Raichur; ಒಳ ಮೀಸಲಾತಿಗಾಗಿ ಡಿಸಿ ಕಚೇರಿಗೆ ಮುತ್ತಿಗೆ ಯತ್ನ


Team Udayavani, Oct 16, 2024, 2:11 PM IST

1-weqew-e

ರಾಯಚೂರು: ಪರಿಶಿಷ್ಟ ಜಾತಿಗೆ ಒಳ ಮೀಸಲಾತಿ ಜಾರಿ ಮಾಡುವವರೆಗೂ ಯಾವುದೇ ರೀತಿಯ ಹುದ್ದೆಗಳ ಭರ್ತಿ ಮಾಡಬಾರದು ಎಂದು ಆಗ್ರಹಿಸಿ ಎಸ್ಸಿ ಒಳ ಮೀಸಲಾತಿ ಜಾರಿ ಐಕ್ಯ ಹೋರಾಟ ಸಮಿತಿಯಿಂದ ಬುಧವಾರ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ ಹಾಕಲು ಯತ್ನಿಸಿದ ಹೋರಾಟಗಾರರನ್ನು ಪೊಲೀಸರು ಬಂಧಿಸಿದ್ದಾರೆ.

ಬೆಳಗ್ಗೆ ಡಿಸಿ ಕಚೇರಿ ಎದುರು ಜಮಾಯಿಸಿದ ಪ್ರತಿಭಟನಾಕಾರರು ಡಿಸಿ ಕಚೇರಿಗೆ ಮುನ್ನುಗ್ಗುಲು ಮುಂದಾದರು. ಪೊಲೀಸರು ಪ್ರತಿಭಟನಾಕಾರರನ್ನು ತಡೆದರು. ಡಿಸಿಯವರು ಸ್ಥಳಕ್ಕೆ ಬರಬೇಕು ಎಂದು ಪ್ರತಿಭಟನಾಕಾರರು ಪಟ್ಟು ಹಿಡಿದರು. ಆದರೆ, ಡಿಸಿಯವರು ಸ್ಥಳ ಪರಿಶೀಲನೆಗೆ ಸಿಂಧನೂರಿಗೆ ತೆರಳಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದರೂ ಪ್ರತಿಭಟನಾಕಾರರು ಪಟ್ಟು ಹಿಡಿದರು.

ಒಳ ಮೀಸಲಾತಿ ಜಾರಿ ಕುರಿತು ಮೂರು ದಶಕಗಳ ಹೋರಾಟವು ಕೊನೆ ಹಂತಕ್ಕೆ ಬಂದು ತಲುಪಿದೆ, ಸುಪ್ರೀಂ ಕೋರ್ಟ್‌ ಸಹ ಸರ್ಕಾರಕ್ಕೆ ಸೂಕ್ತ ಆದೇಶ ನೀಡಿದೆ. ಆದರೆ ರಾಜ್ಯ ಸರ್ಕಾರ ನಿರ್ಲಕ್ಷ್ಯ ಧೋರಣೆ ಮುಂದುವರೆಸಿದೆ. ಈಚೆಗೆ ಜಿಲ್ಲೆಗೆ ಆಗಮಿಸಿದ್ದ ಸಿಎಂ ಸಿದ್ದರಾಮಯ್ಯ ಅವರು ಒಳ ಮೀಸಲಾತಿ ಜಾರಿ ಕುರಿತು ಸಚಿವ ಸಂಪುಟದಲ್ಲಿ ತೀರ್ಮಾನಿಸಲಾಗುವುದು. ಅಲ್ಲಿವರೆಗೂ ಯಾವುದೇ ಹುದ್ದೆಗಳ ಭರ್ತಿಗೆ ಮುಂದಾಗುವುದಿಲ್ಲ ಎಂದಿದ್ದರು. ಈಗ 34,600 ಹುದ್ದೆಗಳ ಭರ್ತಿಗೆ ಮುಂದಾಗಿರುವುದು ಖಂಡನೀಯ. ಇದು ದಲಿತ ಹಾಗೂ ಶೋಷಿತ ಸಮುದಾಯಗಳ ಮೇಲೆ ಸಿಎಂ ಸಿದ್ದರಾಮಯ್ಯ ಅವರು ಹೊಂದಿರುವ ಬೆಜವಾಬ್ದಾರಿತಕ್ಕೆ ಸಾಕ್ಷಿ ಎಂದು ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನಾಕಾರರನ್ನು ನಿಯಂತ್ರಿಸಲು ಪೊಲೀಸ್ ಬಿಗಿ ಬಂದೋಬಸ್ತ್ ಕಲ್ಪಿಸಲಾಗಿತ್ತು. ಕೊನೆಗೆ ಪ್ರತಿಭಟನಾಕಾರರನ್ನು ಬಂಧಿಸಿ ಸಾರಿಗೆ ಬಸ್ ಹಾಗು ಪೊಲೀಸ್ ವ್ಯಾನ್ ನಲ್ಲಿ ಬಂಧಿಸಿ ಕರೆದೊಯ್ಯಲಾಯಿತು. ಒಳ ಮೀಸಲಾತಿ ಬೇಡಿಕೆ ಮುಂದಿಟ್ಟುಕೊಂಡು ಈಚೆಗೆ ರಾಯಚೂರು ಬಂದ್‌ ನಡೆಸಲಾಗಿತ್ತು.

