ವಿದೇಶಕ್ಕೆ ತೆರಳುವವರಿಗೆ ಈ ದಾಖಲೆಗಳನ್ನು ನೀಡಿದರೆ 28 ದಿನಕ್ಕೆ  2ನೇ ಡೋಸ್‌ ಲಸಿಕೆ


Team Udayavani, Jun 16, 2021, 8:01 AM IST

ವಿದೇಶಕ್ಕೆ ತೆರಳುವವರಿಗೆ ಈ ದಾಖಲೆಗಳನ್ನು ನೀಡಿದರೆ 28 ದಿನಕ್ಕೆ  2ನೇ ಡೋಸ್‌ ಲಸಿಕೆ

ಬೆಂಗಳೂರು: ವಿದ್ಯಾಭ್ಯಾಸ, ನೌಕರಿ, ಒಲಿಂಪಿಕ್ಸ್‌ಗಾಗಿ ತೆರಳುವವರಿಗೆ ಕೋವಿಡ್ ಲಸಿಕೆ ಮೊದಲ ಡೋಸ್‌ ಪಡೆದ 28 ದಿನಗಳ ನಂತರ ಎರಡನೇ ಡೋಸ್‌ ನೀಡಲು ಆರೋಗ್ಯ ಇಲಾಖೆ ಆದೇಶ ಹೊರಡಿಸಿದೆ.

ಸದ್ಯ ಕೋವಿಶೀಲ್ಡ್‌ ಕೊರೊನಾ ಲಸಿಕೆ ಮೊದಲ ಡೋಸ್‌ ಪಡೆದವರು 84 ದಿನಗಳ ನಂತರ ಎರಡನೇ ಡೋಸ್‌ ಪಡೆಯಬೇಕೆಂಬ ನಿಯಮವಿದೆ. ಇದರಿಂದ ವಿದೇಶಕ್ಕೆ ತೆರಳುವವರಿಗೆ ಸಮಸ್ಯೆಯಾಗಿತ್ತು. ಸದ್ಯ ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ವಿದ್ಯಾಭ್ಯಾಸಕ್ಕಾಗಿ, ನೌಕರಿಗಾಗಿ ಹಾಗೂ ಟೋಕಿಯೊದಲ್ಲಿ ನಡೆಯುವ ಒಲಿಂಪಿಕ್ಸ್‌ಗಾಗಿ ತೆರಳುವವರಿಗೆ ಮೊದಲ ಡೋಸ್‌ ಪಡೆದ 28 ದಿನಗಳ ನಂತರ ಎರಡನೇ ಡೋಸ್‌ನೀಡಬಹುದು.  ಈ ಕುರಿತು ಸೂಕ್ತ ಕ್ರಮಕೈಗೊಳ್ಳವಂತೆ ರಾಷ್ಟ್ರೀಯ ಆರೋಗ್ಯ ಅಭಿಯಾನದ ನಿರ್ದೇಶಕಿ ಅರುಂಧತಿ ಚಂದ್ರಶೇಖರ್‌ ಅವರು ಬಿಬಿಎಂಪಿ ಮುಖ್ಯ ಆಯುಕ್ತರು ಹಾಗೂ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾರೆ.

ಇದನ್ನೂ ಓದಿ:ಮೂಲ ವರ್ಸಸ್‌ ವಲಸಿಗ : ಬಿಜೆಪಿಯ ನಾಯಕತ್ವ ಬದಲಾವಣೆ ವಿಚಾರದಲ್ಲಿ ಮತ್ತೊಂದು ತಿರುವು

ಸ್ವಯಂ ಘೋಷಣಾ ಪ್ರಮಾಣ ಪತ್ರದಲ್ಲಿ ಅಭ್ಯರ್ಥಿಯು ನೀಡುವ ಮಾಹಿತಿಯನ್ನು ಪಡೆದು, ದಾಖಲೆಗಳನ್ನು ಪರಿಶೀಲಿಸಿ, ದೃಢೀಕರಣ ಪತ್ರವನ್ನು ನೀಡಬೇಕು. ಈ ಪತ್ರವನ್ನು ಕೋವಿನ್‌ ಪೋರ್ಟಲ್‌ನಲ್ಲಿ ಅಪ್‌ಡೇಟ್‌ ಮಾಡಬೇಕು.

ಇನ್ನು ವಿದೇಶಕ್ಕೆ ತೆರಳುವವರು ಮೊದಲ ಡೋಸ್‌ ಲಸಿಕೆ ಪಡೆಯುವಾಗ ನೋಂದಣಿಗಾಗಿ ಪಾಸ್‌ ಪೋರ್ಟ್‌ ನಂಬರ್‌ ನೀಡಿರದಿದ್ದರೆ, ಎರಡನೇ ಡೋಸ್‌ ಪಡೆಯುವ ಸಂದರ್ಭದಲ್ಲಿ ಕಡ್ಡಾಯವಾಗಿ ಲಸಿಕೆ ಪ್ರಮಾಣಪತ್ರವನ್ನು ಒದಗಿಸಬೇಕು ಎಂದು ಸೂಚಿಸಿದ್ದಾರೆ.

ಇದನ್ನೂ ಓದಿ: ಅಣ್ವಸ್ತ್ರ ಬಲ ವೃದ್ಧಿಯತ್ತ ಭಾರತ : ಸದ್ಯ ನಮ್ಮ ಬಳಿ ಇರುವುದು 156 ಪರಮಾಣು ಅಸ್ತ್ರ 

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.