ವೀಡಿಯೋ ಚಿತ್ರೀಕರಿಸಿದ ಮೊಬೈಲ್ಗಾಗಿ ಶೋಧ
Team Udayavani, Jun 1, 2024, 12:11 AM IST
ಬೆಂಗಳೂರು: ಅಶ್ಲೀಲ ವೀಡಿಯೋಗಳನ್ನು ಸೆರೆಹಿಡಿದಿದ್ದಾರೆ ಎನ್ನಲಾದ ಪ್ರಜ್ವಲ್ ರೇವಣ್ಣನ ಮೊಬೈಲ್ಗಾಗಿ ಎಸ್ಐಟಿ ತಂಡವು ಹುಡು ಕಾಟ ನಡೆಸುತ್ತಿದೆ ಎನ್ನಲಾಗಿದೆ.
ಎಸ್ಐಟಿ ಅಧಿಕಾರಿಗಳು ಬಂಧಿಸುವ ವೇಳೆ ಪ್ರಜ್ವಲ್ ಕೈಯಲ್ಲಿದ್ದ ಮೊಬೈಲ್ ಅನ್ನು ವಶಪಡಿಸಿಕೊಂಡಿರುವ ಎಸ್ಐಟಿ ತಂಡವು ಅದನ್ನು ಈಗಾಗಲೇ ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ (ಎಫ್ಎಸ್ಎಲ್) ಕಳುಹಿಸಿದೆ. ಎಫ್ಎಸ್ಎಲ್ ತಜ್ಞರು ಮೊಬೈಲ್ ರಿಟ್ರೈವ್ ಮಾಡಿ ಹಿಂದೆ ಅದರಲ್ಲಿದ್ದ ವೀಡಿಯೋ, ವಾಟ್ಸ್ಆ್ಯಪ್ ಸಂದೇಶ ಇನ್ನೀತರ ಡಿಲೀಟ್ ಆಗಿರುವ ಅಂಶಗಳನ್ನು ಪತ್ತೆ ಹಚ್ಚಲಿದೆ. ಅನಂತರ ಅದರಲ್ಲಿದ್ದ ಅಂಶಗಳನ್ನು ಉಲ್ಲೇಖೀಸಿ ಎಸ್ಐಟಿ ಅಧಿಕಾರಿಗಳಿಗೆ ನೀಡಲಿದೆ. ಎಫ್ಎಸ್ಎಲ್ ವರದಿ ಬಂದ ಬಳಿಕವೇ ಇದುವೇ ಅಶ್ಲೀಲ ವೀಡಿಯೋ ಸೆರೆಹಿಡಿದ ಮೊಬೈಲ್ ಹೌದೋ, ಅಲ್ಲವೋಎಂಬುದು ದೃಢಪಡಲಿದೆ ಎಂದು ಎಸ್ಐಟಿ ಮೂಲಗಳಿ ತಿಳಿಸಿದೆ.
ಅಶ್ಲೀಲ ವೀಡಿಯೋಗಳನ್ನು ಚಿತ್ರೀಕರಿಸಿಕೊಂಡಿದ್ದಾರೆ ಎನ್ನಲಾದ ಮೊಬೈಲ್ ಈ ಪ್ರಕರಣದ ಮಹತ್ವದ ಸಾಕ್ಷ್ಯವಾಗಿದೆ. ಸೆರೆಹಿಡಿದ ಮೂಲ ಕಾಪಿ ಇದರಲ್ಲಿದೆ ಎನ್ನಲಾಗಿದೆ. ಇದೆಲ್ಲವನ್ನು ಅರಿತಿರುವ ಪ್ರಜ್ವಲ್ ಈ ಮೊಬೈಲ್ ಕಳೆದು ಹೋಗಿದೆ ಎಂದು ಎಸ್ಐಟಿ ಮುಂದೆ ತಿಳಿಸಿದ್ದಾರೆ ಎನ್ನಲಾಗುತ್ತಿದೆ.
