Rameshwaram Cafe; ಸಿಸಿಟಿವಿಯಲ್ಲಿ ಸೆರೆಯಾಯ್ತು ಸ್ಪೋಟದ ಪ್ರಮುಖ ರೂವಾರಿಯ ಚಹರೆ


Team Udayavani, Mar 2, 2024, 9:21 AM IST

Rameshwaram Cafe; ಸಿಸಿಟಿವಿಯಲ್ಲಿ ಸೆರೆಯಾಯ್ತು ಸ್ಪೋಟದ ಪ್ರಮುಖ ರೂವಾರಿಯ ಚಹರೆ

ಬೆಂಗಳೂರು: ರಾಜ್ಯವನ್ನೇ ಬೆಚ್ಚಿ ಬೀಳಿಸಿದ ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಪೋಟದ ಹಿಂದಿನ ರೂವಾರಿಯ ಚಹರೆ ಸಿಸಿ ಟಿವಿ ಕ್ಯಾಮರಾದಲ್ಲಿ ಪತ್ತೆಯಾಗಿದೆ. ಪೊಲೀಸರ ಪ್ರಕಾರ ಆರೋಪಿಯು ಬಾಂಬ್ ಇದ್ದ ಬ್ಯಾಗನ್ನು ಕೆಫೆಯೊಳಗೆ ಇಟ್ಟು ಬಾಂಬ್ ಸ್ಪೋಟವಾಗುವ ಮೊದಲು ಕೆಫೆಯಿಂದ ಹೊರ ನಡೆದಿದ್ದ.

ಶಂಕಿತನ ಜೊತೆಗೆ ಕಾಣಿಸಿಕೊಂಡಿದ್ದ ಮತ್ತೊಬ್ಬ ವ್ಯಕ್ತಿಯನ್ನು ಬೆಂಗಳೂರು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಮಾಸ್ಕ್, ಕನ್ನಡಕ ಮತ್ತು ಕನ್ನಡಕ ಧರಿಸಿ ಮುಖ ಮುಚ್ಚಿಕೊಂಡಿದ್ದ ಪ್ರಮುಖ ಆರೋಪಿಯ ಚಲನವನಗಳು ಸಿಸಿಕ್ಯಾಮರಾದಲ್ಲಿ ಸೆರೆಯಾಗಿದೆ. ಆತ ಕೆಫೆಯಲ್ಲಿ ಇಡ್ಲಿ ಖರೀದಿಸಿದ್ದ ಎನ್ನಲಾಗಿದೆ.

ಶುಕ್ರವಾರ ಮಧ್ಯಾಹ್ನ ಒಂದು ಗಂಟೆಯ ಸಮಯದಲ್ಲಿ ಬಾಂಬ್ ಸ್ಪೋಟವಾಗಿದೆ. ಹತ್ತು ಸೆಕೆಂಡ್ ಗಳ ಅಂತರದಲ್ಲಿ ಎರಡು ಸ್ಪೋಟ ಸಂಭವಿಸಿದ್ದು, ಹತ್ತು ಮಂದಿ ಗಾಯಗೊಂಡಿದ್ದಾರೆ. ಓರ್ವ ಮಹಿಳೆಯ ಸ್ಥಿತಿ ಗಂಭೀರವಾಗಿದೆ. ದಾಳಿಗೆ ಪ್ರತಿಕ್ರಿಯೆಯಾಗಿ ಪೊಲೀಸರು ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯಿದೆ ಮತ್ತು ಸ್ಫೋಟಕ ವಸ್ತುಗಳ ಕಾಯಿದೆಯ ಕಠಿಣ ನಿಬಂಧನೆಗಳನ್ನು ಅನ್ವಯಿಸಿದ್ದಾರೆ.

ಸ್ಥಳಕ್ಕೆ ರಾಷ್ಟ್ರೀಯ ತನಿಖಾ ದಳ (ಎನ್ಐಎ) ಆಗಮಿಸಿದ್ದು, ತನಿಖೆ ಆರಂಭಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ, ಘಟನೆಯನ್ನು ರಾಜಕೀಯಗೊಳಿಸದಂತೆ ಸಾರ್ವಜನಿಕರನ್ನು ಒತ್ತಾಯಿಸಿದರು ಮತ್ತು ನಡೆಯುತ್ತಿರುವ ತನಿಖೆಗೆ ಸಹಕರಿಸುವಂತೆ ಕರೆ ನೀಡಿದರು. “ಸುಧಾರಿತ ಸ್ಫೋಟಕ” ಸಾಧನದಿಂದ ಸ್ಫೋಟ ಸಂಭವಿಸಿರಬಹುದು ಎಂದು ಮುಖ್ಯಮಂತ್ರಿ ಹೇಳಿದರು.

