Renukaswamy Case: 5 ಆರೋಪಿಗಳ ಜಾಮೀನು ಅರ್ಜಿ ವಜಾ


Team Udayavani, Oct 17, 2024, 10:05 AM IST

Renukaswamy Case: 5 ಆರೋಪಿಗಳ ಜಾಮೀನು ಅರ್ಜಿ ವಜಾ

ಬೆಂಗಳೂರು: ಚಿತ್ರದುರ್ಗದ ರೇಣುಕ ಸ್ವಾಮಿ ಕೊಲೆ ಪ್ರಕರಣದ ಐವರು ಆರೋಪಿಗಳ ಜಾಮೀನು ಅರ್ಜಿಯನ್ನು ನಗರದ 57ನೇ ಸಿಟಿ ಸಿವಿಲ್‌ ಮತ್ತು ಸೆಷನ್ಸ್‌ ಕೋರ್ಟ್‌ ಬುಧವಾರ ವಜಾಗೊಳಿಸಿ ಆದೇಶಿಸಿದೆ.

ಜಾಮೀನು ಕೋರಿ 3ನೇ ಆರೋಪಿ ಪುಟ್ಟಸ್ವಾಮಿ ಅಲಿಯಾಸ್‌ ಪವನ್‌, 4ನೇ ಆರೋಪಿ ರಾಘವೇಂದ್ರ ಮತ್ತು 7ನೇ ಆರೋಪಿ ಅನುಕುಮಾರ್‌, 10ನೇ ಆರೋಪಿ ವಿನಯ್‌ ಮತ್ತು 14ನೇ ಆರೋಪಿ ಪ್ರದೋಷ್‌ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಗಳನ್ನು ವಜಾಗೊಳಿಸಿ ನ್ಯಾಯಾಧೀಶ ಜೈ ಶಂಕರ್‌ ಅವರು ಆದೇಶಿಸಿದ್ದಾರೆ. ಇದೇ ಪ್ರಕರಣದಲ್ಲಿ 1ನೇ ಆರೋಪಿ ಪವಿತ್ರಾ ಗೌಡ, 2ನೇ ಆರೋಪಿ ದರ್ಶನ್‌, 12ನೇ ಆರೋಪಿ ಕಾರು ಚಾಲಕ ಲಕ್ಷ್ಮಣ್‌ ಹಾಗೂ 11ನೇ ಆರೋಪಿ ಮ್ಯಾನೇಜರ್‌ ನಾಗರಾಜ್‌ ಅವರ ಜಾಮೀನು ಅರ್ಜಿಗಳನ್ನು ವಜಾಗೊಳಿಸಿ ಸೆಷನ್ಸ್‌ ನ್ಯಾಯಾಲಯ ಆದೇಶಿಸಿತ್ತು. ಇದೇ ವೇಳೆ 8ನೇ ಆರೋಪಿ ರವಿಶಂಕರ್‌ ಮತ್ತು 13ನೇ ಆರೋಪಿ ದೀಪಕ್‌ಗೆ ಕೊಲೆಯಲ್ಲಿ ನೇರ ಸಂಬಂಧ ಇಲ್ಲದ ಕಾರಣ ನ್ಯಾಯಾಲಯ ಜಾಮೀನು ಮಂಜೂರು ಮಾಡಿತ್ತು.

ಟಾಪ್ ನ್ಯೂಸ್

5-yellapur

Yellapur: ಸರಕು ತುಂಬಿದ ಲಾರಿ ಪಲ್ಟಿಯಾಗಿ ಸಂಚಾರ ಸಂಪೂರ್ಣ ಸ್ಥಗಿತ

9

BBK11: ಜಗದೀಶ್‌ ಬಿಗ್‌ ಬಾಸ್‌ನಿಂದ ಆಚೆ ಬಂದಿರುವುದು ನಿಜವೇ? ಪತ್ನಿ ಹೇಳಿದ್ದೇನು?

ಪಾಕ್ ಪರ ಘೋಷಣೆ: ಆರೋಪಿಗೆ ಭಾರತ್ ಮಾತಾ ಕೀ ಜೈ ಎಂದು ರಾಷ್ಟ್ರಧ್ವಜಕ್ಕೆ ಸುತ್ತು ಬರುವ ಶಿಕ್ಷೆ

ಪಾಕ್ ಪರ ಘೋಷಣೆ: ಆರೋಪಿಗೆ ಭಾರತ್ ಮಾತಾ ಕೀ ಜೈ ಎಂದು ರಾಷ್ಟ್ರಧ್ವಜಕ್ಕೆ ನಮಸ್ಕರಿಸುವ ಶಿಕ್ಷೆ

IPL Retention: Hyderabad list ready; ready to pay 23 crores for this foreign player!

IPL Retention: ಹೈದರಾಬಾದ್ ಪಟ್ಟಿ ಸಿದ್ದ;ಈ ವಿದೇಶಿ ಆಟಗಾರನಿಗೆ 23 ಕೋಟಿ ಕೊಡಲು ಸಿದ್ದ!

