ಉಪ ಚುನಾವಣೆಯ ಎರಡೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು ನಿಶ್ಚಿತ: ಸಲೀಂ ಅಹ್ಮದ್


Team Udayavani, Oct 5, 2021, 5:54 PM IST

ಉಪ ಚುನಾವಣೆಯ ಎರಡೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು ನಿಶ್ಚಿತ: ಸಲೀಂ ಅಹ್ಮದ್

ಹಾವೇರಿ: ಹಾನಗಲ್ಲ, ಸಿಂದಗಿ ಎರಡೂ ಕಡೆ ಕಾಂಗ್ರೆಸ್ ಗೆಲುವು ನಿಶ್ಚಿತ. ಅಭ್ಯರ್ಥಿ ಯಾರೇ ಆದರೂ ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡುತ್ತಾರೆ ಎಂದು  ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಹೇಳಿದರು.

ನಗರದಲ್ಲಿ ಗೋಷ್ಠಿಯಲ್ಲಿ  ಮಾತಾನಾಡಿದ ಅವರು, ಅ. 7 ರಂದು ಹಾನಗಲ್ಲನಲ್ಲಿ ಕಾಂಗ್ರೆಸ್ ಅಭ್ಯರ್ಥಿ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ರಾಜ್ಯ ಉಸ್ತುವಾರಿ ರಣದೀಪ ಸರ್ಜೇವಾಲಾ, ಡಿ.ಕೆ.ಶಿವಕುಮಾರ, ಸಿದ್ದರಾಮಯ್ಯ, ಮುನಿಯಪ್ಪ ಸೇರಿದಂತೆ ಅನೇಕ ನಾಯಕರು ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದರು.

ರಾಜ್ಯದ ಜನರು ಬಿಜೆಪಿ ಸರಕಾರದಿಂದ ಭ್ರಮನಿರಶನಗೊಂಡಿದ್ದಾರೆ. ಎರಡು ಸರಕಾರಗಳು ವಿಫಲವಾಗಿವೆ. ಕೇಂದ್ರ ಸರಕಾರ 7 ವರ್ಷದಿಂದ ಸುಳ್ಳು ಭರವಸೆ ನೀಡಿ ಮೋಸ ಮಾಡಿದ್ದಾರೆ. ಕೇಂದ್ರದವರು ಸ್ವರ್ಗ ತೋರಸಲಿಲ್ಲಾ, ನರಕ ತೋರಸಿದ್ದಾರೆ. ಕೊರೊನಾದಿಂದ ಜನರ ಸಾವನ್ನು ಕೊಡುಗೆಯಾಗಿ ‌ನೀಡಿದೆ. ಈ ಸರಕಾರದ ಅಧಿಕಾರದ ಕುರ್ಚಿಗಾಗಿ ಬಡಿದಾಡಿದೆ. ಮೊದಲ ಅಲೆಯಲ್ಲಿ 2 ಸಾವಿರ ಕೋಟಿ ಭ್ರಷ್ಟಾಚಾರ ನಡೆದಿದೆ. ರಾಜ್ಯಕ್ಕೆ ತರುವ ಫಂಡ್ ತರಲು ಸಂಸದರು,ಸಚಿವರು ವಿಫಲವಾಗಿದ್ದರೆ. 56 ಸಾವಿರ ಕೋಟಿಯಲ್ಲಿ 2560 ಕೋಟಿ ಬಂದಿದೆ. ಜಿಎಸ್ ಟಿಯಲ್ಲಿ ರಾಜ್ಯದ ಪಾಲು ನೀಡಿಲ್ಲ.ಜನಾರ್ಶಿವಾದ ಯಾತ್ರೆ ಬದಲು ಕ್ಷೇಮೆ ಯಾತ್ರೆ ಮಾಡಲಿ ಎಂದರು.

ಈ ಚುನಾವಣೆಯಲ್ಲಿ ಜನರು ನಮ್ಮ ಪರವಾಗಿ ಇದ್ದಾರೆ. ರಾಜ್ಯದ ಜನರು ಯಾತಕ್ಕಾಗಿ ಓಟು ನೀಡಬೇಕೆಂದ ಪ್ರಶ್ನೆ ಮಾಡಿದ್ದಾರೆ. ತೈಲೆ ಏರಿಕೆ ಮಾಡಿಕ್ಕೆ, ಬೆಲೆ ಏರಿಕೆ ‌ಮಾಡಿದ್ದಕ್ಕೆ ಮತ‌ ನೀಡಬೇಕಾ.. ಉದ್ಯೋಗ ಕಳೆದದ್ದಕ್ಕೆ ಓಟ ನೀಡಬೇಕಾ ಎಂದು ತರಾಟೆ ತೆಗೆದುಕೊಂಡರು.

