RTI ಕಾರ್ಯಕರ್ತರ ರೀತಿ ರಾಜ್ಯಪಾಲರ ಕೆಲಸ: ಸಚಿವ ದಿನೇಶ್ ಗುಂಡೂರಾವ್
Team Udayavani, Sep 22, 2024, 11:34 PM IST
ಬೆಂಗಳೂರು: ರಾಜ್ಯಪಾಲರು ಆರ್ಟಿಐ ಕಾರ್ಯಕರ್ತರಂತೆ ತಮಗೆ ಸಲ್ಲಿಕೆಯಾಗುವ ಪ್ರತಿ ಅರ್ಜಿಗಳನ್ನು ತೆಗೆದುಕೊಂಡು ಮಾಹಿತಿ ಕೇಳುತ್ತಿದ್ದಾರೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಟೀಕಿಸಿದರು.
ನಗರದಲ್ಲಿ ಅವರು ಮಾತನಾಡಿ, ಯಾರ್ಯಾರೋ ಕೊಟ್ಟ ಅರ್ಜಿಗಳ ಮಾಹಿತಿ ಕೇಳುತ್ತಿದ್ದಾರೆ. ಯಾವ ರಾಜ್ಯಪಾಲರೂ ಹೀಗೆ ಎಲ್ಲದರ ಬಗ್ಗೆ ಮಾಹಿತಿ ಕೇಳುವುದಿಲ್ಲ. ಒಂದು ರೀತಿ ಆರ್ಟಿಐ ಕಾರ್ಯಕರ್ತರಂತೆ ನಮ್ಮ ರಾಜ್ಯಪಾಲರು ಸರಕಾರದ ವಿವಿಧ ಇಲಾಖೆಗಳಿಗೆ ಮಾಹಿತಿ ಕೇಳುತ್ತಿದ್ದಾರೆ’ ಎಂದು ಲೇವಡಿ ಮಾಡಿದರು.
ರಾಜ್ಯದಲ್ಲಿ ಯಾವ ಪ್ರಕರಣಕ್ಕೆ ಆದ್ಯತೆ ಕೊಡಬೇಕಿತ್ತು, ರಾಜ್ಯಪಾಲರು ಅದಕ್ಕೆ ಆದ್ಯತೆ ಕೊಟ್ಟಿಲ್ಲ. ಸ್ಪಷ್ಟ ಮಾಹಿತಿ ಇದ್ದು, ಪೊಲೀಸ್ ತನಿಖೆಗೆ ಅವಕಾಶ ನೀಡಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dinesh Gundu Rao: ತುಪ್ಪದ ಗುಣಮಟ್ಟ ಪರಿಶೀಲನೆಗೆ ಸೂಚನೆ
Tumkur University ಕುಲಸಚಿವ, ಇನ್ಸ್ಪೆಕ್ಟರ್ ವಜಾ ಮಾಡಿ: ಅಶ್ವತ್ಥನಾರಾಯಣ್ ಒತ್ತಾಯ
Thirupathi Laddu: ತಿರುಪತಿಗೆ ತೆರಳುವ ನಂದಿನಿ ತುಪ್ಪದ ಟ್ಯಾಂಕರ್ಗೆ ಜಿಪಿಎಸ್ ಕಣ್ಗಾವಲು!
Lingayat ಪಂಚಮಸಾಲಿ 2A ಹೋರಾಟ: ವಕೀಲರ ಸಮಾವೇಶದಲ್ಲಿ 3 ನಿರ್ಣಯ ಅಂಗೀಕಾರ
PSI Parshuram ಕುಟುಂಬಕ್ಕೆ ಪರಿಹಾರ ಕೊಡಿ: ಛಲವಾದಿ ಆಗ್ರಹ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.