4-dandeli

Dandeli: ಗ್ರಾಹಕರ ಸೋಗಿನಲ್ಲಿ ಬಂದು ಇಬ್ಬರು ಮಹಿಳೆಯರಿಂದ ಕಳ್ಳತನ: ವಿಡಿಯೋ ವೈರಲ್

8

Oscars 2025: ಆಸ್ಕರ್‌ ರೇಸ್‌ನಲ್ಲಿ ʼಕಲ್ಕಿ 2898 ಎಡಿʼ?: ಪೋಸ್ಟ್‌ ವೈರಲ್‌

Bellary: ವಾಲ್ಮೀಕಿ ನಿಗಮದ ಹಣವನ್ನು ಕಾಂಗ್ರೆಸ್ ಸರ್ಕಾರ ದೋಚಿದೆ: ಜನಾರ್ದನ ರೆಡ್ಡಿ

Bellary: ವಾಲ್ಮೀಕಿ ನಿಗಮದ ಹಣವನ್ನು ಕಾಂಗ್ರೆಸ್ ಸರ್ಕಾರ ದೋಚಿದೆ: ಜನಾರ್ದನ ರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bellary: ವಾಲ್ಮೀಕಿ ನಿಗಮದ ಹಣವನ್ನು ಕಾಂಗ್ರೆಸ್ ಸರ್ಕಾರ ದೋಚಿದೆ: ಜನಾರ್ದನ ರೆಡ್ಡಿ

Bellary: ವಾಲ್ಮೀಕಿ ನಿಗಮದ ಹಣವನ್ನು ಕಾಂಗ್ರೆಸ್ ಸರ್ಕಾರ ದೋಚಿದೆ: ಜನಾರ್ದನ ರೆಡ್ಡಿ

Channapatna ಗರಿಗೆದರಿದ ʼಕೈʼ ಕಸರತ್ತು; ಡಿಕೆ ಸುರೇಶ್‌ ಪರವಾಗಿ ಎಂ.ಸಿ.ಅಶ್ವಥ್ ಚಂಡಿಕಾಯಾಗ

2

Actor Darshan: ಅ.22ಕ್ಕೆ ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಸಾಧ್ಯತೆ

Kodagu: ತಲಕಾವೇರಿಯಲ್ಲಿ ನಿಗಧಿತ ಸಮಯಕ್ಕೆ ತೀಥ೯ರೂಪಿಣಿಯಾದ ಕಾವೇರಿ ಮಾತೆ

Kodagu: ತಲಕಾವೇರಿಯಲ್ಲಿ ನಿಗಧಿತ ಸಮಯಕ್ಕೆ ತೀಥ೯ರೂಪಿಣಿಯಾದ ಕಾವೇರಿ ಮಾತೆ

KCV

By Election: ಕಾಂಗ್ರೆಸ್‌ನಲ್ಲಿ ಅಭ್ಯರ್ಥಿ ಆಯ್ಕೆ: ಸಿಎಂ, ಡಿಸಿಎಂ ಜತೆ ವೇಣುಗೋಪಾಲ್‌ ಸಭೆ

MUST WATCH

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

ಹೊಸ ಸೇರ್ಪಡೆ

5-yellapur

Yellapur: ಸರಕು ತುಂಬಿದ ಲಾರಿ ಪಲ್ಟಿಯಾಗಿ ಸಂಚಾರ ಸಂಪೂರ್ಣ ಸ್ಥಗಿತ

9

BBK11: ಜಗದೀಶ್‌ ಬಿಗ್‌ ಬಾಸ್‌ನಿಂದ ಆಚೆ ಬಂದಿರುವುದು ನಿಜವೇ? ಪತ್ನಿ ಹೇಳಿದ್ದೇನು?

ಪಾಕ್ ಪರ ಘೋಷಣೆ: ಆರೋಪಿಗೆ ಭಾರತ್ ಮಾತಾ ಕೀ ಜೈ ಎಂದು ರಾಷ್ಟ್ರಧ್ವಜಕ್ಕೆ ಸುತ್ತು ಬರುವ ಶಿಕ್ಷೆ

ಪಾಕ್ ಪರ ಘೋಷಣೆ: ಆರೋಪಿಗೆ ಭಾರತ್ ಮಾತಾ ಕೀ ಜೈ ಎಂದು ರಾಷ್ಟ್ರಧ್ವಜಕ್ಕೆ ನಮಸ್ಕರಿಸುವ ಶಿಕ್ಷೆ

Davanagere: ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತ; ಹರಿಹರ- ಹರಪನಹಳ್ಳಿ ಸಂಚಾರ ಬಂದ್

Davanagere: ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತ; ಹರಿಹರ- ಹರಪನಹಳ್ಳಿ ಸಂಚಾರ ಬಂದ್

IPL Retention: Hyderabad list ready; ready to pay 23 crores for this foreign player!

IPL Retention: ಹೈದರಾಬಾದ್ ಪಟ್ಟಿ ಸಿದ್ದ;ಈ ವಿದೇಶಿ ಆಟಗಾರನಿಗೆ 23 ಕೋಟಿ ಕೊಡಲು ಸಿದ್ದ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.