ಹಿರಿಯ ವಿಜ್ಞಾನಿ ಪ್ರಶಸ್ತಿ ಪ್ರಕಟ


Team Udayavani, Oct 19, 2019, 3:05 AM IST

hiriya

ಬೆಂಗಳೂರು: ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿ ನೀಡುವ 2018ನೇ ಸಾಲಿನ ಸರ್‌ ಎಂ.ವಿಶ್ವೇಶ್ವರಯ್ಯ ಹಿರಿಯ ವಿಜ್ಞಾನಿ ಪ್ರಶಸ್ತಿಗೆ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನ ಸಂಸ್ಥೆಯ ನಿರ್ದೇಶಕ ಡಾ.ಸಿ.ಎನ್‌. ಮಂಜುನಾಥ್‌ ಮತ್ತು ಭಾರತೀಯ ವಿಜ್ಞಾನ ಸಂಸ್ಥೆಯ ಗೌರವ ಪ್ರಾಧ್ಯಾಪಕ ಪ್ರೊ.ಎಸ್‌.ರಾಮಶೇಷ ಆಯ್ಕೆಯಾಗಿದ್ದಾರೆ.

ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿನ ಸಾಧನೆಗಾಗಿ ಈ ಆಯ್ಕೆ ಮಾಡಲಾಗಿದ್ದು, ಪ್ರಶಸ್ತಿ 2 ಲಕ್ಷ ರೂ.ನಗದು ಮತ್ತು ನೆನಪಿನ ಕಾಣಿಕೆ ಒಳಗೊಂಡಿದೆ. ಹಾಗೆಯೇ “ಡಾ.ರಾಜಾರಾಮಣ್ಣ ವಿಜ್ಞಾನಿ ಪ್ರಶಸ್ತಿ’ಗೆ ಸೆಂಟರ್‌ ಫಾರ್‌ ನ್ಯಾನೊ ಅಂಡ್‌ ಸಾಫ್ಟ್ ಮ್ಯಾಟರ್‌ ಸೈನ್ಸ್‌ನ ನಿರ್ದೇ ಶಕ ಪ್ರೊ.ಜಿ.ಯು. ಕುಲಕರ್ಣಿ ಹಾಗೂ ಬೆಂಗ ಳೂರಿನ ರಾಷ್ಟ್ರೀಯ ಮಾನ ಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆಯ ಪ್ರಾಧ್ಯಾ ಪಕಿ ಡಾ.ಪ್ರತಿಮಾ ಮೂರ್ತಿ ಆಯ್ಕೆ ಯಾಗಿದ್ದಾರೆ. ಈ ಪ್ರಶಸ್ತಿ 1.5 ಲಕ್ಷ ರೂ.ನಗದು, ಸ್ಮರಣಿಕೆ ಒಳಗೊಂಡಿದೆ.

“ಸರ್‌.ಸಿ.ವಿ.ರಾಮನ್‌ ಯುವ ವಿಜ್ಞಾನಿ ಪ್ರಶಸ್ತಿ’ಗೆ ಬೆಂಗಳೂರಿನ ಇಂಡಿಯನ್‌ ಇನ್‌ಸ್ಟಿಟ್ಯೂಟ್‌ ಆಫ್ ಆಸ್ಟ್ರೋಫಿಸಿಕ್ಸ್‌ನ ಪ್ರಾಧ್ಯಾಪಕಿ ಪ್ರೊ.ಅನ್ನಪೂರ್ಣಿ ಸುಬ್ರ ಮಣ್ಯಮ್‌, ಜವಹರಲಾಲ್‌ ನೆಹರು ಸೆಂಟರ್‌ ಫಾರ್‌ ಅಡ್ವಾನ್ಸಡ್‌ ಸೈಂಟಿಫಿಕ್‌ ರಿಸರ್ಚ್‌ನ ಸಹ ಪ್ರಾಧ್ಯಾಪಕಿ ಡಾ.ರಂಜನಿ ವಿಶ್ವನಾಥ್‌, ಬೆಂಗಳೂರಿನ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆಯ ಪ್ರಾಧ್ಯಾಪಕ ಪ್ರೊ.ಎಂ.ಎಂ.ಶ್ರೀನಿವಾಸ್‌ ಭರತ್‌, ಬೆಂಗಳೂರಿನ ನ್ಯಾಷ ನಲ್‌ ಸೆಂಟರ್‌ ಫಾರ್‌ ಬಯೋಲಾಜಿಕಲ್‌ ಸೈನ್ಸ್‌ನ ಸಹ ಪ್ರಾಧ್ಯಾಪಕ ಡಾ.ಪಡು ಬಿದರಿ ವಿ.ಶಿವಪ್ರಸಾದ್‌ ಆಯ್ಕೆಯಾಗಿದ್ದಾರೆ.

“ಪ್ರೊ.ಸತೀಶ್‌ ಧವನ್‌ ಯುವ ಎಂಜಿನಿಯರಿಂಗ್‌ ಪ್ರಶಸ್ತಿ’ಗೆ ಭಾರತೀಯ ವಿಜ್ಞಾನ ಸಂಸ್ಥೆಯ ಸಹ ಪ್ರಾಧ್ಯಾಪಕ ಡಾ.ಶಯನ್‌ ಶ್ರೀನಿವಾಸ ಗರಣಿ, ಡಾ.ಪ್ರಮೋದ್‌, ಎಚ್‌ಇಎಲ್‌ನ ಅಡಿಶನಲ್‌ ಜನರಲ್‌ ಮ್ಯಾನೇಜರ್‌ ಡಾ.ಸಿ.ಡಿ.ಮಧುಸೂದನ ಮತ್ತು ಏರೋನಾಟಿಕಲ್‌ ಡೆವಲಪ್‌ಮೆಂಟ್‌ ಏಜೆನ್ಸಿಯ ಡಾ.ಅಮಿ ತಾಭ್‌ ಸರಾಫ್ ಆಯ್ಕೆ ಆಗಿದ್ದಾರೆ.

ಹಾಗೆಯೇ, “ಡಾ.ಕಲ್ಪನಾ ಚಾವ್ಲಾ ಮಹಿಳಾ ಯುವ ವಿಜ್ಞಾನ ಪ್ರಶಸ್ತಿ’ಗೆ ದಾವಣಗೆರೆ ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕಿ ಪ್ರೊ.ಗಾಯತ್ರಿ ದೇವರಾಜ ಆಯ್ಕೆಯಾಗಿದ್ದು, ಪ್ರಶಸ್ತಿ 1 ಲಕ್ಷ ರೂ.ನಗದು ಮತ್ತು ಪ್ರಶಸ್ತಿ ಒಳಗೊಂಡಿದೆ. ಅ.22 ರಂದು ಸಂಜೆ 4 ಗಂಟೆಗೆ ಇಂಡಿ ಯನ್‌ ಇನ್‌ಸ್ಟಿಟ್ಯೂಟ್‌ ಆಫ್ ಸೈನ್ಸ್‌ನಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಸಿಎಂ ಬಿ.ಎಸ್‌.ಯಡಿಯೂಪ್ಪ ಅವರು ಸಾಧ ಕರಿಗೆ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.