ಪ್ರೌಢಶಾಲಾ ಶಿಕ್ಷಕರ ಮರು ಹೊಂದಾಣಿಕೆ ಮಾರ್ಗಸೂಚಿ ಪ್ರಕಟ


Team Udayavani, Aug 23, 2022, 5:45 AM IST

ಪ್ರೌಢಶಾಲಾ ಶಿಕ್ಷಕರ ಮರು ಹೊಂದಾಣಿಕೆ ಮಾರ್ಗಸೂಚಿ ಪ್ರಕಟ

ಬೆಂಗಳೂರು: ಸರಕಾರಿ ಪ್ರೌಢಶಾಲಾ ಶಿಕ್ಷಕರ ಹುದ್ದೆಗಳ ಮರು ಹೊಂದಾಣಿಕೆ ಬಳಿಕ ಹುದ್ದೆಗಳನ್ನು ನಿಗದಿಪಡಿಸಿ ಮಂಜೂರು ಮಾಡುವುದಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ್ದು, ಆ ಪ್ರಕಾರವಾಗಿ ರಾಜ್ಯದ 4,821 ಶಾಲೆಗಳಲ್ಲಿ 43,353 ಹುದ್ದೆಗಳು ಮಂಜೂರಾಗಿದೆ.

ರಾಜ್ಯದ ಬಹುತೇಕ ಶಾಲೆಗಳಲ್ಲಿ ವಿದ್ಯಾರ್ಥಿಗಳು ಕಡಿಮೆ ಇದ್ದರೂ, ಶಿಕ್ಷಕರ ಸಂಖ್ಯೆ ಹೆಚ್ಚಿದೆ. ಕೆಲವು ಶಾಲೆಗಳಲ್ಲಿ ಶಿಕ್ಷಕರ ಸಂಖ್ಯೆ ಕಡಿಮೆ ಇದ್ದು, ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಿದೆ. ಇದನ್ನು ಮರು ಹೊಂದಾಣಿಕೆ ಮಾಡುವ ಉದ್ದೇಶದಿಂದ ಶಿಕ್ಷಣ ಇಲಾಖೆಯು ಮಂಜೂರಾದ ಹುದ್ದೆಗಳ ಪಟ್ಟಿ ರೂಪಿಸಿದೆ.

ಈ ಪಟ್ಟಿಯನ್ನು 70 ವಿದ್ಯಾರ್ಥಿಗಳಿಗೆ ಒಬ್ಬ ಶಿಕ್ಷಕರಂತೆ (ವಿಭಾಗ) ಹಾಗೂ ಕೆಪಿಎಸ್‌, ಆದರ್ಶ ಶಾಲೆಗಳಲ್ಲಿ 40 ವಿದ್ಯಾರ್ಥಿಗಳಿಗೆ ಒಬ್ಬ ಶಿಕ್ಷಕರಂತೆ ವಿಂಗಡಿಸಿದೆ. 5 ಅಥವಾ ಅದಕ್ಕಿಂತ ಹೆಚ್ಚು ವಿಭಾಗಗಳಿದ್ದಲ್ಲಿ ಮುಖ್ಯ ಶಿಕ್ಷಕರನ್ನು ಹೊರತುಪಡಿಸಿ ಶಿಕ್ಷಕರ ಹುದ್ದೆಗಳನ್ನು ಒದಗಿಸಿದೆ.

ಈ ಮಂಜೂರಾದ ಹುದ್ದೆ ಪಟ್ಟಿಯನ್ನು ವೆಬ್‌ಸೈಟ್‌ನಲ್ಲಿ ಅಳವಡಿಸಿದ್ದು, ಜಿಲ್ಲಾ ಉಪನಿರ್ದೇಶಕರು ಮತ್ತು ಬಿಇಒಗಳು ಶಾಲೆಗಳ ನಾಮಫಲಕಗಳಲ್ಲಿ ಇದನ್ನು ಪ್ರಕಟಿಸುವಂತೆ ಸೂಚಿಸಿದ್ದಾರೆ. ಶಿಕ್ಷಕರ ವರ್ಗಾವಣೆ ವೇಳೆ ಮರು ಹೊಂದಾಣಿಕೆ ಕಾರ್ಯ ಕೈಗೆತ್ತಿಕೊಳ್ಳಲಿದೆ.