ಟಾಪ್ ನ್ಯೂಸ್

Delhi Results 2025: ಚುನಾವಣೆಯಲ್ಲಿ ಕೇಜ್ರಿವಾಲ್‌, ಸಿಸೋಡಿಯಾಗೆ ಅಲ್ಪಮತಗಳಿಂದ ಸೋಲು!

Delhi Results 2025: ಚುನಾವಣೆಯಲ್ಲಿ ಕೇಜ್ರಿವಾಲ್‌, ಸಿಸೋಡಿಯಾಗೆ ಅಲ್ಪಮತಗಳಿಂದ ಸೋಲು!

11-BMTC

BMTC: 10 ಲಕ್ಷ ಪ್ರಯಾಣಿಕರಿಂದ ಬಿಎಂಟಿಸಿ ಆ್ಯಪ್‌ ಬಳಕೆ

ಜೆಡಿಯು ಕಚೇರಿಯನ್ನು ವಶಕ್ಕೆ ಪಡೆದ ಕಾಂಗ್ರೆಸ್‌ ನಾಯಕರು

Hubli: ಜೆಡಿಯು ಕಚೇರಿಯನ್ನು ವಶಕ್ಕೆ ಪಡೆದ ಕಾಂಗ್ರೆಸ್‌ ನಾಯಕರು

Delhi Election: ಖಾತೆ ತೆರೆಯದ ಕಾಂಗ್ರೆಸ್… ಫಲಿತಾಂಶದ ಬಗ್ಗೆ ಪ್ರಿಯಾಂಕಾ ಹೇಳಿದ್ದೇನು?

Delhi: ನನಗೇನು ಗೊತ್ತಿಲ್ಲ, ನಾನು ನೋಡಿಲ್ಲ… ಫಲಿತಾಂಶದ ಬಗ್ಗೆ ಪ್ರಿಯಾಂಕಾ ಪ್ರತಿಕ್ರಿಯೆ

Delhi Results: ದೆಹಲಿ ಗೆಲುವಿನೊಂದಿಗೆ ಪ್ರಾಬಲ್ಯ ಹೆಚ್ಚಿಸಿಕೊಂಡ ಬಿಜೆಪಿ-AAP ಕನಸು ಭಗ್ನ!

Delhi Results: ದೆಹಲಿ ಗೆಲುವಿನೊಂದಿಗೆ ಪ್ರಾಬಲ್ಯ ಹೆಚ್ಚಿಸಿಕೊಂಡ ಬಿಜೆಪಿ-AAP ಕನಸು ಭಗ್ನ!

CIBIL Score ನಿಂದ ಲೋನ್ ರದ್ದಾಗಿದ್ದು ಕೇಳಿದ್ದೇವೆ… ಮದುವೆ ರದ್ದಾಗಿದ್ದು ಕೇಳಿದ್ದೀರಾ?

CIBIL Score ನಿಂದ ಲೋನ್ ರದ್ದಾಗಿದ್ದು ಕೇಳಿದ್ದೇವೆ… ಮದುವೆ ರದ್ದಾಗಿದ್ದು ಕೇಳಿದ್ದೀರಾ?

Actor Darshan clears all speculations through a video

Darshan: ವಿಡಿಯೋ ಮೂಲಕ ಎಲ್ಲಾ ಊಹಾಪೋಹಗಳಿಗೆ ತೆರೆ ಎಳೆದ ನಟ ದರ್ಶನ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