ಟಾಪ್ ನ್ಯೂಸ್

7-sagara

Sagara: ವಿದ್ಯಾರ್ಥಿಗಳಿಗೆ ತರಬೇತಿ ನೀಡುತ್ತಿದ್ದಾಗಲೇ ಕುಸಿದು ಬಿದ್ದು ಶಿಕ್ಷಕ ಮೃತ್ಯು

Canadaದಲ್ಲಿ ಆರ್‌ ಎಸ್‌ ಎಸ್‌ ನಿಷೇಧಿಸಿ, ಭಾರತೀಯ ರಾಯಭಾರಿಗಳ ಮೇಲೆ ನಿರ್ಬಂಧ ಹೇರಿ: ಸಿಂಗ್

Canadaದಲ್ಲಿ ಆರ್‌ ಎಸ್‌ ಎಸ್‌ ನಿಷೇಧಿಸಿ, ಭಾರತೀಯ ರಾಯಭಾರಿಗಳ ಮೇಲೆ ನಿರ್ಬಂಧ ಹೇರಿ: ಸಿಂಗ್

Belagavi: ಫೇಸ್ಬುಕ್ ಗೆಳೆಯನ ಜೊತೆ ಸೇರಿ ಕೋಟ್ಯಾಧಿಪತಿ ಗಂಡನನ್ನೇ ಹತ್ಯೆಗೈದಳಾ ಪತ್ನಿ…

Belagavi: ಫೇಸ್ಬುಕ್ ಗೆಳೆಯನ ಜೊತೆ ಸೇರಿ ಕೋಟ್ಯಾಧಿಪತಿ ಗಂಡನನ್ನೇ ಹತ್ಯೆಗೈದಳಾ ಪತ್ನಿ…?

ಹುಚ್ಚ ವೆಂಕಟ್‌ To ಸಂಯುಕ್ತಾ.. ಬಿಗ್‌ಬಾಸ್‌ನಲ್ಲಿ ಕಿರಿಕ್‌ ಮಾಡಿ ಹೊರಬಂದ ಸ್ಪರ್ಧಿಗಳಿವರು

ಹುಚ್ಚ ವೆಂಕಟ್‌ To ಸಂಯುಕ್ತಾ.. ಬಿಗ್‌ಬಾಸ್‌ನಲ್ಲಿ ಕಿರಿಕ್‌ ಮಾಡಿ ಹೊರಬಂದ ಸ್ಪರ್ಧಿಗಳಿವರು

1-yog

Channapatna By Election; ಮೈತ್ರಿ ಅಭ್ಯರ್ಥಿ ನಾನೆ: ಸಿ.ಪಿ.ಯೋಗೇಶ್ವರ್ ವಿಶ್ವಾಸದ ನುಡಿ

13

ಪುರಾಣ ಪ್ರಸಂಗ ಕಾಯಕಲ್ಪ-ಯಕ್ಷಗಾನದ ಸಾಂಪ್ರದಾಯಿಕ ಆವರಣದ ಸೌಂದರ್ಯ, ಔಚಿತ್ಯ ಪ್ರಜ್ಞೆ

1-bb-ele

Channapatna By Election; 3 ಸಾವಿರ ಮಂದಿಗೆ ಸಿದ್ದ ಮಾಡಿದ್ದ ಬಿರಿಯಾನಿ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi: ಫೇಸ್ಬುಕ್ ಗೆಳೆಯನ ಜೊತೆ ಸೇರಿ ಕೋಟ್ಯಾಧಿಪತಿ ಗಂಡನನ್ನೇ ಹತ್ಯೆಗೈದಳಾ ಪತ್ನಿ…

