![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Aug 23, 2020, 9:45 AM IST
ಬೆಂಗಳೂರು: ಗಣೇಶ ಹಬ್ಬದ ದಿನವೇ ಬೆಂಗಳೂರಿನಲ್ಲಿ ಗುಂಡಿನ ಸದ್ದು ಕೇಳಿಸಿದೆ. ನಗರದ ಕೆ. ಆರ್ ಪುರದಲ್ಲಿ ಶನಿವಾರ ರಾತ್ರಿ ರಿಯಲ್ ಎಸ್ಟೇಟ್ ಉದ್ಯಮಿ ಮೇಲೆ ಫೈರಿಂಗ್ ನಡೆಸಲಾಗಿದೆ.
ರಿಯಲ್ ಎಸ್ಟೇಟ್ ಏಜೆಂಟ್ ಆಟೋ ಬಾಬು ಎನ್ನುವವರ ಮೇಲೆ ಶನಿವಾರ ರಾತ್ರಿ 10ರ ಸುಮಾರಿಗೆ ಗುಂಡಿನ ದಾಳಿ ನಡೆಸಲಾಗಿದೆ. ಗಾಯಾಳು ಆಟೋ ಬಾಬುಗೆ ಗಂಭೀರ ಗಾಯವಾಗಿದ್ದು, ಅಸ್ಪತ್ರೆಗೆ ದಾಖಲು ಮಾಡಲಾಗಿದೆ.
ಕೆ ಆರ್ ಪುರ ಪೊಲೀಸ್ ಠಾಣೆ ವ್ಯಾಪ್ತಿಯ ದರ್ಗಾ ರಸ್ತೆಯಲ್ಲಿರುವ ಆಟೋ ಬಾಬು ಕಚೇರಿಯಲ್ಲಿ ದಾಳಿ ಮಾಡಲಾಗಿದೆ. ಇಬ್ಬರು ಅಪರಿಚಿತ ವ್ಯಕ್ತಿಗಳು ತಡರಾತ್ರಿ 10 ಗಂಟೆಯ ಸುಮಾರಿಗೆ ಆಟೋ ಬಾಬು ಕಚೇರಿಯಲ್ಲಿ ಇದ್ದ ವೇಳೆ ಗುಂಡು ಹಾರಿಸಿದ್ದಾರೆ ಎಂದು ವರದಿಯಾಗಿದೆ.
ಇದನ್ನೂ ಓದಿ: ಬೀದರ್ ನಲ್ಲಿ ಮತ್ತೆ ನಾಲ್ವರು ಕೋವಿಡ್ ಸೋಂಕಿಗೆ ಬಲಿ: 82 ಹೊಸ ಸೋಂಕು ಪ್ರಕರಣಗಳು
ಪ್ರಕರಣದ ಸಂಬಂಧ ಕೆ.ಆರ್ ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.