Shobha Karandlaje; ದುಷ್ಟ ಶಕ್ತಿಗಳು ಯಾರೆಂಬುದನ್ನು ಜನರೇ ತೀರ್ಮಾನಿಸುತ್ತಾರೆ


Team Udayavani, Oct 13, 2024, 1:06 AM IST

1-a-shobha

ಮೈಸೂರು: ದುಷ್ಟ ಶಕ್ತಿಗಳು ಯಾರು ಎಂಬುದನ್ನು ಸರಕಾರ ತೀರ್ಮಾನ ಮಾಡುವುದಿಲ್ಲ, ಬದಲಿಗೆ ಜನ ತೀರ್ಮಾನ ಮಾಡುತ್ತಾರೆ ಎಂದು ಸರಕಾರದ ವಿರುದ್ಧ ಸಚಿವೆ ಶೋಭಾ ಕರಂದ್ಲಾಜೆ ಕಿಡಿಕಾರಿದರು.

ದುಷ್ಟ ಶಕ್ತಿಗಳ ಎದುರು ಸತ್ಯದ ಜಯ ಎಂಬ ಜಾಹೀರಾತು ಕುರಿತು ಪ್ರತಿಕ್ರಿಯಿಸಿ, ಯಾರು ಸರಕಾರದ ಹಣ, ಸಂಪತ್ತನ್ನು ಲೂಟಿ ಮಾಡುತ್ತಿದ್ದಾರೆ. ಯಾರು ಭಷ್ಟಾಚಾರವನ್ನು ಉದ್ಯಮ ಮಾಡಿಕೊಂಡಿ¨ªಾರೆ ಅವರು ಯಾವ ದುಷ್ಟರ ಬಗ್ಗೆ ಮಾತನಾಡ್ತಾರೆ? ಇದನ್ನು ಅವರಿಗೆ ಅವರೇ ಪ್ರಶ್ನಿಸಿಕೊಳ್ಳಬೇಕು. ಮುಡಾ ಹಗರಣದಲ್ಲಿ ಸಿಎಂ ಪತ್ನಿ ಸೈಟ್‌ ವಾಪಸ್‌ ಮಾಡಿದ್ದಾರೆ. ತಪ್ಪು ಮಾಡದೇ ಏಕೆ ವಾಪಸ್‌ ನೀಡಿದರು. ತಪ್ಪು ಮಾಡಿರುವುದಕ್ಕೆ ವಾಪಸ್‌ ನೀಡಿದ್ದೀರಿ. ವಾಲ್ಮೀಕಿ ನಿಗಮದಲ್ಲಿ ಹಗರಣದ ಬಗ್ಗೆ ಇ.ಡಿ. ವರದಿ ನೀಡಿದೆ ಎಂದು ದೂರಿದರು. ಪರಿಶಿಷ್ಟ ಪಂಗಡದ ಹಣವನ್ನ ಆಂಧ್ರ, ಬಳ್ಳಾರಿ ಚುನಾವಣೆಗೆ ನೀಡಿರುವ ವರದಿ ನೀಡಿದೆ ಎಂದರು.

ಟಾಪ್ ನ್ಯೂಸ್

Kolluru

Kolluru: ನವರಾತ್ರಿ ರಥೋತ್ಸವ, ನವಾನ್ನಪ್ರಾಶನ, ವಿಜಯೋತ್ಸವ

Kapu-Uccila

Udupi: ಉಚ್ಚಿಲ: ಮಹಾಚಂಡಿಕಾಯಾಗ, ಮಹಾ ಅನ್ನಸಂತರ್ಪಣೆ

Dinesh-gundurao

Sulya: ನಾಯಕತ್ವ ಸಮಸ್ಯೆ ಇರುವುದು ಬಿಜೆಪಿಯಲ್ಲಿ: ದಿನೇಶ್‌ ಗುಂಡೂರಾವ್‌

PM Modi

RSS; ಶತಮಾನದ ಸಂಭ್ರಮ: ಸದಸ್ಯರಿಗೆ ಮೋದಿ ಶುಭಾಶಯ

DKS

Dasara: ರಾಜ್ಯಕ್ಕೆ ಕೆಟ್ಟ ಹೆಸರು ತರಲು ಯತ್ನಿಸುತ್ತಿರುವವರೇ ದುಷ್ಟಶಕ್ತಿಗಳು: ಡಿಕೆಶಿ

yashapal

Udupi: ಭದ್ರತೆ ದೃಷ್ಟಿಯಿಂದ ಪ್ರಕರಣ ಉನ್ನತ ಮಟ್ಟದ ತನಿಖೆ ವಹಿಸಿ: ಶಾಸಕ ಯಶ್‌ಪಾಲ್‌ ಸುವರ್ಣ

ucchila

Udupi: ಉಚ್ಚಿಲ ದಸರಾ 2024; ಶಾರದೆ, ನವದುರ್ಗೆಯರ ಅದ್ದೂರಿ ಶೋಭಾಯಾತ್ರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-paramm

G.Parameshwara; ಬೊಂಬೆ ಹೇಳುತೈತೆ ಹಾಡಿಗೆ ಗೃಹ ಸಚಿವರ ಹೆಜ್ಜೆ!

HDK (4)

H.D. Kumaraswamy; ಹತ್ತು ವರ್ಷಗಳ ಹಿಂದಿನ ವರದಿ ಇಟ್ಟುಕೊಂಡು ಏನು ಮಾಡುತ್ತೀರಿ?

1-saasds

Mysore Dasara;ದೀಪಾಲಂಕಾರ 12 ದಿನ ವಿಸ್ತರಣೆ: ಡಿ.ಕೆ.ಶಿವಕುಮಾರ್‌

Joshi

Grants: ಕೇಂದ್ರ ಸರಕಾರ ದೂರುವುದೇ ರಾಜ್ಯ ಕಾಂಗ್ರೆಸ್‌ ಸರಕಾರದ ಚಾಳಿ: ಪ್ರಹ್ಲಾದ್‌ ಜೋಶಿ

Jamboo1

Mysuru Dasara: ವಿಶ್ವವಿಖ್ಯಾತ ಜಂಬೂಸವಾರಿ ಸಂಪನ್ನ; 5ನೇ ಬಾರಿ ಅಂಬಾರಿ ಹೊತ್ತ ಅಭಿಮನ್ಯು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Kolluru

Kolluru: ನವರಾತ್ರಿ ರಥೋತ್ಸವ, ನವಾನ್ನಪ್ರಾಶನ, ವಿಜಯೋತ್ಸವ

Kapu-Uccila

Udupi: ಉಚ್ಚಿಲ: ಮಹಾಚಂಡಿಕಾಯಾಗ, ಮಹಾ ಅನ್ನಸಂತರ್ಪಣೆ

Dinesh-gundurao

Sulya: ನಾಯಕತ್ವ ಸಮಸ್ಯೆ ಇರುವುದು ಬಿಜೆಪಿಯಲ್ಲಿ: ದಿನೇಶ್‌ ಗುಂಡೂರಾವ್‌

PM Modi

RSS; ಶತಮಾನದ ಸಂಭ್ರಮ: ಸದಸ್ಯರಿಗೆ ಮೋದಿ ಶುಭಾಶಯ

DKS

Dasara: ರಾಜ್ಯಕ್ಕೆ ಕೆಟ್ಟ ಹೆಸರು ತರಲು ಯತ್ನಿಸುತ್ತಿರುವವರೇ ದುಷ್ಟಶಕ್ತಿಗಳು: ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.