Shobha Karandlaje; ದುಷ್ಟ ಶಕ್ತಿಗಳು ಯಾರೆಂಬುದನ್ನು ಜನರೇ ತೀರ್ಮಾನಿಸುತ್ತಾರೆ
Team Udayavani, Oct 13, 2024, 1:06 AM IST
ಮೈಸೂರು: ದುಷ್ಟ ಶಕ್ತಿಗಳು ಯಾರು ಎಂಬುದನ್ನು ಸರಕಾರ ತೀರ್ಮಾನ ಮಾಡುವುದಿಲ್ಲ, ಬದಲಿಗೆ ಜನ ತೀರ್ಮಾನ ಮಾಡುತ್ತಾರೆ ಎಂದು ಸರಕಾರದ ವಿರುದ್ಧ ಸಚಿವೆ ಶೋಭಾ ಕರಂದ್ಲಾಜೆ ಕಿಡಿಕಾರಿದರು.
ದುಷ್ಟ ಶಕ್ತಿಗಳ ಎದುರು ಸತ್ಯದ ಜಯ ಎಂಬ ಜಾಹೀರಾತು ಕುರಿತು ಪ್ರತಿಕ್ರಿಯಿಸಿ, ಯಾರು ಸರಕಾರದ ಹಣ, ಸಂಪತ್ತನ್ನು ಲೂಟಿ ಮಾಡುತ್ತಿದ್ದಾರೆ. ಯಾರು ಭಷ್ಟಾಚಾರವನ್ನು ಉದ್ಯಮ ಮಾಡಿಕೊಂಡಿ¨ªಾರೆ ಅವರು ಯಾವ ದುಷ್ಟರ ಬಗ್ಗೆ ಮಾತನಾಡ್ತಾರೆ? ಇದನ್ನು ಅವರಿಗೆ ಅವರೇ ಪ್ರಶ್ನಿಸಿಕೊಳ್ಳಬೇಕು. ಮುಡಾ ಹಗರಣದಲ್ಲಿ ಸಿಎಂ ಪತ್ನಿ ಸೈಟ್ ವಾಪಸ್ ಮಾಡಿದ್ದಾರೆ. ತಪ್ಪು ಮಾಡದೇ ಏಕೆ ವಾಪಸ್ ನೀಡಿದರು. ತಪ್ಪು ಮಾಡಿರುವುದಕ್ಕೆ ವಾಪಸ್ ನೀಡಿದ್ದೀರಿ. ವಾಲ್ಮೀಕಿ ನಿಗಮದಲ್ಲಿ ಹಗರಣದ ಬಗ್ಗೆ ಇ.ಡಿ. ವರದಿ ನೀಡಿದೆ ಎಂದು ದೂರಿದರು. ಪರಿಶಿಷ್ಟ ಪಂಗಡದ ಹಣವನ್ನ ಆಂಧ್ರ, ಬಳ್ಳಾರಿ ಚುನಾವಣೆಗೆ ನೀಡಿರುವ ವರದಿ ನೀಡಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
G.Parameshwara; ಬೊಂಬೆ ಹೇಳುತೈತೆ ಹಾಡಿಗೆ ಗೃಹ ಸಚಿವರ ಹೆಜ್ಜೆ!
H.D. Kumaraswamy; ಹತ್ತು ವರ್ಷಗಳ ಹಿಂದಿನ ವರದಿ ಇಟ್ಟುಕೊಂಡು ಏನು ಮಾಡುತ್ತೀರಿ?
Mysore Dasara;ದೀಪಾಲಂಕಾರ 12 ದಿನ ವಿಸ್ತರಣೆ: ಡಿ.ಕೆ.ಶಿವಕುಮಾರ್
Grants: ಕೇಂದ್ರ ಸರಕಾರ ದೂರುವುದೇ ರಾಜ್ಯ ಕಾಂಗ್ರೆಸ್ ಸರಕಾರದ ಚಾಳಿ: ಪ್ರಹ್ಲಾದ್ ಜೋಶಿ
Mysuru Dasara: ವಿಶ್ವವಿಖ್ಯಾತ ಜಂಬೂಸವಾರಿ ಸಂಪನ್ನ; 5ನೇ ಬಾರಿ ಅಂಬಾರಿ ಹೊತ್ತ ಅಭಿಮನ್ಯು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.