Rameshwaram Cafe Case: ಜೈಲಿನಲ್ಲಿದ್ದ ಐಸಿಸ್ ಉಗ್ರ ಮಾಜ್ ಮುನೀರ್ ಎನ್ಐಎ ವಶಕ್ಕೆ
Team Udayavani, Mar 16, 2024, 12:35 AM IST
ಬೆಂಗಳೂರು: ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣದಲ್ಲಿ ಶಿವಮೊಗ್ಗ ಪ್ರಾಯೋಗಿಕ ಬಾಂಬ್ ಸ್ಫೋಟ ಪ್ರಕರಣದ ತೀರ್ಥಹಳ್ಳಿಯ ಮಾಜ್ ಮುನೀರ್ ಅಹ್ಮದ್ (26) ನನ್ನು ಎನ್ಐಎ ಅಧಿಕಾರಿಗಳು 7 ದಿನಗಳ ಕಾಲ ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.
ಶಿವಮೊಗ್ಗ ತುಂಗಾ ನದಿ ತೀರದಲ್ಲಿ 2 ವರ್ಷಗಳ ಹಿಂದೆ ನಡೆದಿದ್ದ ಪ್ರಾಯೋಗಿಕ ಬಾಂಬ್ ಸ್ಫೋಟ ಪ್ರಕರಣಕ್ಕೂ ರಾಮೇಶ್ವರಂ ಕೆಫೆಯಲ್ಲಿ ನಡೆದ ಬಾಂಬ್ ಸ್ಫೋಟ ಪ್ರಕರಣದ ಸಂಚಿಗೂ ಸಾಮ್ಯತೆ ಕಂಡು ಬಂದಿದೆ. ಈ ಹಿನ್ನೆಲೆಯಲ್ಲಿ ಮಾಜ್ ಮುನೀರ್ನನ್ನು ಬಾಡಿ ವಾರೆಂಟ್ ಮೂಲಕ 7 ದಿನಗಳ ವಶಕ್ಕೆ ನೀಡುವಂತೆ ಎನ್ಐಎ ಸಲ್ಲಿಸಿದ ಅರ್ಜಿಗೆ ಕೋರ್ಟ್ ಸಮ್ಮತಿಸಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka Police ಸುಳ್ಳು ಸುದ್ದಿ ತಡೆಗೆ ಎಐ ಬಳಸಿ: ಸಿಎಂ ಸಿದ್ದರಾಮಯ್ಯ ಸೂಚನೆ
MUDA Scam ತನಿಖೆ ಸಿಬಿಐಗೆ ವಹಿಸಿ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ
“140ಕ್ಕೂ ಹೆಚ್ಚು ಮುಡಾ ಕಡತ ಕದ್ದೊಯ್ದ ಅಧಿಕಾರಿಗಳು’ʼ: ಶಾಸಕ ಟಿ.ಎಸ್. ಶ್ರೀವತ್ಸ
Earthquake: ತಿಕೋಟಾ ಭಾಗದಲ್ಲಿ ಲಘು ಭೂಕಂಪ… ಮನೆಯಿಂದ ಹೊರ ಓಡಿಬಂದ ಜನ
Karnataka New Incharge: ಬಿಜೆಪಿ ನಾಯಕರಿಗೆ ಡಾ.ಅಗರ್ವಾಲ್ “ಇಂಜೆಕ್ಷನ್’
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.