ಟಾಪ್ ನ್ಯೂಸ್

3

BBK11: ಇದು ಬಿಗ್‌ಬಾಸ್‌ ಮನೆ ಪರಪ್ಪನ ಅಗ್ರಹಾರ ಜೈಲಲ್ಲ.. ಜಗದೀಶ್‌ಗೆ ಕಿಚ್ಚನಿಂದ ಪಾಠ

Katapadi

Udupi: ಉದ್ಯಾವರ ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ ಮೇಲೆರಿದ ಕಾರು; ಪ್ರಯಾಣಿಕರಿಗೆ ಗಾಯ

1-megha

Meghalaya ; ಭಾರೀ ಮಳೆಗೆ ಭೂಕುಸಿತ: ಒಂದೇ ಕುಟುಂಬದ 7 ಮಂದಿ ಜೀವಂತ ಸಮಾಧಿ

1-weqwe

Middle East latest; ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ: ಹಮಾಸ್ ಅಧಿಕಾರಿ ಸಾ*ವು

JK-Congress

J-K Election: ಚುನಾವಣೆ ಫ‌ಲಿತಾಂಶಕ್ಕೂ ಮೊದಲೇ 5 ಶಾಸಕರ ನಾಮನಿರ್ದೇಶನ: ಕಾಂಗ್ರೆಸ್‌ ಆಕ್ಷೇಪ

1-frr

Risk; ಚಾರ್ ಮಿನಾರ್ ಕಿಟಕಿಗಳಲ್ಲಿ ನಡೆದು ಅಪಾಯಕಾರಿ ಸಾಹಸ: ವೈರಲ್ ವಿಡಿಯೋ

1-vij

Vijayapura;ಇಬ್ಬರು ಅಂತಾರಾಜ್ಯ ಕಳ್ಳರ ಬಂಧನ: 184 ಗ್ರಾಂ ಚಿನ್ನ, 80 ಗ್ರಾಂ ಬೆಳ್ಳಿ ಜಪ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-vij

Vijayapura;ಇಬ್ಬರು ಅಂತಾರಾಜ್ಯ ಕಳ್ಳರ ಬಂಧನ: 184 ಗ್ರಾಂ ಚಿನ್ನ, 80 ಗ್ರಾಂ ಬೆಳ್ಳಿ ಜಪ್ತಿ

4

Dr G Parameshwar: ಸೆನ್‌ ಠಾಣೆಗಳಿಗೂ ಎಸ್ಪಿ ಕೇಡರ್‌: ಗೃಹ ಸಚಿವ

CM-Sidda-Raichuru

Manvi: ವಿಪಕ್ಷಗಳ ಬೆದರಿಕೆಗಳಿಗೆ ಜಗ್ಗಲ್ಲ, ಜನರಿಗಾಗಿ ಹೋರಾಟ ಮುಂದುವರಿಸುವೆ: ಸಿದ್ದರಾಮಯ್ಯ

1

Renukaswamy Case: ದರ್ಶನ್‌ ಪರ ವಕೀಲರ ಸುದೀರ್ಘ ವಾದ..ಜಾಮೀನು ಅರ್ಜಿ ಮತ್ತೆ ಮುಂದೂಡಿಕೆ

Bellary; ಸಿದ್ರಾಮಯ್ಯ 5 ಸಾವಿರ ಕೋಟಿ ಬೇನಾಮಿ ಆಸ್ತಿ ಮಾಡಿದ್ದಾರೆ: ಜನಾರ್ದನ ರೆಡ್ಡಿ ಆರೋಪ

Bellary; ಸಿದ್ರಾಮಯ್ಯ 5 ಸಾವಿರ ಕೋಟಿ ಬೇನಾಮಿ ಆಸ್ತಿ ಮಾಡಿದ್ದಾರೆ: ಜನಾರ್ದನ ರೆಡ್ಡಿ ಆರೋಪ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

3

BBK11: ಇದು ಬಿಗ್‌ಬಾಸ್‌ ಮನೆ ಪರಪ್ಪನ ಅಗ್ರಹಾರ ಜೈಲಲ್ಲ.. ಜಗದೀಶ್‌ಗೆ ಕಿಚ್ಚನಿಂದ ಪಾಠ

Siddapura: ಪತ್ನಿ ಮತ್ತು ತಂಡದಿಂದ ಹಲ್ಲೆ ಆರೋಪ

Siddapura: ಪತ್ನಿ ಮತ್ತು ತಂಡದಿಂದ ಹಲ್ಲೆ ಆರೋಪ

Mulki: ಮಾದಕ ವಸ್ತು ಸಾಗಾಟ ಆರೋಪಿಗಳ ಸೆರೆ

Mulki: ಮಾದಕ ವಸ್ತು ಸಾಗಾಟ ಆರೋಪಿಗಳ ಸೆರೆ

16

Ullal: ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಬಾವಿಯಲ್ಲಿ ಪತ್ತೆ

15

Blind Chess World C’ships: ವಿಶ್ವ ಅಂಧರ ಚೆಸ್‌: ಪ್ರಶಸ್ತಿ ಸನಿಹಕ್ಕೆ ಲುಬೋವ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.