![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
Team Udayavani, Jan 24, 2024, 9:36 PM IST
ಬೆಂಗಳೂರು: ಕೋಟ್ಯಂತರ ಜನ ಭಕ್ತರಿಗೆ ಅಯೋಧ್ಯೆಯ ಭವ್ಯ ಮಂದಿರದಲ್ಲಿ ‘ಬಾಲಕ ರಾಮ’ ರಾಮಲಲ್ಲಾನ ದರ್ಶನ ತೋರಲು ಕಾರಣೀಭೂತರಲ್ಲಿ ಒಬ್ಬರಾದ ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಅವರು ಬುಧವಾರ ಸಂಜೆ ಅಯೋಧ್ಯೆಯಿಂದ ಬೆಂಗಳೂರಿಗೆ ಮರಳಿದ್ದು ಅದ್ದೂರಿ ಸ್ವಾಗತ ನೀಡಿ ಸ್ವಾಗತಿಸಲಾಗಿದೆ.
ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಅರುಣ್ ಅವರನ್ನು ಬಿಜೆಪಿ, ಹಿಂದೂಪರ ಸಂಘಟನೆಯ ಕಾರ್ಯಕರ್ತರು ಜಯಘೋಷಗಳೊಂದಿಗೆ ಸ್ವಾಗತಿಸಿದರು.
ಅಪಾರ ಜನರ ನಡುವೆಯೇ, ದಣಿದಿದ್ದರೂ ಮಾಧ್ಯಮ ಪ್ರತಿನಿಧಿಗಳ ಎದುರು ಮಾತನಾಡಿದ ಅರುಣ್ ಯೋಗಿರಾಜ್ ಧನ್ಯತಾ ಭಾವ ತೋರಿದರು.”ನನಗೆ ಮಾತನಾಡಲು ಸಾಧ್ಯವಾಗುತ್ತಿಲ್ಲ ಎಂದು ಭಾವುಕರಾದರು. ಜನರ ಪ್ರೀತಿ ನೋಡಿದಾಗ ನಾನು ಮಾಡಿದ ಕೆಲಸ ಸಾರ್ಥಕವಾಯಿತು ಎಂದು ಅನಿಸುತ್ತಿದೆ. ಕಲೆಗೆ ಅಪಾರ ಗೌರವವಿದೆ. ಭಾರತೀಯರಿಗೆ ರಾಮ ಮಂದಿರ ನಿರ್ಮಾಣವಾದುದ್ದು ಎಷ್ಟು ಸಂತೋಷ ತಂದಿದೆ ಎನ್ನುವುದು ತಿಳಿಯಿತು”ಎಂದರು.
”ರಾಮಲಲ್ಲಾ ವಿಗ್ರಹ ಭಗವಂತ ಹೇಳಿ ಮಾಡಿಸಿಕೊಂಡಿದ್ದು, ಎಚ್.ಡಿ. ಕೋಟೆಯ ರೈತರ ಜಮೀನಿನಲ್ಲಿದ್ದ ಶಿಲೆ ಇದು ಮೂರ್ತಿಯಾಗಿರುವುದನ್ನೂ ಪ್ರತಿಯೊಬ್ಬರೂ ಕಣ್ತುಂಬಿಸಿಕೊಳ್ಳಬೇಕು ಅನ್ನುವ ಇಚ್ಛೆ ನನ್ನದು” ಎಂದರು.
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
You seem to have an Ad Blocker on.
To continue reading, please turn it off or whitelist Udayavani.