Politics: ಬಿ.ಎಸ್‌.ಯಡಿಯೂರಪ್ಪ ಪತ್ನಿ ಸಾವಿನಲ್ಲಿ ಶೋಭಾ ಕರಂದ್ಲಾಜೆ ಕೈವಾಡ: ಬೈರತಿ ಸುರೇಶ್‌


Team Udayavani, Oct 21, 2024, 6:50 AM IST

Politics: ಬಿ.ಎಸ್‌.ಯಡಿಯೂರಪ್ಪ ಪತ್ನಿ ಸಾವಿನಲ್ಲಿ ಶೋಭಾ ಕರಂದ್ಲಾಜೆ ಕೈವಾಡ: ಬೈರತಿ ಸುರೇಶ್‌

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರ ಪತ್ನಿ ಮೈತ್ರಾದೇವಿ ಸಾವಿನ ಪ್ರಕರಣದಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಪಾತ್ರವಿದೆ ಎಂದು ಗಂಭೀರ ಆರೋಪ ಮಾಡಿರುವ ಬೈರತಿ ಸುರೇಶ್‌, ಈ ಬಗ್ಗೆ ಕೂಲಂಕಷ ತನಿಖೆ ಆಗಬೇಕು ಎಂದು ಒತ್ತಾಯಿಸಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿ, ಶೋಭಾ ಕರಂದ್ಲಾಜೆ ಅವರು ಗಾಳಿಯಲ್ಲಿ ಗುಂಡು ಹಾರಿಸುವುದನ್ನು ಬಿಡಬೇಕು. ಹಾಗಾದರೆ, ಯಡಿಯೂರಪ್ಪ ಪತ್ನಿ ಮೈತ್ರಾದೇವಿ ಸಾವು ಹೇಗಾಯಿತು ಅಂತ ನಾನೂ ಕೇಳುತ್ತೇನೆ. ಆ ಪ್ರಕರಣದಲ್ಲಿ ಶೋಭಾ ಕರಂದ್ಲಾಜೆ ಪಾತ್ರವಿದೆ ಅಂತ ನಾನೂ ಆರೋಪ ಮಾಡುತ್ತೇನೆ. ಅದನ್ನು ಅವರು ಒಪ್ಪಿಕೊಳ್ಳುತ್ತಾರಾ? ಅದರ ಬಗ್ಗೆ ಕೂಲಂಕಷ ತನಿಖೆ ಆಗಲಿ ಎಂದು ಆಗ್ರಹಿಸಿದರು.

ಶೋಭಾ ಕರಂದ್ಲಾಜೆ ಕೇಂದ್ರ ಸಚಿವರಾಗಿದ್ದಾರೆ. ಸುಮ್ಮನೆ ಬೇಕಾಬಿಟ್ಟಿಯಾಗಿ ಹೇಳಿಕೆ ನೀಡಬಾರದು. ಅವರು ಹೇಳಿದಂತೆ ಇ.ಡಿ.ಯವರು ಕೇಳುತ್ತಾರಾ? ಶೋಭಾ ಅವರಿಗಿಂತ ಇ.ಡಿ. ಮೇಲೆ ನಮಗೆ ವಿಶ್ವಾಸ ಇದೆ ಎಂದು ತೀಕ್ಷ್ಣವಾಗಿ ಹೇಳಿದರು.