Belagavi: ಫೇಸ್ಬುಕ್ ಗೆಳೆಯನ ಜೊತೆ ಸೇರಿ ಕೋಟ್ಯಾಧಿಪತಿ ಗಂಡನನ್ನೇ ಹತ್ಯೆಗೈದಳಾ ಪತ್ನಿ…?

1-yog

Channapatna By Election; ಮೈತ್ರಿ ಅಭ್ಯರ್ಥಿ ನಾನೆ: ಸಿ.ಪಿ.ಯೋಗೇಶ್ವರ್ ವಿಶ್ವಾಸದ ನುಡಿ

suicide (2)

Belgavi; ಜೈಲಿನಲ್ಲಿ ಆತ್ಮಹ*ತ್ಯೆಗೆ ಯತ್ನಿಸಿದ್ದ ಕೈದಿ ಸಾ*ವು

1-bb-ele

Channapatna By Election; 3 ಸಾವಿರ ಮಂದಿಗೆ ಸಿದ್ದ ಮಾಡಿದ್ದ ಬಿರಿಯಾನಿ ವಶಕ್ಕೆ

1-amudaa

MUDA; Chairman ಕೆ.ಮರಿಗೌಡ ರಾಜೀನಾಮೆ: ಆಡಳಿತಾಧಿಕಾರಿ ನೇಮಕ ಸಾಧ್ಯತೆ

MUST WATCH

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

ಹೊಸ ಸೇರ್ಪಡೆ

7-sagara

Sagara: ವಿದ್ಯಾರ್ಥಿಗಳಿಗೆ ತರಬೇತಿ ನೀಡುತ್ತಿದ್ದಾಗಲೇ ಕುಸಿದು ಬಿದ್ದು ಶಿಕ್ಷಕ ಮೃತ್ಯು

Canadaದಲ್ಲಿ ಆರ್‌ ಎಸ್‌ ಎಸ್‌ ನಿಷೇಧಿಸಿ, ಭಾರತೀಯ ರಾಯಭಾರಿಗಳ ಮೇಲೆ ನಿರ್ಬಂಧ ಹೇರಿ: ಸಿಂಗ್

Canadaದಲ್ಲಿ ಆರ್‌ ಎಸ್‌ ಎಸ್‌ ನಿಷೇಧಿಸಿ, ಭಾರತೀಯ ರಾಯಭಾರಿಗಳ ಮೇಲೆ ನಿರ್ಬಂಧ ಹೇರಿ: ಸಿಂಗ್

10

Gangolli: ತ್ರಾಸಿ-ಗಂಗೊಳ್ಳಿ ಮುಖ್ಯ ರಸ್ತೆ ಗುಂಡಿ ಮುಚ್ಚಿದ ಯುವಕರು

9(1)

Trasi-ಮರವಂತೆ ಬೀಚ್‌: ವಾಟರ್‌ ಗೇಮ್ಸ್‌ ಬೋಟಿಂಗ್‌ ಮತ್ತೆ ಆರಂಭ

Belagavi: ಫೇಸ್ಬುಕ್ ಗೆಳೆಯನ ಜೊತೆ ಸೇರಿ ಕೋಟ್ಯಾಧಿಪತಿ ಗಂಡನನ್ನೇ ಹತ್ಯೆಗೈದಳಾ ಪತ್ನಿ…

Belagavi: ಫೇಸ್ಬುಕ್ ಗೆಳೆಯನ ಜೊತೆ ಸೇರಿ ಕೋಟ್ಯಾಧಿಪತಿ ಗಂಡನನ್ನೇ ಹತ್ಯೆಗೈದಳಾ ಪತ್ನಿ…?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.