ಸೆಮಿಕಂಡಕ್ಟರ್‌ ಉದ್ಯಮಕ್ಕೆ ಶೇ.20 ಸಬ್ಸಿಡಿ ನೀಡಲು ಸಿದ್ಧ: ಸಚಿವ ಎಂ.ಬಿ. ಪಾಟೀಲ್‌

ಭರವಸೆಯಿಂದ ಎಚ್‌ಡಿಕೆ ಹಿಂದೆ ಸರಿಯಲ್ಲವೆಂಬ ನಂಬಿಕೆ ಇದೆ

Team Udayavani, Jun 19, 2024, 8:57 PM IST

ಸೆಮಿಕಂಡಕ್ಟರ್‌ ಉದ್ಯಮಕ್ಕೆ ಶೇ.20 ಸಬ್ಸಿಡಿ ನೀಡಲು ಸಿದ್ಧ: ಸಚಿವ ಎಂ.ಬಿ. ಪಾಟೀಲ್‌ಸೆಮಿಕಂಡಕ್ಟರ್‌ ಉದ್ಯಮಕ್ಕೆ ಶೇ.20 ಸಬ್ಸಿಡಿ ನೀಡಲು ಸಿದ್ಧ: ಸಚಿವ ಎಂ.ಬಿ. ಪಾಟೀಲ್‌

ಬೆಂಗಳೂರು: ಸೆಮಿಕಂಡಕ್ಟರ್‌ ಉದ್ಯಮದ ಬೆಳವಣಿಗೆಗೆ ಗುಜರಾತ್‌ ರಾಜ್ಯಕ್ಕೆ ಕೊಟ್ಟಿರುವಂತೆ ಶೇ.50ರಷ್ಟು ಸಬ್ಸಿಡಿಯನ್ನು ಕೇಂದ್ರ ಸರ್ಕಾರ ನೀಡುವುದಾದರೆ ರಾಜ್ಯ ಸರ್ಕಾರ ಕೂಡ ತನ್ನ ಪಾಲಿನ ಶೇ.20ರಷ್ಟು ಸಬ್ಸಿಡಿ ಕೊಡಲು ಸಿದ್ಧ ಇದೆ ಎಂದು ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ಹೇಳಿದ್ದಾರೆ.

ಗುಜರಾತಿನಲ್ಲಿ ನೆಲೆಯೂರಲಿರುವ ಅಮೆರಿಕದ ಮೈಕ್ರಾನ್‌ ಕಂಪನಿಗೆ ಕೇಂದ್ರ ಸರ್ಕಾರವು ಶೇ.50ರಷ್ಟು ಸಬ್ಸಿಡಿ ಕೊಟ್ಟಿದೆ. ಇದರ ಜತೆಗೆ ಗುಜರಾತ್‌ ಸರ್ಕಾರ ಸಬ್ಸಿಡಿ ಕೊಟ್ಟಿದೆ. ಈ ಸಬ್ಸಿಡಿಯನ್ನು ರಾಜ್ಯ ಸರ್ಕಾರ ಕೊಡುತ್ತದೆಯೇ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಮಾಡಿದ್ದ ಪ್ರಶ್ನೆಗೆ ಎಂ.ಬಿ. ಪಾಟೀಲ್‌ ಉತ್ತರಿಸಿದ್ದಾರೆ.

ಇದಕ್ಕೆ ಎ ಕ್ಸ್ ಜಾಲತಾಣದಲ್ಲಿ ಪ್ರತಿಕ್ರಿಯೆ ಹಂಚಿಕೊಂಡಿರುವ ಸಚಿವ ಪಾಟೀಲ್‌, ‘ಗುಜರಾತಿಗೆ ಕೊಟ್ಟ ಹಾಗೆ ಮೊದಲು ಸಬ್ಸಿಡಿ ಕೊಡಿ. ನಂತರ ರಾಜ್ಯದ ಪಾಲಿನ ಶೇ. 20ರಷ್ಟು ಸಬ್ಸಿಡಿ ನೀಡುತ್ತೇವೆ. ಈ ಭರವಸೆಯಿಂದ ಕುಮಾರಸ್ವಾಮಿ ಹಿಂದೆ ಸರಿಯುವುದಿಲ್ಲ ಎನ್ನುವ ವಿಶ್ವಾಸ ಕೂಡ ಇದೆ’ ಎಂದು ಪ್ರತಿಕ್ರಿಯಿಸಿದ್ದಾರೆ.

