ತಡವಾಗಿ ಬೇಡಿಕೆ ಸಲ್ಲಿಸಿದ ಖಾಸಗಿ ಶಾಲೆಗಳಲ್ಲಿ ಮಾತ್ರ ಪಠ್ಯ ಪುಸ್ತಕ ಕೊರತೆ


Team Udayavani, Nov 10, 2022, 7:55 AM IST

ತಡವಾಗಿ ಬೇಡಿಕೆ ಸಲ್ಲಿಸಿದ ಖಾಸಗಿ ಶಾಲೆಗಳಲ್ಲಿ ಮಾತ್ರ ಪಠ್ಯ ಪುಸ್ತಕ ಕೊರತೆ

ಬೆಂಗಳೂರು: 2022-23ನೇ ಸಾಲಿಗೆ 2021 ಡಿಸೆಂಬರ್‌ನಲ್ಲಿ ಸ್ಯಾಟ್ಸ್‌ ಮೂಲಕ ಬೇಡಿಕೆ ಪಡೆದ ಎಲ್ಲ ಸರಕಾರಿ ಮತ್ತು ಅನುದಾನಿತ ಶಾಲೆಗಳಿಗೆ ಬೇಡಿಕೆ ಅನ್ವಯ ಪಠ್ಯಪುಸ್ತಕ ವಿತರಿಸಲಾಗಿದೆ. ತಡವಾಗಿ ಬೇಡಿಕೆ ಸಲ್ಲಿಸಿದ ಖಾಸಗಿ ಶಾಲೆಗಳಲ್ಲಿ ಮಾತ್ರ ಪಠ್ಯ ಪುಸ್ತಕಗಳ ಕೊರತೆ ಎದುರಾಗಿದೆ ಎಂದು ರಾಜ್ಯ ಪಠ್ಯಪುಸ್ತಕ ಸಂಘದ ವ್ಯವಸ್ಥಾಪಕ ನಿರ್ದೇಶಕರು ಪತ್ರಿಕಾ ಪ್ರಕಟನೆಯಲ್ಲಿ ಸ್ಪಷ್ಟಪಡಿಸಿದ್ದಾರೆ.

ಟ್ವಿಟರ್‌ಗಳಲ್ಲಿ ಶೈಕ್ಷಣಿಕ ವರ್ಷ ಪ್ರಾರಂಭವಾಗಿ ಅರ್ಧ ವರ್ಷವಾದರೂ ಪಠ್ಯಪುಸ್ತಕಗಳು ಶಾಲೆಗಳಿಗೆ ತಲುಪಿಲ್ಲ ಎಂಬುದಾಗಿ ವರದಿಯಾಗಿತ್ತು. ಈ ವಿಚಾರಕ್ಕೆ ಸ್ಪಷ್ಟನೆ ನೀಡಿರುವ ಪಠ್ಯಪುಸ್ತಕ ಸಂಘದ ವ್ಯವಸ್ಥಾಪಕ ನಿರ್ದೇಶಕರು, ನಿಗದಿತ ಸಮಯದಲ್ಲಿ ಹಣ ಪಾವತಿಸಿ, ಮಾರಾಟ ಪಠ್ಯಪುಸ್ತಕಗಳಿಗೆ ಬೇಡಿಕೆ ಸಲ್ಲಿಸದಿದ್ದ ಕೆಲವು ಶಾಲೆಗಳು ಪಠ್ಯಪುಸ್ತಕಗಳನ್ನು ನೀಡಲು ಮನವಿ ಮಾಡಿದರು.

ಈ ಕಾರಣದಿಂದ ಸ್ಯಾಟ್ಸ್‌ನಲ್ಲಿ ಬೇಡಿಕೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿತ್ತು. ಒಟ್ಟು 17,710 ಅನುದಾನರಹಿತ ಖಾಸಗಿ ಶಾಲೆಗಳ ಪೈಕಿ 1,826 ಶಾಲೆಗಳವರು 2022 ಆಗಸ್ಟ್‌ನಲ್ಲಿ ಹೆಚ್ಚುವರಿ 5,46,547 ಪಠ್ಯಪುಸ್ತಕಗಳಿಗೆ ಮತ್ತೂಮ್ಮೆ ಬೇಡಿಕೆ ಸಲ್ಲಿಸಿ ಹಣ ಪಾವತಿಸಿದ್ದರು. ಅದರಂತೆ ಮುದ್ರಕರಿಗೆ ಹೆಚ್ಚುವರಿ ಬೇಡಿಕೆಯ ಪಠ್ಯಪುಸ್ತಕ ಮುದ್ರಿಸಿ, ಸರಬರಾಜು ಮಾಡಲು ಕಾರ್ಯಾದೇಶ ನೀಡಿದ್ದು, ಒಟ್ಟು ಬೇಡಿಕೆಯ ಶೇ.60 ಪುಸ್ತಕಗಳು ಈಗಾಗಲೇ ಬ್ಲಾಕ್‌ ಹಂತಕ್ಕೆ ಸರಬರಾಜು ಆಗಿವೆ. ಉಳಿದ ಪುಸ್ತಕಗಳನ್ನು ವಾರದೊಳಗೆ ಖಾಸಗಿ ಶಾಲೆಗಳಿಗೆ ಸರಬರಾಜು ಮಾಡಲು ಸಂಘದಿಂದ ಕ್ರಮ ವಹಿಸಲಾಗಿದೆ ಎಂದು ತಿಳಿಸಿದ್ದಾರೆ.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.