ನೂತನ ಪೊಲೀಸ್ ಮಹಾನಿರ್ದೇಶಕರಾಗಿ ರೂಪಕ್ ಕುಮಾರ್ ದತ್ತ ನೇಮಕ
Team Udayavani, Jan 27, 2017, 1:14 PM IST
ಬೆಂಗಳೂರು: ನಿರೀಕ್ಷೆಯಂತೆ ಕೇಂದ್ರ ಸೇವೆಯಲ್ಲಿರುವ ಕರ್ನಾಟಕ ಕೇಡರ್ನ ಹಿರಿಯ ಐಪಿಎಸ್ ಅಧಿಕಾರಿ ರೂಪಕ್ ಕುಮಾರ್ ದತ್ತಾ ಅವರು ರಾಜ್ಯದ ನೂತನ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ)ರಾಗಿ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ರೂಪಕ್ ಕುಮಾರ್ ದತ್ತಾ ಆಯ್ಕೆಗೆ ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಸಕ್ತಿ ವಹಿಸಿದ್ದರು. ಹಾಗಾಗಿ ಕೇಂದ್ರ ಸೇವೆಯಲ್ಲಿರುವ ದತ್ತಾ ಅವರನ್ನು ರಾಜ್ಯ ಸೇವೆಗೆ ಕಳುಹಿಸಿಕೊಡುವಂತೆ ಕೇಂದ್ರಕ್ಕೆ ಪತ್ರ ಬರೆದಿದ್ದರು ಎಂದು ಮೂಲಗಳು ತಿಳಿಸಿದ್ದವು. ರಾಜ್ಯ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್ ಅವರು ಜನವರಿ 31ಕ್ಕೆ ನಿವೃತ್ತಿ ಹೊಂದಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
HMT, KIOCL: ಚರ್ಚೆಗೆ ಬನ್ನಿ: ಸಚಿವ ಎಚ್.ಡಿ. ಕುಮಾರಸ್ವಾಮಿ
BY Election: ಶಿಗ್ಗಾವಿ ಕ್ಷೇತ್ರ ಗೆಲುವಿಗೆ ಪ್ರಯತ್ನ: ಬಸವರಾಜ ಬೊಮ್ಮಾಯಿ
Valmiki; ರಾಯಚೂರು ವಿಶ್ವವಿದ್ಯಾನಿಲಯಕ್ಕೆ ವಾಲ್ಮೀಕಿ ಹೆಸರು: ಸಿಎಂ ಸಿದ್ದರಾಮಯ್ಯ
ಜೈಲಿನಲ್ಲಿ ಮೊಬೈಲ್ ರಿಂಗಣ : ಅಧೀಕ್ಷಕರ ವಿರುದ್ಧ ತನಿಖೆಗೆ ಕೋರ್ಟ್ ಆದೇಶ
Congress: ಸಂವಿಧಾನ ವಿರೋಧಿ ಸಾವರ್ಕರ್ ಬಿಜೆಪಿ ಗುರು: ಸಿಎಂ ಸಿದ್ದರಾಮಯ್ಯ ಆಕ್ರೋಶ
MUST WATCH
ಹೊಸ ಸೇರ್ಪಡೆ
Valmiki Jayanti: ಕಾರ್ಯಕ್ರಮ ವೇದಿಕೆಯಲ್ಲಿ ಅತ್ತ ಶಾಸಕ ನಾಗೇಂದ್ರ
HMT, KIOCL: ಚರ್ಚೆಗೆ ಬನ್ನಿ: ಸಚಿವ ಎಚ್.ಡಿ. ಕುಮಾರಸ್ವಾಮಿ
Womens Cricket: ನ್ಯೂಜಿಲ್ಯಾಂಡ್ ಎದುರಿನ ಏಕದಿನ ಸರಣಿಗೆ ನಾಯಕತ್ವ ಉಳಿಸಿಕೊಂಡ ಕೌರ್
Kota; ಪಾರಂಪಳ್ಳಿ ದೇವಸ್ಥಾನದ ಆಸುಪಾಸಿನಲ್ಲಿ ಕಳ್ಳನ ಓಡಾಟದ ಸುದ್ದಿ
BY Election: ಶಿಗ್ಗಾವಿ ಕ್ಷೇತ್ರ ಗೆಲುವಿಗೆ ಪ್ರಯತ್ನ: ಬಸವರಾಜ ಬೊಮ್ಮಾಯಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.