್ಣ: ನಿತಿನ್ ಗಡ್ಕರಿ ಟ್ವೀಟ್

ಏಪ್ರಿಲ್ 1 ಬದಲಾಗಿ ಮಾರ್ಚ್ 31ರಂದೇ ಸಿದ್ದಗಂಗಾ ಮಠಕ್ಕೆ ರಾಹುಲ್ ಗಾಂಧಿ ಭೇಟಿಗೆ ಸಿದ್ದತೆ ನಡೆಸಲಾಗಿದ್ದು, ಏಪ್ರಿಲ್ 1 ರಂದು ಅಮಿತ್ ಶಾ ಆಗಮನ ಹಿನ್ನಲೆಯಲ್ಲಿ ಹಿಂದಿನ ದಿನವೇ ಆಗಮಿಸುವಂತೆ ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ.

ಹೀಗಾಗಿ ಒಂದು ದಿನ ಮೊದಲೇ ತುಮಕೂರಿಗೆ ಭೇಟಿ ನೀಡಿ ಅದೇ ದಿನ ದಿಲ್ಲಿಗೆ ವಾಪಾಸ್ ಆಗಲಿದ್ದಾರೆ ಎಂದು ಕಾಂಗ್ರೆಸ್ ಮೂಲಗಳಿಂದ ತಿಳಿದು ಬಂದಿದೆ.

ಟಾಪ್ ನ್ಯೂಸ್

ಕಳ್ಳತನಕ್ಕೆ ಯತ್ನ: ಪೊಲೀಸರಿಂದ ದರೋಡಕೋರನ ಕಾಲಿಗೆ ಗುಂಡು, ಉಳಿದವರಿಗಾಗಿ ಶೋಧ ಕಾರ್ಯ

Hubballi: ದರೋಡೆಗೆ ಯತ್ನ… ಪೊಲೀಸರಿಂದ ಓರ್ವನ ಕಾಲಿಗೆ ಗುಂಡು, ಉಳಿದವರಿಗಾಗಿ ಶೋಧ ಕಾರ್ಯ

Hebri: ಮುದ್ರಾಡಿ ಬಲ್ಲಾಡಿ ವರುಣನ ಅಬ್ಬರಕ್ಕೆ ಕೊಚ್ಚಿ ಹೋದ ವೃದ್ಧೆಯ ಮೃತದೇಹ ಪತ್ತೆ

Hebri: ಮುದ್ರಾಡಿ ಬಲ್ಲಾಡಿ ವರುಣನ ಅಬ್ಬರಕ್ಕೆ ಕೊಚ್ಚಿ ಹೋದ ವೃದ್ಧೆಯ ಮೃತದೇಹ ಪತ್ತೆ

Karachi Airport: ಕರಾಚಿ ಏರ್ ಪೋರ್ಟ್ ಬಳಿ ಭೀಕರ ಸ್ಫೋಟ: ಇಬ್ಬರು ಚೀನಾ ಪ್ರಜೆಗಳು ಮೃತ್ಯು

Explosion: ಕರಾಚಿ ಏರ್ ಪೋರ್ಟ್ ಬಳಿ ಭೀಕರ ಸ್ಫೋಟ: ಇಬ್ಬರು ಚೀನಾ ಪ್ರಜೆಗಳು ಮೃತ್ಯು

Bigg Boss Marathi 5: ಬಿಗ್‌ ಬಾಸ್‌ ಮರಾಠಿ ಟ್ರೋಫಿ ಗೆದ್ದ ಅನಾಥ ಹುಡುಗ; ಯಾರೀತ?

Bigg Boss Marathi 5: ಬಿಗ್‌ ಬಾಸ್‌ ಮರಾಠಿ ಟ್ರೋಫಿ ಗೆದ್ದ ಅನಾಥ ಹುಡುಗ; ಯಾರೀತ?

Mudigere: ಚಲಿಸುತ್ತಿರುವ ಕಾರಿನ ಬಾಗಿಲಲ್ಲಿ ಕುಳಿತು ಮಹಿಳೆ ಹುಚ್ಚಾಟ…

Mudigere: ಚಲಿಸುತ್ತಿರುವ ಕಾರಿನ ಬಾಗಿಲಲ್ಲಿ ಕುಳಿತು ಮಹಿಳೆ ಹುಚ್ಚಾಟ…

HUDUKAATA

Mumtaz Ali Missing: ಮೊದಿನ್‌ ಬಾವಾ ಸೋದರ ಮಮ್ತಾಜ್‌ ಆಲಿ ಆತ್ಮಹ*ತ್ಯೆ?