yalandur

Yalandur: ಗಾಂಜಾ ಮಾರಾಟಕ್ಕೆ ಯತ್ನ ಇಬ್ಬರು ಪೊಲೀಸರ ವಶಕ್ಕೆ

Shimoga: ವಿಮಾನದಿಂದ ಜಿಗಿದಾಗ ಪ್ಯಾರಚೂಟ್‌ ತೆರಯದೆ ಹೊಸನಗರ ಮೂಲದ ಅಧಿಕಾರಿ ಸಾವು

Shimoga: ವಿಮಾನದಿಂದ ಜಿಗಿದಾಗ ಪ್ಯಾರಚೂಟ್‌ ತೆರೆಯದೆ ಹೊಸನಗರ ಮೂಲದ ಅಧಿಕಾರಿ ಸಾವು

Karnataka Govt.,: ಕೋವಿಡ್‌ ಬಳಿಕದ ಹಠಾತ್‌ ಮರಣಗಳ ತನಿಖೆಗೆ ಸಮಿತಿ

Karnataka Govt.,: ಕೋವಿಡ್‌ ಬಳಿಕದ ಹಠಾತ್‌ ಮರಣಗಳ ತನಿಖೆಗೆ ಸಮಿತಿ

BJP: ಬಹಿರಂಗ ಹೇಳಿಕೆ ನಿಲ್ಲಿಸಿ: ಭಿನ್ನರಿಗೆ ಬಿಜೆಪಿ ವರಿಷ್ಠರ ಖಡಕ್‌ ತಾಕೀತು

BJP: ಬಹಿರಂಗ ಹೇಳಿಕೆ ನಿಲ್ಲಿಸಿ: ಭಿನ್ನರಿಗೆ ಬಿಜೆಪಿ ವರಿಷ್ಠರ ಖಡಕ್‌ ತಾಕೀತು

Karnataka: ಕೆಎಸ್ಸಾರ್ಟಿಸಿ ಏಕಸ್ವಾಮ್ಯಕ್ಕೆ ಸುಪ್ರೀಂನಲ್ಲೂ ಹಿನ್ನಡೆ

Karnataka: ಕೆಎಸ್ಸಾರ್ಟಿಸಿ ಏಕಸ್ವಾಮ್ಯಕ್ಕೆ ಸುಪ್ರೀಂನಲ್ಲೂ ಹಿನ್ನಡೆ

MUST WATCH

udayavani youtube

ಪ್ರಥಮ ಶಿವಮೊಗ್ಗ ಕಂಬಳಕ್ಕೆ ಸರ್ವ ಸಿದ್ದತೆ: ಮಾಹಿತಿ ನೀಡಿದ ಈಶ್ವರಪ್ಪ

udayavani youtube

ಮಹಿಳೆಯರ ಸಣ್ಣ ಉದ್ದಿಮೆಗಳ ಬೆಂಬಲಕ್ಕೆ ‘ ಪವರ್ ಪರ್ಬ’

udayavani youtube

ಶ್ರೀ ಕೃಷ್ಣ ಮುಖ್ಯ ಪ್ರಾಣ ದೇವರ ದರ್ಶನ ಪಡೆದ e ಹಾಗೂ ಡಾ| ವೀರೇಂದ್ರ ಹೆಗ್ಗಡೆ

udayavani youtube

ಧರ್ಮಸ್ಥಳ ಕ್ಷೇತ್ರದಂತೆ ಎಸ್.ಡಿ.ಎಂ ಉಜಿರೆ ವೈದ್ಯಕೀಯ ತಂಡದಿಂದ ನಡೆಯಿತೇ ಪವಾಡ

udayavani youtube

ಬದನೆ ಕೃಷಿ ಮಾಡುವ ಸುಲಭ ವಿಧಾನ ಇಲ್ಲಿದೆ ನೋಡಿ

ಹೊಸ ಸೇರ್ಪಡೆ

yalandur

Yalandur: ಗಾಂಜಾ ಮಾರಾಟಕ್ಕೆ ಯತ್ನ ಇಬ್ಬರು ಪೊಲೀಸರ ವಶಕ್ಕೆ

Delhi Results 2025: ಚುನಾವಣೆಯಲ್ಲಿ ಕೇಜ್ರಿವಾಲ್‌, ಸಿಸೋಡಿಯಾಗೆ ಅಲ್ಪಮತಗಳಿಂದ ಸೋಲು!

Delhi Results 2025: ಚುನಾವಣೆಯಲ್ಲಿ ಕೇಜ್ರಿವಾಲ್‌, ಸಿಸೋಡಿಯಾಗೆ ಅಲ್ಪಮತಗಳಿಂದ ಸೋಲು!

12-police-station

Gangavathi ಗ್ರಾಮೀಣ ಪೊಲೀಸ್ ಠಾಣೆ ಎಪಿಎಂಸಿಗೆ ಸ್ಥಳಾಂತರ

11-BMTC

BMTC: 10 ಲಕ್ಷ ಪ್ರಯಾಣಿಕರಿಂದ ಬಿಎಂಟಿಸಿ ಆ್ಯಪ್‌ ಬಳಕೆ

10-ramanagara

Ramanagara: ಬೆಂ.-ಮೈ. ಎಕ್ಸ್‌ ಪ್ರೆಸ್‌ವೇ ಬಿಡದಿ ಎಕ್ಸಿಟ್‌ ಬಂದ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.