![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
Team Udayavani, May 13, 2024, 12:56 AM IST
ಹುಮನಾಬಾದ್: ಭೂ ವಿವಾದಕ್ಕೆ ಸಂಬಂಧಿ ಸಿ ಫೋರ್ಜರಿ ಆರೋಪದಡಿ ತಾಲೂಕಿನ ಬಸವತೀರ್ಥ ಮಠದ ಡಾ| ಸಿದ್ಧಲಿಂಗ ಸ್ವಾಮಿಗಳ ವಿರುದ್ಧ ಜಿಲ್ಲಾ ಧಿಕಾರಿ ಗೋವಿಂದ ರೆಡ್ಡಿ ಆದೇಶದಂತೆ ಕೆಲವು ತಿಂಗಳ ಹಿಂದೆ ಹುಮನಾಬಾದ್ ಠಾಣೆಯಲ್ಲಿ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣ ಈಗ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದು, ಸ್ವಾಮೀಜಿಗೆ ನ್ಯಾಯಾಲಯ ನೋಟಿಸ್ ಜಾರಿ ಮಾಡಿದೆ.
ಅಫೀಲುದಾರ ಚಂದ್ರಕಾಂತ ಶಾಮರಾವ್ ಬಿರಾದರ್ ಹಾಗೂ ಮಠದ ಡಾ| ಸಿದ್ಧಲಿಂಗ ಸ್ವಾಮಿ ಮಧ್ಯೆ ಅನೇಕ ವರ್ಷಗಳಿಂದ ಭೂಮಿ ವಿವಾದ ನಡೆದಿತ್ತು. ಈ ಕುರಿತು ನ್ಯಾಯಾಲಯದಲ್ಲಿ ಹೋರಾಟ ನಡೆಸಿದ ಚಂದ್ರಕಾಂತ ಬಿರಾದರ್ 17-11-2017ರ ಕರ್ನಾಟಕ ಮೇಲ್ಮನವಿ ನ್ಯಾಯಾಧಿ ಕರಣದ (ಕೆಎಟಿ) ಅ ಧಿಕೃತ ತೀರ್ಪನ್ನು ಡಾ| ಸಿದ್ಧಲಿಂಗ ಸ್ವಾಮೀಜಿ ಫೋರ್ಜರಿ ಮಾಡಿ ಅಧಿಕೃತ ತೀರ್ಪಿನಲ್ಲಿ ಇಲ್ಲದಿರುವ ಖಂಡಿಕೆಯನ್ನು ಸೇರ್ಪಡೆಯಾಗಿರುವ ಫೋರ್ಜರಿ ದಾಖಲೆಗಳು ಸಲ್ಲಿಸಿರುವ ಬಗ್ಗೆ ನ್ಯಾಯಾಲಯದ ಗಮನ ಸೆಳೆದಿದ್ದರು.
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
You seem to have an Ad Blocker on.
To continue reading, please turn it off or whitelist Udayavani.