ಚಾಮುಂಡೇಶ್ವರಿ ಎದುರು ಪ್ರಮಾಣ ಮಾಡಿ: 
ಮೈಸೂರಿನ ಶಾಸಕರೊಬ್ಬರಿದ್ದಾರೆ. ಅವರು ಮಾತೆತ್ತಿದರೆ ಬರೀ ಸುಳ್ಳು. ಒಳಗಡೆ ಪೂಜೆ ಮಾಡಿ ಹಣೆಗೆ ನಾಮ ಇಟ್ಟುಕೊಂಡ ಮಾತ್ರಕ್ಕೆ ಒಳ್ಳೆಯವರಾಗುವುದಿಲ್ಲ. ಹೊರಗಡೆ ಸುಳ್ಳು ಹೇಳಿದರೆ, ದೇವರು ಮೆಚ್ಚುವುದಿಲ್ಲ. ನಾನು ಈಗಲೂ ಸವಾಲು ಹಾಕುತ್ತೇನೆ, ಒಂದೇ ಒಂದು ಫೈಲ್‌ ನಾಪತ್ತೆಯಾಗಿದ್ದರೆ, ನಾನು ಚಾಮುಂಡೇಶ್ವರಿಗೆ ಬಂದು ಪ್ರಮಾಣ ಮಾಡುತ್ತೇನೆ. ಅವರೂ ಬೇಕಿದ್ದರೆ, ಚಾಮುಂಡೇಶ್ವರಿ ಅಥವಾ ಧರ್ಮಸ್ಥಳಕ್ಕೆ ಬಂದು ಪ್ರಮಾಣ ಮಾಡಲಿ ಎಂದು ಬೈರತಿ ಸವಾಲು ಹಾಕಿದರು.

ಟಾಪ್ ನ್ಯೂಸ್

ಕ್ಷುಲ್ಲಕ ವಿಚಾರಕ್ಕೆ ಮೂವರು ಮಕ್ಕಳಿಗೆ ವಿಷ ಉಣಿಸಿ ತಾನು ಆತ್ಮಹತ್ಯೆಗೆ ಯತ್ನಿಸಿದ ತಾಯಿ

ಕ್ಷುಲ್ಲಕ ವಿಚಾರಕ್ಕೆ ಮೂವರು ಮಕ್ಕಳಿಗೆ ವಿಷ ಉಣಿಸಿ ತಾನು ಆತ್ಮಹತ್ಯೆಗೆ ಯತ್ನಿಸಿದ ತಾಯಿ

012

Jayarama Acharya: ತೆಂಕುತಿಟ್ಟಿನ ಪ್ರಸಿದ್ಧ ಹಾಸ್ಯ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ ನಿಧನ

Paduvari-Someshwara-beach

Tourism: ರಾಜ್ಯದ 7 ಐತಿಹಾಸಿಕ ತಾಣಗಳ ಅಭಿವೃದ್ಧಿಗೆ ಮುನ್ನುಡಿ

Heavy Rain: ಅನ್ನದಾತರಿಗೆ ಚಿತ್ರಾ ಮಳೆ ತಂದ ಚಿಂತೆ! ಹಿಂಗಾರು ಬಿತ್ತನೆಗೂ ಅಡ್ಡಿ

Heavy Rain: ಅನ್ನದಾತರಿಗೆ ಚಿತ್ರಾ ಮಳೆ ತಂದ ಚಿಂತೆ! ಹಿಂಗಾರು ಬಿತ್ತನೆಗೂ ಅಡ್ಡಿ

Salmana

Baba Siddiqui Case: ಸಲ್ಮಾನ್‌ ಹತ್ಯೆಗೆ ಸಂಚು ಆರೋಪಿಗೆ ಪೊಲೀಸರಿಂದ ಹನಿಟ್ರ್ಯಾಪ್‌ ಬಲೆ!

MVA-Agadi

Maharashtra: ಸೀಟು ಹಂಚಿಕೆ ಬಿಕ್ಕಟ್ಟು; ಶರದ್‌ ನೆರವು ಕೋರಿದ ಕಾಂಗ್ರೆಸ್‌, ಉದ್ಧವ್‌ ಪಕ್ಷ

Isreal-Meet

leaked letter: ಇರಾನ್‌ ಮೇಲೆ ದಾಳಿಗೆ ಇಸ್ರೇಲ್‌ ಸಿದ್ಧವಾಗಿತ್ತು: ವರದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕ್ಷುಲ್ಲಕ ವಿಚಾರಕ್ಕೆ ಮೂವರು ಮಕ್ಕಳಿಗೆ ವಿಷ ಉಣಿಸಿ ತಾನು ಆತ್ಮಹತ್ಯೆಗೆ ಯತ್ನಿಸಿದ ತಾಯಿ

