![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Feb 27, 2020, 3:04 AM IST
ರೋಣ: ಆಳಂದ ತಾಲೂಕು ಖಜೂರಿಮಠದ ಪೀಠಾಧಿ ಪತಿ ಮುರುಘರಾಜೇಂದ್ರ ಕೋರಣೇಶ್ವರ ಸ್ವಾಮಿಗಳ ಅಣತಿಯಂತೆ, ನಾಡಿನ ಸ್ವಾಮೀಜಿಗಳ ಸಮ್ಮುಖದಲ್ಲಿ ತಾಲೂಕಿನ ಅಸೂಟಿ ಗ್ರಾಮದ ಖಜೂರಿಮಠದ ಶಾಂತಿಧಾಮಕ್ಕೆ ದಿವಾನ ಶರೀಫರು ಬುಧವಾರ ಪೀಠಾಧಿಪತಿಯಾದರು.
ಹುಟ್ಟಿದ್ದು ಇಸ್ಲಾಂ ಧರ್ಮದಲ್ಲಿಯಾದರೂ ಬಾಲ್ಯಾ ವಸ್ಥೆಯಿಂದಲೇ ಬಸವ ತತ್ವಗಳಿಗೆ ಮಾರು ಹೋಗಿದ್ದ ದಿವಾನ ಸಂತ ಶರೀಫರು, ಓದಿದ್ದು ಕೇವಲ 3ನೇ ತರಗತಿ. 2019, ನ.10ರಂದು ಶರೀಫರ ಇಚ್ಛಾಶಕ್ತಿ ಹಾಗೂ ಕುಟುಂಬಸ್ಥರ ಒಪ್ಪಿಗೆ ಮೇರೆಗೆ ಲಿಂಗದೀಕ್ಷೆ ನೀಡಲಾಗಿತ್ತು.
ಇವರನ್ನೇ ಮಠದ ಉತ್ತರಾಧಿಕಾರಿಯಾಗಿಸಲು ಮುರುಘ ರಾಜೇಂದ್ರ ಕೊರಣೇಶ್ವರ ಶ್ರೀಗಳು ಇಚ್ಛಿಸಿದ್ದರು. ಶರೀಫ ಅವರಿಗೆ ಈಗಾಗಲೇ ಮದುವೆಯಾಗಿ ನಾಲ್ಕು ಜನ ಮಕ್ಕಳಿದ್ದಾರೆ. ಇದೇ ಸಂದರ್ಭದಲ್ಲಿ ಮುರುಘರಾಜೇಂದ್ರ ಕೋರಣೇಶ್ವರ ಸ್ವಾಮಿಗಳು 9 ಜೋಡಿಗಳ ಸರ್ವಧರ್ಮ ಸಾಮೂಹಿಕ ವಿವಾಹ ಆಯೋಜಿಸಿದ್ದರು.
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.