ಎಸ್ ಸಿ- ಎಸ್ ಟಿ ಮೀಸಲಾತಿ: ಸಿಎಂ ಗೆ ಅಭಿನಂದನೆ ಸಲ್ಲಿಸಿದ ಕರಾವಳಿ ತಂಡ
Team Udayavani, Oct 17, 2022, 12:31 PM IST
ಬೆಂಗಳೂರು: ರಾಜ್ಯದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೀಸಲಾತಿ ಹೆಚ್ಚಳ ಬೇಡಿಕೆಗೆ ರಾಜ್ಯ ಸರ್ಕಾರವು ಸ್ಪಂದಿಸಿ ಪರಿಶಿಷ್ಟ ಜಾತಿಗೆ ಇದ್ದ ಶೇ.15 ಮೀಸಲಾತಿಯನ್ನು ಶೇ.17 ಕ್ಕೆ ಹಾಗೂ ಪರಿಶಿಷ್ಟ ಪಂಗಡಕ್ಕೆ ಇದ್ದ ಶೇ.3 ಮೀಸಲಾತಿಯನ್ನು ಶೇ. 7 ಕ್ಕೆ ಹೆಚ್ಚಿಸಿದ್ದಕ್ಕಾಗಿ ಉಡುಪಿ ಜಿಲ್ಲೆ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಸುಮಾರು ಒಂದು ಸಾವಿರಕ್ಕೂ ಅಧಿಕ ಪರಿಶಿಷ್ಟ ಪಂಗಡದ ಜನರು ಇಂಧನ ಹಾಗೂ ಕನ್ನಡ ಸಂಸ್ಕೃತಿ ಸಚಿವ ವಿ ಸುನಿಲ್ ಕುಮಾರ್ ನೇತೃತ್ವದಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೆ ಅಭಿನಂದನೆ ಸಲ್ಲಿಸಿದರು.
ಮೀಸಲಾತಿ ಹೆಚ್ಚಳ ಮಾಡುವಂತೆ ಹಾಗೂ ಜನಾಂಗದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಬೇರೆ ಬೇರೆ ಸರಕಾರಗಳು ಅಸ್ತಿತ್ವದಲ್ಲಿದ್ದ ಸಂಧರ್ಭದಲ್ಲಿಯೂ ಕೂಡ ಇಂದಿನ ಇಂಧನ ಹಾಗೂ ಕನ್ನಡ ಸಂಸ್ಕೃತಿ ಸಚಿವರ ನೇತೃತ್ವದಲ್ಲಿ ಸಂಭದಪಟ್ಟ ಇಲಾಖಾ ಸಚಿವರಲ್ಲಿ ಹಾಗೂ ಆಯಾ ಸಂದರ್ಭಗಳಲ್ಲಿ ಮುಖ್ಯಮಂತ್ರಿಗಳಲ್ಲಿ ಮನವಿಯನ್ನು ಮಾಡಲಾಗಿತ್ತು. ಇದೀಗ ಬಸವರಾಜ ಬೊಮ್ಮಾಯಿ ನೇತೃತ್ವದ ಸರಕಾರ ಪರಿಶಿಷ್ಟ ಹಾಗೂ ಪರಿಶಿಷ್ಟ ಪಂಗಡದ ಜನರ ಬೇಡಿಕೆಯನ್ನು ಈಡೇರಿಸಿರುವುದು ರಾಜ್ಯದ ಇಡೀ ದಲಿತ ಸಮುದಾಯಕ್ಕೆ ಖುಷಿಯನ್ನು ಉಂಟುಮಾಡಿದೆ.
ಮುಖ್ಯಮಂತ್ರಿಗಳನ್ನು ಅಭಿನಂದಿಸುವ ಸಂಧರ್ಭದಲ್ಲಿ ಸಚಿವರಾದ ಸುನಿಲ್ ಕುಮಾರ್ ರವರೊಂದಿಗೆ, ಉಡುಪಿ ಜಿಲ್ಲೆಯ ಬಿಜೆಪಿ ಅಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್, ರಾಜ್ಯ ಮಲೆಕುಡಿಯ ಸಂಘದ ರಾಜ್ಯಧ್ಯಕ್ಷ ಶ್ರೀಧರ್ ಗೌಡ ಈದು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CM ಸಿದ್ದರಾಮಯ್ಯ ಮನೆ ಮುತ್ತಿಗೆಗೆ ಯತ್ನ; ಬಿಜೆಪಿ ಪ್ರಮುಖ ನಾಯಕರು ವಶಕ್ಕೆ
Vijayapura; ಕೃಷ್ಣಾ ನದಿ ತೆಪ್ಪ ದುರಂತ: ಮೂವರ ಶವಪತ್ತೆ, ಇಬ್ಬರಿಗಾಗಿ ಶೋಧ
Vijayapura: ವೀರಯೋಧ ಹವಾಲ್ದಾರ್ ರಾಜು ಕರ್ಜಗಿ ಪಾರ್ಥಿವ ಶರೀರ ತವರಿಗೆ ಆಗಮನ
Pen Drive Case 4 ತಿಂಗಳಿಗೊಮ್ಮೆ ಎಚ್ಐವಿ ಟೆಸ್ಟ್ ಮಾಡಿಸುತ್ತಿದ್ದ ಪ್ರಜ್ವಲ್?
Private Hospital ಡೆಂಗ್ಯೂ ಪರೀಕ್ಷೆಗೆ ಶುಲ್ಕ ನಿಗದಿ: ಸಚಿವ ದಿನೇಶ್
MUST WATCH
ಹೊಸ ಸೇರ್ಪಡೆ
ದೇವಮಾನವರ ದರ್ಶನ..ಧಾರ್ಮಿಕ ಕಾರ್ಯಕ್ರಮದ ವೇಳೆ ನಡೆದ ದೇಶದ ಪ್ರಮುಖ ಕಾಲ್ತುಳಿತ ಘಟನೆಗಳಿವು
Rajya Sabha: ಪ್ರಧಾನಿ ರಿಮೋಟ್ ಹೇಳಿಕೆಗೆ ರೊಚ್ಚಿಗೆದ್ದ ವಿಪಕ್ಷಗಳು!…ಕಲಾಪಕ್ಕೆ ಬಹಿಷ್ಕಾರ
Honnavara: ಪಟ್ಟಣ ಪಂಚಾಯತ್ ನಲ್ಲಿ ಲೋಕಾಯುಕ್ತ ದಾಳಿ
CM ಸಿದ್ದರಾಮಯ್ಯ ಮನೆ ಮುತ್ತಿಗೆಗೆ ಯತ್ನ; ಬಿಜೆಪಿ ಪ್ರಮುಖ ನಾಯಕರು ವಶಕ್ಕೆ
Vijayapura; ಕೃಷ್ಣಾ ನದಿ ತೆಪ್ಪ ದುರಂತ: ಮೂವರ ಶವಪತ್ತೆ, ಇಬ್ಬರಿಗಾಗಿ ಶೋಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.