ಕ್ಷುಲ್ಲಕ ವಿಚಾರಕ್ಕೆ ಮೂವರು ಮಕ್ಕಳಿಗೆ ವಿಷ ಉಣಿಸಿ ತಾನು ಆತ್ಮಹತ್ಯೆಗೆ ಯತ್ನಿಸಿದ ತಾಯಿ

Paduvari-Someshwara-beach

Tourism: ರಾಜ್ಯದ 7 ಐತಿಹಾಸಿಕ ತಾಣಗಳ ಅಭಿವೃದ್ಧಿಗೆ ಮುನ್ನುಡಿ

Server Problem: ಸಿಗದ ಅನ್ನಭಾಗ್ಯ! ವಿಳಂಬದ ಜತೆಗೆ ಮಂದಗತಿಯಲ್ಲಿದೆ ಪಡಿತರ ವಿತರಣೆ

Server Problem: ಸಿಗದ ಅನ್ನಭಾಗ್ಯ! ವಿಳಂಬದ ಜತೆಗೆ ಮಂದಗತಿಯಲ್ಲಿದೆ ಪಡಿತರ ವಿತರಣೆ

ಮಳೆ ಅಬ್ಬರಕ್ಕೆ ಜಮೀನಲ್ಲೇ ಕೊಳೆಯುತ್ತಿರುವ ಬೆಳೆಗಳು!

ಮಳೆ ಅಬ್ಬರಕ್ಕೆ ಜಮೀನಲ್ಲೇ ಕೊಳೆಯುತ್ತಿರುವ ಬೆಳೆಗಳು!

C P YOgeshwar

C. P. Yogeshwara; ತೆನೆ ಕೊಡುಗೆ ಒಪ್ಪದ ಸೈನಿಕ: ಚನ್ನಪಟ್ಟಣ ಕಗ್ಗಂಟು

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

ಕ್ಷುಲ್ಲಕ ವಿಚಾರಕ್ಕೆ ಮೂವರು ಮಕ್ಕಳಿಗೆ ವಿಷ ಉಣಿಸಿ ತಾನು ಆತ್ಮಹತ್ಯೆಗೆ ಯತ್ನಿಸಿದ ತಾಯಿ

ಕ್ಷುಲ್ಲಕ ವಿಚಾರಕ್ಕೆ ಮೂವರು ಮಕ್ಕಳಿಗೆ ವಿಷ ಉಣಿಸಿ ತಾನು ಆತ್ಮಹತ್ಯೆಗೆ ಯತ್ನಿಸಿದ ತಾಯಿ

012

Jayarama Acharya: ತೆಂಕುತಿಟ್ಟಿನ ಪ್ರಸಿದ್ಧ ಹಾಸ್ಯ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ ನಿಧನ

Paduvari-Someshwara-beach

Tourism: ರಾಜ್ಯದ 7 ಐತಿಹಾಸಿಕ ತಾಣಗಳ ಅಭಿವೃದ್ಧಿಗೆ ಮುನ್ನುಡಿ

Heavy Rain: ಅನ್ನದಾತರಿಗೆ ಚಿತ್ರಾ ಮಳೆ ತಂದ ಚಿಂತೆ! ಹಿಂಗಾರು ಬಿತ್ತನೆಗೂ ಅಡ್ಡಿ

Heavy Rain: ಅನ್ನದಾತರಿಗೆ ಚಿತ್ರಾ ಮಳೆ ತಂದ ಚಿಂತೆ! ಹಿಂಗಾರು ಬಿತ್ತನೆಗೂ ಅಡ್ಡಿ

Salmana

Baba Siddiqui Case: ಸಲ್ಮಾನ್‌ ಹತ್ಯೆಗೆ ಸಂಚು ಆರೋಪಿಗೆ ಪೊಲೀಸರಿಂದ ಹನಿಟ್ರ್ಯಾಪ್‌ ಬಲೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.