![krishne-bhyre-gowda](https://www.udayavani.com/wp-content/uploads/2024/07/krishne-bhyre-gowda-415x277.jpg)
ಸಾಹಿತಿಗಳೂ ರಾಜಕಾರಣಿಗಳೇ ಎಂದುಡಿಕೆಶಿ ಹೇಳಿದ್ದು ತಪ್ಪು: ಸಾಣೇಹಳ್ಳಿ ಶ್ರೀ
Team Udayavani, Jun 20, 2024, 9:14 PM IST
![18](https://www.udayavani.com/wp-content/uploads/2024/06/18-5-620x372.jpg)
ಹೊಸದುರ್ಗ: ಡಿಸಿಎಂ ಡಿ.ಕೆ.ಶಿವಕುಮಾರ್ “ಸಾಹಿತಿಗಳನ್ನು ನಾನೇ ಕರೆಸಿದ್ದು, ತಪ್ಪೇನು’ ಎಂದು ಕೇಳಿದ್ದಾರೆ. ಕರೆಸಿದ್ದರಲ್ಲಿ ಖಂಡಿತವಾಗಿಯೂ ತಪ್ಪಿಲ್ಲ. ಆದರೆ ಅವರೂ ರಾಜಕಾರಣಿಗಳೇ ಎಂದಿರುವುದು ತಪ್ಪು ಎಂದು ತರಳಬಾಳು ಮಠದ ಸಾಣೇಹಳ್ಳಿ ಶಾಖಾ ಮಠದ ಪಟ್ಟಾಧ್ಯಕ್ಷ ಡಾ|ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಆಕ್ಷೇಪಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಶ್ರೀಗಳು, ಸಾಂಸ್ಕೃತಿಕ ಅಕಾಡೆಮಿ, ಪ್ರಾಧಿ ಕಾರಗಳ ಅಧ್ಯಕ್ಷರನ್ನು ಸರ್ಕಾರ ನೇಮಕ ಮಾಡಿದೆ. ಅವರನ್ನು ಎಲ್ಲಿಗೆ ಬೇಕಾದರೂ ಕರೆಸಿಕೊಳ್ಳಬಹುದು ಎಂದಿರುವುದು ಸರಿಯಲ್ಲ. ಅವರು ಸರ್ಕಾರದಿಂದ ನೇಮಕವಾಗಿದ್ದರೂ ಅವರಿಗೂ ಸ್ವಾಯತ್ತತೆ ಇದೆ. ಎಲ್ಲ ಸಾಹಿತಿಗಳೂ ರಾಜಕಾರಣ ಮಾಡಲ್ಲ. ಬದಲಾಗಿ ರಾಜಕಾರಣಿಗಳು ತಪ್ಪು ಮಾಡಿದಾಗ ಎಚ್ಚರಿಸುವ ಅವಕಾಶ ಸಾಹಿತಿಗಳಿಗಿದೆ. ಅಕಾಡೆಮಿ, ಪ್ರಾ ಧಿಕಾರಗಳು ಸರ್ಕಾರದ ಅಂಗಸಂಸ್ಥೆಗಳಾದರೂ ರಾಜಕೀಯ ಪಕ್ಷಗಳ ಅಂಗಸಂಸ್ಥೆಗಳಲ್ಲ. ಪದಾ ಧಿಕಾರಿಗಳು ಸರ್ಕಾರದ ವಕ್ತಾರರಂತೆ ವರ್ತಿಸದೆ ತಮ್ಮದೇ ಆದ ಸಾಂಸ್ಕೃತಿಕ ನೀತಿ ರೂಪಿಸಿಕೊಳ್ಳಬೇಕು. ಹಾಗಂತ ಸರ್ಕಾರದ ವಿರುದ್ಧ ತಿರುಗಿ ಬೀಳಬೇಕೆಂದಲ್ಲ. ತಮ್ಮ ಕಾಯಕವನ್ನು ನಿಷ್ಠೆ-ನಿಷ್ಠುರವಾಗಿ ಮಾಡಬೇಕು. ತಮ್ಮ ತತ್ವಾದರ್ಶಗಳಿಗೆ ಆಡಳಿತ ಯಂತ್ರ ಸ್ಪಂ ದಿಸದಿದ್ದರೆ ಸರ್ಕಾರಿ ಧೋರಣೆಯನ್ನು ಪ್ರತಿಭಟಿಸಿ ಹೊರ ಬರಬೇಕು ಎಂದು ಸಲಹೆ ನೀಡಿದ್ದಾರೆ.
