![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Feb 6, 2019, 1:02 PM IST
ಬೆಂಗಳೂರು: ಬಜೆಟ್ ಅಧಿವೇಶನದ ಮೊದಲ ದಿನ ಸದನಕ್ಕ ಗೈರಾಗಿ ಮೈತ್ರಿ ಸರ್ಕಾರಕ್ಕೆ ಶಾಕ್ ನೀಡಿರುವ ಕೆ.ಆರ್.ಪೇಟೆ ಜೆಡಿಎಸ್ ಶಾಸಕ ಕೆ.ಸಿ.ನಾರಾಯಣ ಗೌಡ ಅವರು ಬಿಜೆಪಿ ಸಂಪರ್ಕದಲ್ಲಿ ಇದ್ದಾರೆ ಎಂದು ವರದಿಯಾಗಿದೆ.
ನಾರಾಯಣ ಗೌಡ ಅವರು ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರ ಧೋರಣೆ ಖಂಡಿಸಿ ಅಸಮಾಧಾನ
ಹೊರ ಹಾಕಿದ್ದರು. ಅನಾರೋಗ್ಯದ ಕಾರಣ ನೀಡಿ ಸದನಕ್ಕೆ ಗೈರಾಗಿದ್ದಾರೆ.
ಸದನಕ್ಕೆ ಗೈರಾದ ಹಿನ್ನಲೆಯಲ್ಲಿ ಸಚಿವ ಪುಟ್ಟರಾಜು ಅವರು ನಾರಾಯಣ ಗೌಡ ಅವರ ನಿವಾಸಕ್ಕೆ ತೆರಳಿ ವಾಪಾಸಾಗಿದ್ದಾರೆ . ಪುಟ್ಟರಾಜು ಅವರು ಆಗಮಿಸಿದ್ದ ವೇಳೆ ನಾರಾಯಣ ಗೌಡ ಅವರು ನಿವಾಸದಲ್ಲಿ ಇರಲಿಲ್ಲ.
ನಾರಾಯಣಗೌಡ ಅವರು ಮುಂಬಯಿಯಲ್ಲಿ ಇದ್ದು ಬಿಜೆಪಿ ಸಂಪರ್ಕಕದಲ್ಲಿ ಇದ್ದಾರೆ ಎನ್ನಲಾಗಿದೆ.
ಸದನದ ಮೊದಲ ದಿನ ಪಕ್ಷೇತರ ಇಬ್ಬರು, ಜೆಡಿಎಸ್ನ ಓರ್ವ ಮತ್ತು ಕಾಂಗ್ರೆಸ್ನ 7 ಮಂದಿ ಶಾಸಕರು ಗೈರಾಗಿ ಸರ್ಕಾರಕ್ಕೆ ಹೆದರಿಕೆ ಹುಟ್ಟಿಸಿದ್ದಾರೆ.
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.