ಯಾವುದೇ ಉದ್ದಿಮೆ ಇರಲಿ, ಕೇಂದ್ರ ಸರ್ಕಾರವು ಎಲ್ಲ ರಾಜ್ಯಗಳಿಗೂ ಸಮಾನ ನೀತಿ ಅನುಸರಿಸಬೇಕು ಎನ್ನುವುದು ಕರ್ನಾಟಕದ ಪ್ರತಿಪಾದನೆಯಾಗಿದೆ. ಇದು ಸಹಜನ್ಯಾಯದ ತತ್ತ್ವವಾಗಿದ್ದು, ಇದನ್ನು ಕುಮಾರಸ್ವಾಮಿ ಅವರು ಅರ್ಥ ಮಾಡಿಕೊಂಡಿದ್ದಾರೆ ಎಂದು ಎಂ.ಬಿ. ಪಾಟೀಲ್‌ ಹೇಳಿದ್ದಾರೆ.

ಗುಜರಾತ್‌ ಪರ ಧೋರಣೆ:
ರಾಜ್ಯ ಸರ್ಕಾರವು ಉದ್ಯಮಸ್ನೇಹಿ ನೀತಿಗಳನ್ನು ಅನುಸರಿಸುತ್ತಿದೆ. ಆದರೆ, ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಕಾರಣದಿಂದಾಗಿ ಗುಜರಾತ್‌ ಪರ ಧೋರಣೆ ತೋರಿಸುತ್ತಿದೆ. ನಾವು ಇದನ್ನಷ್ಟೇ ಪ್ರಶ್ನೆ ಮಾಡುತ್ತಿದ್ದೇವೆ ಎಂದು ಅವರು ವಿವರಿಸಿದ್ದಾರೆ.

