![Kiccha Sudeep: ಶೀಘ್ರದಲ್ಲಿ ʼMaxʼ ಮೆಗಾ ಅಪ್ಡೇಟ್.. ಆ.15ಕ್ಕೆ ರಿಲೀಸ್ ಆಗೋದು ಪಕ್ಕಾ?](https://www.udayavani.com/wp-content/uploads/2024/07/14-415x249.jpg)
Janardhana Reddy: ಅಯೋಗ್ಯ ಜನಾರ್ದನ ರೆಡ್ಡಿ ಕ್ಷಮೆಯಾಚಿಸಲಿ; ಸಲೀಂ ಅಹ್ಮದ್
Team Udayavani, Jun 20, 2024, 9:08 PM IST
![Janardhana Reddy: ಅಯೋಗ್ಯ ಜನಾರ್ದನ ರೆಡ್ಡಿ ಕ್ಷಮೆಯಾಚಿಸಲಿ; ಸಲೀಂ ಅಹ್ಮದ್](https://www.udayavani.com/wp-content/uploads/2024/06/16-8-620x372.jpg)
ಹುಬ್ಬಳ್ಳಿ: ತೈಲಬೆಲೆ ಹೆಚ್ಚಳ ಕುರಿತ ಹೋರಾಟದಲ್ಲಿ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಸಿಎಂ ಸಿದ್ದರಾಮಯ್ಯ ಕುರಿತು ಕೀಳು ಪದ ಬಳಕೆ ಮಾಡಿದ್ದು ಖಂಡನೀಯ. ಅಯೋಗ್ಯ ರೆಡ್ಡಿ ಕೂಡಲೇ ಕ್ಷಮೆ ಯಾಚಿಸಬೇಕೆಂದು ವಿಧಾನ ಪರಿಷತ್ ಸರ್ಕಾರಿ ಮುಖ್ಯ ಸಚೇತಕ ಸಲೀಂ ಅಹ್ಮದ್ ಆಗ್ರಹಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ತೈಲ ಬೆಲೆ ಹೆಚ್ಚಳ ಬಗ್ಗೆ ಬಿಜೆಪಿಯವರು ಪ್ರಜಾಸತ್ತಾತ್ಮಕವಾಗಿ ಪ್ರತಿಭಟಿಸಲಿ. ಆದರೆ, ಸಿಎಂ ಬಗ್ಗೆ ಕೆಟ್ಟ ಪದ ಬಳಕೆ ಸರಿಯಲ್ಲ. ತೈಲ ಬೆಲೆ ಹೆಚ್ಚಳ ಬಗ್ಗೆ ಬೀದಿಗಿಳಿದು ಹೋರಾಟ ಮಾಡುತ್ತಿರುವ ಬಿಜೆಪಿಯವರಿಗೆ ನಾಚಿಕೆಯಾಗಬೇಕು. ಮೋದಿ ಆಡಳಿತದಲ್ಲಿ ತೈಲ ಹಾಗೂ ಅಡುಗೆ ಅನಿಲ ಬೆಲೆ ವಿಪರೀತ ಹೆಚ್ಚಳ ಮಾಡಿದ್ದನ್ನು ಅವರು ನೆನಪಿಸಿಕೊಳ್ಳಲಿ ಎಂದರು.
