![Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?](https://www.udayavani.com/wp-content/uploads/2025/02/6-20-415x249.jpg)
![Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?](https://www.udayavani.com/wp-content/uploads/2025/02/6-20-415x249.jpg)
Team Udayavani, Sep 24, 2023, 12:13 AM IST
ಬೆಂಗಳೂರು: ಬಿಜೆಪಿ ಜತೆಗಿನ ಮೈತ್ರಿಯಿಂದ ಜೆಡಿಎಸ್ನ ಜಾತ್ಯತೀತ ತಣ್ತೀಕ್ಕೆ ಧಕ್ಕೆಯಾಗಿದೆ ಎಂಬ ಆಕ್ಷೇಪ ಆ ಪಕ್ಷದ ಮುಸ್ಲಿಂ ನಾಯಕರಿಂದ ವ್ಯಕ್ತವಾಗಿದ್ದು, ಆಯಕಟ್ಟಿನ ಸ್ಥಾನ ದಲ್ಲಿದ್ದ ಮುಸ್ಲಿಂ ಸಮುದಾಯದ ಮುಖಂಡರು ರಾಜೀನಾಮೆ ನೀಡಲು ಮುಂದಾಗಿದ್ದಾರೆ.
ಜೆಡಿಎಸ್ ಹಿರಿಯ ಉಪಾಧ್ಯಕ್ಷ ಸೈಯದ್ ಶಫಿವುಲ್ಲಾ, ಹೊಸದಿಲ್ಲಿಯಲ್ಲಿ ವಿಶೇಷ ಪ್ರತಿನಿಧಿ ಮಹ್ಮದ್ ಅಲ್ತಾಫ್, ಯುವ ಮೋರ್ಚಾ ಅಧ್ಯಕ್ಷ ಎನ್.ಎಂ. ನೂರ್, ಅಲ್ಪಸಂಖ್ಯಾಕ ಘಟಕದ ಅಧ್ಯಕ್ಷ ನಾಸೀರ್ ಹುಸೇನ್ ಉಸ್ತಾದ್, ಮಾಜಿ ಸಚಿವ ಎನ್.ಎಂ. ನಬಿ ಸೇರಿ ಹಲವರು ರಾಜೀನಾಮೆಗೆ ಮುಂದಾಗಿದ್ದಾರೆ.
ಜೆಡಿಎಸ್ ಮೂಲಗಳ ಪ್ರಕಾರ ಸೈಯದ್ ಶಫಿವುಲ್ಲಾ ಈಗಾಗಲೇ ರಾಜೀನಾಮೆ ಪತ್ರ ರವಾನಿಸಿದ್ದಾರೆ. ಜೆಡಿಎಸ್ನ ಜಾತ್ಯತೀತ ನಿಲುವನ್ನು ಒಪ್ಪಿಕೊಂಡ ಕೆಲವು ಹಿಂದೂ ಮುಖಂಡರೂ ರಾಜೀನಾಮೆಗೆ ಮುಂದಾಗಿದ್ದು, ಕಾಂಗ್ರೆಸ್ ಸೇರುವ ಸಾಧ್ಯತೆ ಇದೆ.
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
You seem to have an Ad Blocker on.
To continue reading, please turn it off or whitelist Udayavani.