![Yadagiri CEO withdrew the order issued in the matter of blocking the promotion of teachers](https://www.udayavani.com/wp-content/uploads/2024/06/teachers-415x229.jpg)
Rave Party: ನಟಿ ಹೇಮಾ ಸಹಿತ 8 ಮಂದಿ ವಿಚಾರಣೆಗೆ ಗೈರು
Team Udayavani, May 27, 2024, 11:17 PM IST
![Rave Party: ನಟಿ ಹೇಮಾ ಸಹಿತ 8 ಮಂದಿ ವಿಚಾರಣೆಗೆ ಗೈರು](https://www.udayavani.com/wp-content/uploads/2024/05/Telugu-actress-Hema-620x365.jpg)
ಬೆಂಗಳೂರು: ಎಲೆಕ್ಟ್ರಾನಿಕ್ ಸಿಟಿ ಸಮೀಪದ ಜಿ.ಆರ್.ಫಾರ್ಮ್ ಹೌಸ್ನಲ್ಲಿ ನಡೆದಿದ್ದ ರೇವ್ ಪಾರ್ಟಿಯಲ್ಲಿ ಡ್ರಗ್ಸ್ ಸೇವನೆ ಪ್ರಕರಣಕ್ಕೆ ಸಂಬಂಧಿಸಿ ತೆಲುಗು ನಟಿ ಹೇಮಾ ಸಹಿತ 8 ಮಂದಿಯೂ ವಿಚಾರಣೆಗೆ ಸೋಮವಾರ ಗೈರಾಗಿದ್ದಾರೆ. ಈ ಮಧ್ಯೆ ನಟಿ ಹೇಮಾ ವಿಚಾರಣೆಗೆ ಹಾಜರಾಗಲು ಒಂದು ವಾರಗಳ ಕಾಲಾವಕಾಶ ಕೇಳಿದ್ದಾರೆ.
ಪಾರ್ಟಿಯಲ್ಲಿ ನಟಿ ಹೇಮಾ ಸಹಿತ 88 ಮಂದಿ ಡ್ರಗ್ಸ್ ಸೇವಿಸಿರುವುದು ಖಚಿತವಾದ ಹಿನ್ನೆಲೆಯಲ್ಲಿ ಮೊದಲ ಹಂತವಾಗಿ 8 ಮಂದಿಗೆ ನೋಟಿಸ್ ಜಾರಿಗೊಳಿಸಿ ಮೇ 27ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿತ್ತು. ಹೇಮಾ ಆರೋಗ್ಯ ಸಮಸ್ಯೆ ನೆಪವೊಡ್ಡಿ ಒಂದು ವಾರ ಕಾಲಾವಕಾಶ ನೀಡುವಂತೆ ತನಿಖಾಧಿಕಾರಿಗಳಿಗೆ ಮನವಿ ಮಾಡಿದ್ದಾರೆ.
ಇತರರು ಯಾವುದೇ ಪ್ರತಿ ಕ್ರಿಯೆ ನೀಡಿಲ್ಲ. ಉಳಿದ ಆರೋಪಿಗಳಿಗೆ ನೋಟಿಸ್ ಜಾರಿಗೊಳಿಸುವ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದು ಸಿಸಿಬಿ ತಿಳಿಸಿದೆ.
ಟಾಪ್ ನ್ಯೂಸ್
![Yadagiri CEO withdrew the order issued in the matter of blocking the promotion of teachers](https://www.udayavani.com/wp-content/uploads/2024/06/teachers-415x229.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![ಸಿಎಂ ಬದಲಾವಣೆ ಆಗುವುದಾದರೆ ವೀರಶೈವ ಲಿಂಗಾಯತರಿಗೆ ಆದ್ಯತೆ ನೀಡಿ: ಪಂಡಿತಾರಾಧ್ಯ ಸ್ವಾಮೀಜಿ](https://www.udayavani.com/wp-content/uploads/2024/06/jagadgu-150x83.jpg)
ಸಿಎಂ ಬದಲಾವಣೆ ಆಗುವುದಾದರೆ ವೀರಶೈವ ಲಿಂಗಾಯತರಿಗೆ ಆದ್ಯತೆ ನೀಡಿ: ಪಂಡಿತಾರಾಧ್ಯ ಸ್ವಾಮೀಜಿ
![CM ಬದಲಾವಣೆ ಒಪ್ಪಂದವೇ ಆಗಿಲ್ಲ; ಬದಲಾವಣೆಯೂ ಆಗಲ್ಲ: ದಿನೇಶ್ ಗುಂಡೂರಾವ್](https://www.udayavani.com/wp-content/uploads/2024/06/dinesh-2-150x83.jpg)
CM ಬದಲಾವಣೆ ಒಪ್ಪಂದವೇ ಆಗಿಲ್ಲ; ಬದಲಾವಣೆಯೂ ಆಗಲ್ಲ: ದಿನೇಶ್ ಗುಂಡೂರಾವ್
![Byadagi incident: ವಿಧಿಯಾಟಕ್ಕೆ ಬಲಿಯಾಯ್ತು ಐಎಎಸ್ ಕನಸು; ಫುಟ್ ಬಾಲ್ ಕ್ಯಾಪ್ಟನ್ ದುರ್ಮರಣ](https://www.udayavani.com/wp-content/uploads/2024/06/manasa-150x83.jpg)
Byadagi incident: ವಿಧಿಯಾಟಕ್ಕೆ ಬಲಿಯಾಯ್ತು ಐಎಎಸ್ ಕನಸು; ಫುಟ್ ಬಾಲ್ ಕ್ಯಾಪ್ಟನ್ ದುರ್ಮರಣ
![Heavy Rain: ಮಲೆನಾಡು, ಕರಾವಳಿಯಲ್ಲಿ ಮಳೆಗೆ ಜನ ತತ್ತರ](https://www.udayavani.com/wp-content/uploads/2024/06/30-3-150x90.jpg)
Heavy Rain: ಮಲೆನಾಡು, ಕರಾವಳಿಯಲ್ಲಿ ಮಳೆಗೆ ಜನ ತತ್ತರ
![Egret ಆರಿದ್ರ ಮಳೆಯೊಂದಿಗೆ ಶಿರಸಿಯ ಮುಂಡಿಗೇಕೆರೆಗೆ ಬೆಳ್ಳಕ್ಕಿಗಳ ಆಗಮನ!](https://www.udayavani.com/wp-content/uploads/2024/06/egret-150x100.jpg)
Egret: ಆರಿದ್ರ ಮಳೆಯೊಂದಿಗೆ ಶಿರಸಿಯ ಮುಂಡಿಗೇಕೆರೆಗೆ ಬೆಳ್ಳಕ್ಕಿಗಳ ಆಗಮನ!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.