ಬೇಸಿಕ್ ಮೊಬೈಲ್ ಕೊಟ್ಟರು!
ಪ್ರಜ್ವಲ್ ತಮ್ಮ ಬಳಿ ಇರುವ ಬೇಸಿಕ್ ಮೊಬೈಲ್ ಅನ್ನು ಎಸ್ಐಟಿ ಅಧಿಕಾರಿಗಳಿಗೆ ಕೊಟ್ಟಿ¨ªಾರೆ ಎನ್ನಲಾಗಿದೆ. ಬೇರೆ ಮೊಬೈಲ್ ಎಲ್ಲಿದೆ ಎಂದು ವಿಚಾರಿಸಿದಾಗ, ನನ್ನ ಬಳಿ ಇರುವುದು ಇದೊಂದೇ ಫೋನ್. ಬೇರೆ ಫೋನ್ ಎಲ್ಲ ನನ್ನ ಪಿಎ ಹತ್ತಿರ ಇರುತ್ತದೆ ಎಂದು ಹೇಳಿದ್ದಾರೆ ಎಂದು ಗೊತ್ತಾಗಿದೆ. ಎಸ್ಐಟಿ ಅಧಿಕಾರಿಗಳು ಅವರು ಕೊಟ್ಟ ಮೊಬೈಲ್ನ್ನೇ ಜಪ್ತಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUDA; ಅವರು-ಇವರು ಕಳ್ಳರು ಎನ್ನೋದು ಬೇಡ, ರಾಜೀನಾಮೆ ಕೊಟ್ಟು ನೀವು ಸ್ವಚ್ಛವಾಗಿರಿ: ಯತ್ನಾಳ್
SIT: ಶಾಸಕ ಮುನಿರತ್ನ ನಿವಾಸದ ಮೇಲೆ ಎಸ್ ಐಟಿ ತಂಡ ದಾಳಿ, ಸಾಕ್ಷ್ಯಾಧಾರಗಳ ಸಂಗ್ರಹ
Shimoga; ನಿಮಗೊಂದು ಕಾನೂನು ನಮಗೊಂದು ಕಾನೂನು ಇದೆಯೇ..: ಸಿದ್ದರಾಮಯ್ಯ ವಿರುದ್ದ ಈಶ್ವರಪ್ಪ
Belagavi; ದಸರಾ ಬಳಿಕ ಬೆಳಗಾವಿ ಜಿಲ್ಲೆ ವಿಭಜನೆ ಕುರಿತು ಸಿಎಂಗೆ ಪತ್ರ: ಹೆಬ್ಬಾಳಕರ್
Shimoga; ಸಿದ್ದರಾಮಯ್ಯಗೆ ನ್ಯಾಯಾಧೀಶರ ಮೇಲೂ ನಂಬಿಕೆ ಇಲ್ಲ: ಶಾಸಕ ಚನ್ನಬಸಪ್ಪ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Moksha Kushal: ಹಾಟ್ ಫೋಟೋಶೂಟ್ನಲ್ಲಿ ಮೋಕ್ಷಾ ಮಿಂಚು
MUDA; ಅವರು-ಇವರು ಕಳ್ಳರು ಎನ್ನೋದು ಬೇಡ, ರಾಜೀನಾಮೆ ಕೊಟ್ಟು ನೀವು ಸ್ವಚ್ಛವಾಗಿರಿ: ಯತ್ನಾಳ್
Hubli: ರಾಡ್ ಬಿದ್ದು ಎಎಸ್ಐ ಸಾವು ಪ್ರಕರಣದಲ್ಲಿ ಮತ್ತೋರ್ವನ ಬಂಧನ
Haryana: ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: 3 ಮೃತ್ಯು, 7 ಮಂದಿಗೆ ಗಾಯ
World Rabies Day 2024: ಈ ಮಾರಣಾಂತಿಕ ಕಾಯಿಲೆಯ ಬಗ್ಗೆ ತಿಳಿವಳಿಕೆ ಕೊರತೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.