ಸರಕಾರದ ಬೆಂಗಳೂರು ಕುರಿತ ಘೋಷಣೆಗಳು ಬೋಗಸ್ ಎಂದು ಮಳೆ ಬಯಲು ಮಾಡಿದೆ: ಶರವಣ


Team Udayavani, Sep 1, 2022, 3:33 PM IST

ಸರಕಾರದ ಬೆಂಗಳೂರು ಕುರಿತ ಘೋಷಣೆಗಳು ಬೋಗಸ್ ಎಂದು ಮಳೆ ಬಯಲು ಮಾಡಿದೆ: ಶರವಣ

ಬೆಂಗಳೂರು: ಸ್ವಚ್ಛ ಹಾಗೂ ಸುಂದರ ಬೆಂಗಳೂರು, ಸಿಲಿಕಾನ್ ಸಿಟಿ ಬೆಂಗಳೂರು ಕುರಿತು ಸರಕಾರದ ಘೋಷಣೆಗಳು ಸಂಪೂರ್ಣ ಬೋಗಸ್ ಎನ್ನುವುದನ್ನು ಈ ಮಹಾಮಳೆ ಬಯಲು ಮಾಡಿದೆ ಎಂದು ಜೆಡಿಎಸ್ ಹಿರಿಯ ನಾಯಕ, ಶಾಸಕರು ವಿಧಾನ ಪರಿಷತ್ ಟಿ. ಎ. ಶರವಣ ಆಕ್ರೋಶ ಹೊರಹಾಕಿದ್ದಾರೆ.

ಚುನಾಯಿತ ಪ್ರತಿನಿಧಿ ಇಲ್ಲದ ಮಹಾನಗರ ಪಾಲಿಕೆ, ಮಳೆಯಲ್ಲಿ ಬಡವರು, ಮಧ್ಯಮ ವರ್ಗದ ಬದುಕು ಕೊಚ್ಚಿ ಹೋಗುತ್ತಿದ್ದರೂ ಕುಂಭಕರ್ಣ ನಿದ್ದೆಗೆ ಶರಣಾದ ಆಧಿಕಾರಿಗಳು, ಇದು ಬೆಂಗಳೂರಿನ ದುರವಸ್ಥೆಯಲ್ಲ, ಮಹಾ ದುರಂತ ಎಂದಿದ್ದಾರೆ.

ಮಳೆಯಿಂದ ಎಷ್ಟು ಹಾನಿಯಾಗಿದೆ? ಎಷ್ಟು ಜನರ ಬದುಕು ತತ್ತರವಾಗಿದೆ? ಸರಕಾರ ಕೊಟ್ಟ ನೆರವೇನು? ಇದಕ್ಕೆ ಸರಕಾರದ ಬಳಿ ಉತ್ತರ ಇದೆಯೇ. ಬೆಂಗಳೂರು ಉಸ್ತುವಾರಿ ಮುಖ್ಯಮಂತ್ರಿ ಬಳಿಯೇ ಇದೆ. ಖುದ್ದು ಮುಖ್ಯಮಂತ್ರಿ ಬೊಮ್ಮಾಯಿ ಕೈಗೊಂಡ ಕ್ರಮಗಳೇನು ಎಂದು ಅವರು ಖಾರವಾಗಿ ಪ್ರಶ್ನಿಸಿದ್ದಾರೆ.

ಬೆಂಗಳೂರಿನ ಈ ಮಳೆ ದುರಂತದ ಹಿಂದೆ ದೊಡ್ಡ ಕರ್ಮ ಕಾಂಡವೆ ಇದೆ. ಬಿಬಿಎಂಪಿ ಕಳಪೆ ಮತ್ತು ಬೋಗಸ್ ಕಾಮಗಾರಿಯಲ್ಲಿ ಜನರ ತೆರಿಗೆ ಹಣ ಭ್ರಷ್ಟರ ಪಾಲಾದರೆ, ಭೂಗಳ್ಳರು, ಅಕ್ರಮ ಲೇ ಔಟ್ ಕಳ್ಳರು, ಕೆರೆ ಕಬಳಿಕೆ ಕೇಡಿಗಳ ಪಡೆ ಬೆಂಗಳೂರಿನ ಈ ದುರವಸ್ಥೆಗೆ ಕಾರಣ ಎಂದು ಶರವಣ ಕಿಡಿ ಕಾರಿದ್ದಾರೆ.

ಬೆಂಗಳೂರು ಆಡಳಿತದ ಹೊಣೆ ಹೊತ್ತಿರುವ ಸಿಎಂ ಈ ಬಗ್ಗೆ ತನಿಖೆಗೆ ಆದೇಶ ಕೊಟ್ಟರೆ ಅಕ್ರಮ ಲೇ ಔಟ್ ಬಡಾವಣೆಯಲ್ಲಿ ನೀರು ನುಗ್ಗುವ ಚಿದಂಬರ ರಹಸ್ಯ ಬಯಲಾಗುತ್ತದೆ ಎಂದಿದ್ದಾರೆ.

ಮಳೆ ಬಂದಾಗ ಮುಖ್ಯಮಂತ್ರಿ ಸಿಟಿ ರೌoಡ್ಸ್ ಮಾಡುವುದು ಒಂದು ಸಾಂಪ್ರದಾಯಿಕ ನಾಟಕ ಅಥವಾ ಪ್ರಚಾರಕ್ಕೆ ನಡೆಸುವ ಪ್ರಹಸನ ಅಲ್ಲದೇ ಬೇರೇನೂ ಅಲ್ಲ. ಬಂದ ಪುಟ್ಟ ಹೋದ ಪುಟ್ಟ ಎನ್ನುವಂತೆ ನಡೆದುಹೋಗುವ ಈ ಭೇಟಿ ಅರ್ಥವನ್ನೇ ಕಳೆದುಕೊಂಡಿದೆ. ಪದೇ ಪದೇ ಅದೆ ಸ್ಥಿತಿ ಪುನರಾ ವರ್ತನೆಯಾಗಿದೆ. ಎಲ್ಲರು ಸೇರಿ ಬೆಂಗಳೂರು ಉಳಿಸದಿದ್ದರೆ ಅಪಾಯ ಖಂಡಿತ ಎಂದಿದ್ದಾರೆ.

ಬೆಂಗಳೂರು ವಿಚಾರದಲ್ಲಿ ಸಚಿವರ ನಡುವೆ ಕಿತ್ತಾಟ ಅಭಿವೃದ್ಧಿಗೆ ಕಂಟಕ. “ಎತ್ತು ಏರಿಗೆ ಎಳೆದರೆ, ಎಮ್ಮೆ ನೀರಿಗೆ ಎಳೆದಂತೆ ” ಸಪ್ತ ಸ್ವರ ಸಚಿವರು ಹಾಗೂ ಬಿಬಿಎಂಪಿ ಅಧಿಕಾರಿಗಳು ಬೆಂಗಳೂರು ದುರಂತಕ್ಕೆ ತಮ್ಮದೇ ಕೊಡುಗೆ ನೀಡುತ್ತಿದ್ದಾರೆ. ಇಷ್ಟೇಲ್ಲ ದೊಡ್ಡ ಸಂಖ್ಯೆಯಲ್ಲಿ ಮಂತ್ರಿಗಳ ದಂಡೆ ಇದ್ದರೂ ಜನರ ನರಳುತ್ತಿರುವುದು ವಿಷಾದಕರ ಎಂದು ನೋವಿನಿಂದ ನುಡಿದಿದ್ದಾರೆ.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.