ಟಾಪ್ ನ್ಯೂಸ್
![Kiccha Sudeep: ಶೀಘ್ರದಲ್ಲಿ ʼMaxʼ ಮೆಗಾ ಅಪ್ಡೇಟ್.. ಆ.15ಕ್ಕೆ ರಿಲೀಸ್ ಆಗೋದು ಪಕ್ಕಾ?](https://www.udayavani.com/wp-content/uploads/2024/07/14-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Siruguppa: ಐತಿಹಾಸಿಕ ಬೂದಿ ದಿಬ್ಬ ಗುಡ್ಡಕ್ಕೆ ಅಧಿಕಾರಿಗಳ ಭೇಟಿ… ಪರಿಶೀಲನೆ](https://www.udayavani.com/wp-content/uploads/2024/07/budi-gudda-150x95.jpg)
Siruguppa: ಐತಿಹಾಸಿಕ ಬೂದಿ ದಿಬ್ಬ ಗುಡ್ಡಕ್ಕೆ ಅಧಿಕಾರಿಗಳ ಭೇಟಿ… ಪರಿಶೀಲನೆ
![krishne-bhyre-gowda](https://www.udayavani.com/wp-content/uploads/2024/07/krishne-bhyre-gowda-150x100.jpg)
ಸರಕಾರಿ ಕಾರ್ಯಕ್ರಮಕ್ಕೆ ಬಂದು ಸ್ವಾಮೀಜಿ ರಾಜಕೀಯ ಮಾತಾಡಿದರೆ ಹೇಗೆ?: ಕೃಷ್ಣಭೈರೇಗೌಡ ಅಸಮಾಧಾನ
![Kunigal: ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದು ಆಂಬ್ಯುಲೆನ್ಸ್ ಪಲ್ಟಿ; ಚಾಲಕ ಸ್ಥಳದಲ್ಲೇ ಸಾವು](https://www.udayavani.com/wp-content/uploads/2024/07/11-1-150x90.jpg)
Kunigal: ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದು ಆಂಬ್ಯುಲೆನ್ಸ್ ಪಲ್ಟಿ; ಚಾಲಕ ಸ್ಥಳದಲ್ಲೇ ಸಾವು
![Baramasagara: ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣಿಗೆ ಶರಣಾದ ಯುವತಿ… ಕಾರಣ ನಿಗೂಢ](https://www.udayavani.com/wp-content/uploads/2024/07/baramasagara-150x84.jpg)
Baramasagara: ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣಿಗೆ ಶರಣಾದ ಯುವತಿ… ಕಾರಣ ನಿಗೂಢ
![Government ಹೊಸ ಅಪರಾಧ ಸಂಹಿತೆಗೆ ರಾಜ್ಯದಲ್ಲಿ ತಿದ್ದುಪಡಿ](https://www.udayavani.com/wp-content/uploads/2024/07/HK-PATIL-150x90.jpg)
Government ಹೊಸ ಅಪರಾಧ ಸಂಹಿತೆಗೆ ರಾಜ್ಯದಲ್ಲಿ ತಿದ್ದುಪಡಿ
MUST WATCH
ಹೊಸ ಸೇರ್ಪಡೆ
![Kiccha Sudeep: ಶೀಘ್ರದಲ್ಲಿ ʼMaxʼ ಮೆಗಾ ಅಪ್ಡೇಟ್.. ಆ.15ಕ್ಕೆ ರಿಲೀಸ್ ಆಗೋದು ಪಕ್ಕಾ?](https://www.udayavani.com/wp-content/uploads/2024/07/14-150x90.jpg)
Kiccha Sudeep: ಶೀಘ್ರದಲ್ಲಿ ʼMaxʼ ಮೆಗಾ ಅಪ್ಡೇಟ್.. ಆ.15ಕ್ಕೆ ರಿಲೀಸ್ ಆಗೋದು ಪಕ್ಕಾ?
![Siruguppa: ಐತಿಹಾಸಿಕ ಬೂದಿ ದಿಬ್ಬ ಗುಡ್ಡಕ್ಕೆ ಅಧಿಕಾರಿಗಳ ಭೇಟಿ… ಪರಿಶೀಲನೆ](https://www.udayavani.com/wp-content/uploads/2024/07/budi-gudda-150x95.jpg)
Siruguppa: ಐತಿಹಾಸಿಕ ಬೂದಿ ದಿಬ್ಬ ಗುಡ್ಡಕ್ಕೆ ಅಧಿಕಾರಿಗಳ ಭೇಟಿ… ಪರಿಶೀಲನೆ
![krishne-bhyre-gowda](https://www.udayavani.com/wp-content/uploads/2024/07/krishne-bhyre-gowda-150x100.jpg)
ಸರಕಾರಿ ಕಾರ್ಯಕ್ರಮಕ್ಕೆ ಬಂದು ಸ್ವಾಮೀಜಿ ರಾಜಕೀಯ ಮಾತಾಡಿದರೆ ಹೇಗೆ?: ಕೃಷ್ಣಭೈರೇಗೌಡ ಅಸಮಾಧಾನ
![Vijayapura: 18 ಲಕ್ಷ ರೂ.ಗೆ ಮಾರಾಟವಾಗಿ ದಾಖಲೆ ಬರೆದ ವಿಜಯಪುರದ ರೈತ ಸಾಕಿದ್ದ ಎತ್ತು.!](https://www.udayavani.com/wp-content/uploads/2024/07/13-150x90.jpg)
Vijayapura: 18 ಲಕ್ಷ ರೂ.ಗೆ ಮಾರಾಟವಾಗಿ ದಾಖಲೆ ಬರೆದ ವಿಜಯಪುರದ ರೈತ ಸಾಕಿದ್ದ ಎತ್ತು.!
![12](https://www.udayavani.com/wp-content/uploads/2024/07/12-1-150x90.jpg)
Chowkidar Movie: ಚೌಕಿದಾರ್ಗೆ ಮುಹೂರ್ತ ಇಟ್ರಾ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.