ಯುಪಿಯಲ್ಲಿ ಕೇಂದ್ರ ಮಂತ್ರಿ ನಾಲ್ಕು ರೈತರನ್ನು ಕೊಲೆ ಮಾಡಿದೆ. ರಾಮ ರಾಜ್ಯವನ್ನು ರಾವಣ ರಾಜ್ಯ ‌ಮಾಡಿದ್ದಾರೆ. ಬಿಜೆಪಿಯಲ್ಲಿ ಹಿರಿಯರನ್ನು ಕಸದ  ತೊಟ್ಟಿಗೆ ಹಾಕುವ ಸಂಸ್ಕ್ರತಿಯಾಗಿದೆ.ಕೇಂದ್ರದ ನಾಯಕರು ನಮಗೆ ಕಣ್ಣಿರಿನ ಕೋಡಿ ಹರಿಸುವಂತೆ ಮಾಡಿದ್ದಾರೆ. ಬಿ ಎಸ್ ವೈ ಕಣ್ಣಿರಿನ ಕಥೆ ರಾಜ್ಯ ದ ಜನರಿಗೆ ಗೊತ್ತಾಗಬೇಕಿದೆ ಎಂದರು.

ಸಿಎಂ ಬಸವರಾಜ ಬೊಮ್ಮಾಯಿ‌ ಅವರು ಚಕ್ರವ್ಯೂಹದಲ್ಲಿ ಸಿಕ್ಕಿ ಹಾಕಿಕೊಂಡಿದ್ದಾರೆ. ದವಳಗಿರಿ, ಮಾಜಿ ಸಿಎಂ, ಇಂದಿನ ಕ್ಯಾಬಿನೆಟ್, ಕೇಂದ್ರ ಮಧ್ಯ ಬೊಮ್ಮಾಯಿ‌ ತಗಲು ಹಾಕಿಕೊಂಡಿದ್ದಾರೆ ಎಂದರು.

ಈ ಚುನಾವಣೆಯಲ್ಲಿ ಕಾಂಗ್ರೆಸ್ ಪರವಾಗಿ ಜನರಿದ್ದಾರೆ. ಕಾಂಗ್ರೆಸ್ ಟಿಕೆಟ್ ಘೋಷಣೆಯಾದ ಬಳಿಕ ಎಲ್ಲ ವೈಮನಸ್ಸು ದೂರವಾಗಲಿದೆ. ಜೆಡಿಎಸ್ ಅವಕಾಶವಾದಿ ರಾಜಕಾರಣ ಮಾಡಲಿದೆ.ಅವರ ಅಭ್ಯರ್ಥಿ ಬಿಜೆಪಿಗೆ ಲಾಭ ತಂದುಕೊಡುವ ಲಾಭವಿದೆ ಎಂದರು

ಇದರ ಬಗ್ಗೆ ನಾ‌ನು ದೇವೆಗೌಡ್ರಯೊಂದಿಗೆ ಮಾತನಾಡಿದ್ದೇ‌ನೆ. ಜೆಡಿಎಸ್ ನವರ ಬಣ್ಣವನ್ನು ಮುಸ್ಲಿಂ ಬಾಂಧವರು‌ ನೋಡಿದ್ದಾರೆ. ಹಾನಗಲ್ಲನಲ್ಲಿ ಜೆಡಿಎಸ್ ಕುತಂತ್ರದ ನಡೆಯಲ್ಲ ಎಂದರು.

ಟಾಪ್ ನ್ಯೂಸ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

Devegowda

Water Resource: ನನ್ನ ಜೀವಿತಾವಧಿಯಲ್ಲೇ ನೀರಿನ ಸಮಸ್ಯೆ ಬಗೆಹರಿಯಬೇಕು: ಎಚ್‌.ಡಿ.ದೇವೇಗೌಡ

Sathish-rajanna-mahadevappa

Congress Siddu Team: ಸಿದ್ದರಾಮಯ್ಯ ಆಪ್ತರಿಂದ ಈಗ ʼಮಾಸ್‌ ಲೀಡರ್‌ʼ ಅಸ್ತ್ರ

Jayalalittha-Golds

Jayalalithaa Assets: ಮಾಜಿ ಸಿಎಂ ಜಯಲಲಿತಾ 27 ಕೆ.ಜಿ. ಚಿನ್ನಾಭರಣ ತಮಿಳುನಾಡು ವಶಕ್ಕೆ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

16

Uv Fusion: ಪೆನ್ನಿಗೊಂದು ಕಥೆ

1-jama

Yakshagana; ಮೇಳದ ಯಜಮಾನಿಕೆ ಎಂದರೆ ಆನೆ ಸಾಕಿದ ಹಾಗೆ

15

Uv Fusion: ಹೇಮಂತ ಋತುವಿನಲ್ಲಿ ನೇತ್ರಾವತಿ ಶಿಖರದ ಚಾರಣ

14

Uv Fusion: ಸ್ನೇಹವೆಂಬ ತಂಗಾಳಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.