HEBRI-CAR2

Hebri: ವರುಣನ ರುದ್ರ ನರ್ತನ: ಮುದ್ರಾಡಿ ಬಲ್ಲಾಡಿ ಪರಿಸರ ತತ್ತರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಳ್ಳತನಕ್ಕೆ ಯತ್ನ: ಪೊಲೀಸರಿಂದ ದರೋಡಕೋರನ ಕಾಲಿಗೆ ಗುಂಡು, ಉಳಿದವರಿಗಾಗಿ ಶೋಧ ಕಾರ್ಯ

Hubballi: ದರೋಡೆಗೆ ಯತ್ನ… ಪೊಲೀಸರಿಂದ ಓರ್ವನ ಕಾಲಿಗೆ ಗುಂಡು, ಉಳಿದವರಿಗಾಗಿ ಶೋಧ ಕಾರ್ಯ

Mudigere: ಚಲಿಸುತ್ತಿರುವ ಕಾರಿನ ಬಾಗಿಲಲ್ಲಿ ಕುಳಿತು ಮಹಿಳೆ ಹುಚ್ಚಾಟ…

Mudigere: ಚಲಿಸುತ್ತಿರುವ ಕಾರಿನ ಬಾಗಿಲಲ್ಲಿ ಕುಳಿತು ಮಹಿಳೆ ಹುಚ್ಚಾಟ…

water

Poison ಬೆರೆಸಿದ ಕಿಡಿ ಗೇಡಿಗಳು;ಸಾವಿರಾರು ಜನರ ಜೀವ ಉಳಿಸಿದ ವಾಟರ್‌ಮನ್‌!

HDK (3)

NDA ಅಭ್ಯರ್ಥಿ ಗೆಲ್ಲಿಸುವ ಮಾತು ಕೊಡಿ: ಎಚ್‌ಡಿಕೆ ಪರೋಕ್ಷ ಸುಳಿವು

1-sidd

Siddaramaiah; ಶೋಷಿತರ ಪರ ಇದ್ದಿದ್ದಕ್ಕೆ ಮಸಿ ಬಳಿಯುವ ಯತ್ನ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

ಕಳ್ಳತನಕ್ಕೆ ಯತ್ನ: ಪೊಲೀಸರಿಂದ ದರೋಡಕೋರನ ಕಾಲಿಗೆ ಗುಂಡು, ಉಳಿದವರಿಗಾಗಿ ಶೋಧ ಕಾರ್ಯ

Hubballi: ದರೋಡೆಗೆ ಯತ್ನ… ಪೊಲೀಸರಿಂದ ಓರ್ವನ ಕಾಲಿಗೆ ಗುಂಡು, ಉಳಿದವರಿಗಾಗಿ ಶೋಧ ಕಾರ್ಯ

Hebri: ಮುದ್ರಾಡಿ ಬಲ್ಲಾಡಿ ವರುಣನ ಅಬ್ಬರಕ್ಕೆ ಕೊಚ್ಚಿ ಹೋದ ವೃದ್ಧೆಯ ಮೃತದೇಹ ಪತ್ತೆ

Hebri: ಮುದ್ರಾಡಿ ಬಲ್ಲಾಡಿ ವರುಣನ ಅಬ್ಬರಕ್ಕೆ ಕೊಚ್ಚಿ ಹೋದ ವೃದ್ಧೆಯ ಮೃತದೇಹ ಪತ್ತೆ

Karachi Airport: ಕರಾಚಿ ಏರ್ ಪೋರ್ಟ್ ಬಳಿ ಭೀಕರ ಸ್ಫೋಟ: ಇಬ್ಬರು ಚೀನಾ ಪ್ರಜೆಗಳು ಮೃತ್ಯು

Explosion: ಕರಾಚಿ ಏರ್ ಪೋರ್ಟ್ ಬಳಿ ಭೀಕರ ಸ್ಫೋಟ: ಇಬ್ಬರು ಚೀನಾ ಪ್ರಜೆಗಳು ಮೃತ್ಯು

Bigg Boss Marathi 5: ಬಿಗ್‌ ಬಾಸ್‌ ಮರಾಠಿ ಟ್ರೋಫಿ ಗೆದ್ದ ಅನಾಥ ಹುಡುಗ; ಯಾರೀತ?

Bigg Boss Marathi 5: ಬಿಗ್‌ ಬಾಸ್‌ ಮರಾಠಿ ಟ್ರೋಫಿ ಗೆದ್ದ ಅನಾಥ ಹುಡುಗ; ಯಾರೀತ?

Mudigere: ಚಲಿಸುತ್ತಿರುವ ಕಾರಿನ ಬಾಗಿಲಲ್ಲಿ ಕುಳಿತು ಮಹಿಳೆ ಹುಚ್ಚಾಟ…

Mudigere: ಚಲಿಸುತ್ತಿರುವ ಕಾರಿನ ಬಾಗಿಲಲ್ಲಿ ಕುಳಿತು ಮಹಿಳೆ ಹುಚ್ಚಾಟ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.