ಟಾಪ್ ನ್ಯೂಸ್
![krishne-bhyre-gowda](https://www.udayavani.com/wp-content/uploads/2024/07/krishne-bhyre-gowda-415x277.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![krishne-bhyre-gowda](https://www.udayavani.com/wp-content/uploads/2024/07/krishne-bhyre-gowda-150x100.jpg)
ಸರಕಾರಿ ಕಾರ್ಯಕ್ರಮಕ್ಕೆ ಬಂದು ಸ್ವಾಮೀಜಿ ರಾಜಕೀಯ ಮಾತಾಡಿದರೆ ಹೇಗೆ?: ಕೃಷ್ಣಭೈರೇಗೌಡ ಅಸಮಾಧಾನ
![Kunigal: ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದು ಆಂಬ್ಯುಲೆನ್ಸ್ ಪಲ್ಟಿ; ಚಾಲಕ ಸ್ಥಳದಲ್ಲೇ ಸಾವು](https://www.udayavani.com/wp-content/uploads/2024/07/11-1-150x90.jpg)
Kunigal: ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದು ಆಂಬ್ಯುಲೆನ್ಸ್ ಪಲ್ಟಿ; ಚಾಲಕ ಸ್ಥಳದಲ್ಲೇ ಸಾವು
![Baramasagara: ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣಿಗೆ ಶರಣಾದ ಯುವತಿ… ಕಾರಣ ನಿಗೂಢ](https://www.udayavani.com/wp-content/uploads/2024/07/baramasagara-150x84.jpg)
Baramasagara: ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣಿಗೆ ಶರಣಾದ ಯುವತಿ… ಕಾರಣ ನಿಗೂಢ
![Government ಹೊಸ ಅಪರಾಧ ಸಂಹಿತೆಗೆ ರಾಜ್ಯದಲ್ಲಿ ತಿದ್ದುಪಡಿ](https://www.udayavani.com/wp-content/uploads/2024/07/HK-PATIL-150x90.jpg)
Government ಹೊಸ ಅಪರಾಧ ಸಂಹಿತೆಗೆ ರಾಜ್ಯದಲ್ಲಿ ತಿದ್ದುಪಡಿ
![CM DCM ಹೇಳಿಕೆ ನಿಲ್ಲಿಸದಿದ್ದರೆ ಶೋಕಾಸ್ ನೋಟಿಸ್: ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಎಚ್ಚರಿಕೆ](https://www.udayavani.com/wp-content/uploads/2024/07/dk-h-150x90.jpg)
CM DCM ಹೇಳಿಕೆ ನಿಲ್ಲಿಸದಿದ್ದರೆ ಶೋಕಾಸ್ ನೋಟಿಸ್: ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಎಚ್ಚರಿಕೆ
MUST WATCH
ಹೊಸ ಸೇರ್ಪಡೆ
![krishne-bhyre-gowda](https://www.udayavani.com/wp-content/uploads/2024/07/krishne-bhyre-gowda-150x100.jpg)
ಸರಕಾರಿ ಕಾರ್ಯಕ್ರಮಕ್ಕೆ ಬಂದು ಸ್ವಾಮೀಜಿ ರಾಜಕೀಯ ಮಾತಾಡಿದರೆ ಹೇಗೆ?: ಕೃಷ್ಣಭೈರೇಗೌಡ ಅಸಮಾಧಾನ
![Vijayapura: 18 ಲಕ್ಷ ರೂ.ಗೆ ಮಾರಾಟವಾಗಿ ದಾಖಲೆ ಬರೆದ ವಿಜಯಪುರದ ರೈತ ಸಾಕಿದ್ದ ಎತ್ತು.!](https://www.udayavani.com/wp-content/uploads/2024/07/13-150x90.jpg)
Vijayapura: 18 ಲಕ್ಷ ರೂ.ಗೆ ಮಾರಾಟವಾಗಿ ದಾಖಲೆ ಬರೆದ ವಿಜಯಪುರದ ರೈತ ಸಾಕಿದ್ದ ಎತ್ತು.!
![12](https://www.udayavani.com/wp-content/uploads/2024/07/12-1-150x90.jpg)
Chowkidar Movie: ಚೌಕಿದಾರ್ಗೆ ಮುಹೂರ್ತ ಇಟ್ರಾ!
![Union Govt: ಕಚ್ಛಾ ಪೆಟ್ರೋಲಿಯಂ ತೆರಿಗೆ ಶೇ.160ರಷ್ಟು ಹೆಚ್ಚಳ: ಏನಿದು Windfall Tax?](https://www.udayavani.com/wp-content/uploads/2024/07/Crude-150x83.jpg)
Union Govt: ಕಚ್ಛಾ ಪೆಟ್ರೋಲಿಯಂ ತೆರಿಗೆ ಶೇ.160ರಷ್ಟು ಹೆಚ್ಚಳ: ಏನಿದು Windfall Tax?
![Salman Khan ಹತ್ಯೆಗೆ 8 ತಿಂಗಳ ಹಿಂದೆಯೇ ನಡೆದಿತ್ತು ಪ್ಲಾನ್… 25 ಲಕ್ಷಕ್ಕೆ ಡೀಲ್](https://www.udayavani.com/wp-content/uploads/2024/07/salman-150x84.jpg)
Salman Khan ಹತ್ಯೆಗೆ 8 ತಿಂಗಳ ಹಿಂದೆಯೇ ನಡೆದಿತ್ತು ಪ್ಲಾನ್… 25 ಲಕ್ಷಕ್ಕೆ ಡೀಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.