ಟಾಪ್ ನ್ಯೂಸ್

Young Farmer; ಅಲ್ಪಾವಧಿಯಲ್ಲಿ ಲಾಭ ತಂದ ಕೊತ್ತಂಬರಿ ಸೊಪ್ಪು; ಯುವ ರೈತನ ಸಾಧನೆ

Young Farmer; ಅಲ್ಪಾವಧಿಯಲ್ಲಿ ಲಾಭ ತಂದ ಕೊತ್ತಂಬರಿ ಸೊಪ್ಪು; ಯುವ ರೈತನ ಸಾಧನೆ

1-eqwwewq

Maharashtra ಮೊದಲ ಮಹಿಳಾ ಮುಖ್ಯ ಕಾರ್ಯದರ್ಶಿಯಾಗಿ ಸುಜಾತಾ ಸೌನಿಕ್

Agriculture ಹಿರೇಕಾಯಿ ಬೆಳೆಯಿಂದ ಉತ್ತಮ ಆದಾಯ; ಕೃಷಿಕ ಧನಪಾಲ ಯಲ್ಲಟ್ಟಿ ಸಾಧನೆ

Agriculture ಹೀರೆಕಾಯಿ ಬೆಳೆಯಿಂದ ಉತ್ತಮ ಆದಾಯ; ಕೃಷಿಕ ಧನಪಾಲ ಯಲ್ಲಟ್ಟಿ ಸಾಧನೆ

1-qwewq-wq-ew

T20 World Cup ಚಾಂಪಿಯನ್ಸ್ ಗೆ ಭರ್ಜರಿ ಬಹುಮಾನ ಘೋಷಿಸಿದ ಬಿಸಿಸಿಐ

prahlad-joshi

Siddaramaiah ಸರಕಾರದಿಂದ ರಾಜ್ಯದಲ್ಲಿ ಅರಾಜಕತೆ ಸೃಷ್ಟಿ: ಸಚಿವ ಪ್ರಹ್ಲಾದ ಜೋಶಿ

6

ಯೂಟ್ಯೂಬ್‌ನಲ್ಲಿ IAS ಪಾಠ ಮಾಡಿ, 21ರ ಹರೆಯದಲ್ಲೇ 10 ಲಕ್ಷ ರೂ. ಕಾರು ಖರೀದಿಸಿದ ವಿದ್ಯಾರ್ಥಿ

1-qwewqewq

West Bengal; ನಡು ಬೀದಿಯಲ್ಲೇ ಮಹಿಳೆಗೆ ನಿರ್ದಯವಾಗಿ ಥಳಿತ:ವಿಡಿಯೋ ವೈರಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asdsad

Election; ಧಾರವಾಡ ಕೆಎಂಎಫ್ ಗೆ 9 ಮಂದಿ ನಿರ್ದೇಶಕರ ಆಯ್ಕೆ

prahlad-joshi

Siddaramaiah ಸರಕಾರದಿಂದ ರಾಜ್ಯದಲ್ಲಿ ಅರಾಜಕತೆ ಸೃಷ್ಟಿ: ಸಚಿವ ಪ್ರಹ್ಲಾದ ಜೋಶಿ

MLA-Shivaganga

D.K. Shivakumar ಮುಖ್ಯಮಂತ್ರಿ ಆಗೋದು ನಿಶ್ಚಿತ : ಚನ್ನಗಿರಿ ಶಾಸಕ ಶಿವಗಂಗಾ

Bommai BJP

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ: ಬಸವರಾಜ ಬೊಮ್ಮಾಯಿ

Hamsa Moily

Bengaluru; ವೀರಪ್ಪ ಮೊಯ್ಲಿ ಅವರಿಗೆ ಪುತ್ರಿ ವಿಯೋಗ; ಹಂಸ ಮೊಯ್ಲಿ ವಿಧಿವಶ

MUST WATCH

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

ಹೊಸ ಸೇರ್ಪಡೆ

Young Farmer; ಅಲ್ಪಾವಧಿಯಲ್ಲಿ ಲಾಭ ತಂದ ಕೊತ್ತಂಬರಿ ಸೊಪ್ಪು; ಯುವ ರೈತನ ಸಾಧನೆ

Young Farmer; ಅಲ್ಪಾವಧಿಯಲ್ಲಿ ಲಾಭ ತಂದ ಕೊತ್ತಂಬರಿ ಸೊಪ್ಪು; ಯುವ ರೈತನ ಸಾಧನೆ

1-eqwwewq

Maharashtra ಮೊದಲ ಮಹಿಳಾ ಮುಖ್ಯ ಕಾರ್ಯದರ್ಶಿಯಾಗಿ ಸುಜಾತಾ ಸೌನಿಕ್

Agriculture ಹಿರೇಕಾಯಿ ಬೆಳೆಯಿಂದ ಉತ್ತಮ ಆದಾಯ; ಕೃಷಿಕ ಧನಪಾಲ ಯಲ್ಲಟ್ಟಿ ಸಾಧನೆ

Agriculture ಹೀರೆಕಾಯಿ ಬೆಳೆಯಿಂದ ಉತ್ತಮ ಆದಾಯ; ಕೃಷಿಕ ಧನಪಾಲ ಯಲ್ಲಟ್ಟಿ ಸಾಧನೆ

1-sadasd

Harangi ಹಿನ್ನೀರಿನಲ್ಲಿ ಈಜಲು ತೆರಳಿದ್ದ ಪ್ರವಾಸಿಗ ನೀರು ಪಾಲು

1-qwewq-wq-ew

T20 World Cup ಚಾಂಪಿಯನ್ಸ್ ಗೆ ಭರ್ಜರಿ ಬಹುಮಾನ ಘೋಷಿಸಿದ ಬಿಸಿಸಿಐ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.