ಸ್ವಾಮೀಜಿ ಆರೋಗ್ಯ: ಭಕ್ತರಲ್ಲಿ  ಆತಂಕ;14 ಹೆಲಿಪ್ಯಾಡ್‌ ನಿರ್ಮಾಣ


Team Udayavani, Jan 18, 2019, 12:40 AM IST

80.jpg

ತುಮಕೂರು: ಸಿದ್ಧಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿ ಆರೋಗ್ಯದಲ್ಲಿ ಕ್ಷಣ ಕ್ಷಣಕ್ಕೂ ಬದಲಾವಣೆಯಾಗುತ್ತಿರುವುದರಿಂದ ಭಕ್ತ ರಲ್ಲಿ ಆತಂಕ ಮನೆಮಾಡಿದೆ. ಸಿದ್ಧಗಂಗಾ ಮಠ ದಲ್ಲಿ ಮುಖಂಡರು ಮತ್ತು ಮಠಾಧಿಕಾರಿಗಳ ಸಭೆ ನಿರಂತರ ನಡೆಯುತ್ತಿದೆ. ಮಠ ದಲ್ಲಿ ಏನಾಗುತ್ತಿದೆ ಎನ್ನುವ ಆತಂಕ ಭಕ್ತರಲ್ಲಿ ಹೆಚ್ಚುತ್ತಿದೆ. ಹೀಗಾಗಿ ಸ್ವಾಮೀಜಿ ಯವರ ದರ್ಶನ ಪಡೆ ಯಲು ಅವಕಾಶ ನೀಡ ಬೇಕು ಎಂದು ಆಗ್ರಹಿಸುತ್ತಿದ್ದಾರೆ.

ಶ್ರೀಗಳ ಭೇಟಿಗಾಗಿ ರಾಷ್ಟ್ರಮಟ್ಟದ ನಾಯಕರು ಮಠಕ್ಕೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ನಗರದ ಸಮೀಪ 14 ಹೆಲಿಪ್ಯಾಡ್‌ಗಳ ನಿರ್ಮಾಣ ಕಾರ್ಯ ಭರದಿಂದ ನಡೆದಿದೆ. ಮಠಕ್ಕೆ ಭೇಟಿ ನೀಡುವ ಭಕ್ತರ ಸಂಖ್ಯೆ ಹೆಚ್ಚುತ್ತಿರುವಂತೆಯೇ ಪೊಲೀಸ್‌ ಭದ್ರತೆಯನ್ನೂ ಹೆಚ್ಚಿಸಲಾಗಿದೆ. ಮಠದ ಸುತ್ತಲೂ ಬ್ಯಾರಿಕೇಡ್‌ ಹಾಕಲಾಗಿದೆ. ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಮತ್ತು ಸುತ್ತೂರು ಶ್ರೀಗಳು ಶುಕ್ರವಾರ ಮಠಕ್ಕೆ ಭೇಟಿ ನೀಡಲಿದ್ದಾರೆ.

ಸಿದ್ಧಗಂಗಾ ಮಠದ ಹಿರಿಯ ಶ್ರೀಗಳ ಆರೋಗ್ಯ ವೈದ್ಯರು ನಿರೀಕ್ಷಿಸಿದಂತೆ ಗುಣಮುಖವಾಗುತ್ತಿಲ್ಲ. ಶ್ರೀಗಳು ಒಂದು ಬಾರಿ ತೀರಾ ಅನಾರೋಗ್ಯಕ್ಕೆ ಒಳಗಾದವರಂತೆ ಕಾಣುತ್ತಾರೆ. ಅನಂತರ ಚೇತರಿಸಿಕೊಳ್ಳುತ್ತಿದ್ದಾರೆ. ವೆಂಟಿಲೇಟರ್‌ ಮೂಲಕ ಕೆಲವು ಗಂಟೆಗಳ ಕಾಲ ಉಸಿರಾಡಿದರೆ ಮತ್ತೆ ಕೆಲವು ಗಂಟೆ ಸ್ವಯಂ ಉಸಿರಾಟ ಮಾಡುತ್ತಿದ್ದಾರೆ.

ಸಭೆ ಮೇಲೆ ಸಭೆ
ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಅವರು ಗುರುವಾರ ಬೆಳಗ್ಗೆಯಿಂದ ಮಠದಲ್ಲಿಯೇ ಇದ್ದು ಸಭೆಗಳ ಮೇಲೆ ಸಭೆ ನಡೆಸಿದ್ದಾರೆ. ಸಿದ್ಧಗಂಗಾ ಶ್ರೀ ಅವರಿಗೆ ಭಾರತ ರತ್ನ ನೀಡುವ ನಿಟ್ಟಿನಲ್ಲಿ ಕೇಂದ್ರ ಸರಕಾರಕ್ಕೆ ಮನವಿ ಮಾಡಲಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ. ಅಗತ್ಯ ಬಿದ್ದರೆ ಸಂಸದರ ನಿಯೋಗದ ಜತೆಗೆ ತೆರಳಿ ಮನವಿ ಮಾಡಿಕೊಳ್ಳಲಾಗುತ್ತದೆ ಎಂದಿದ್ದಾರೆ. ಶುಕ್ರವಾರ ಸುತ್ತೂರು ಶ್ರೀಗಳು ಮಠಕ್ಕೆ ಆಗಮಿಸಲಿದ್ದಾರೆ. ಅವರು ಬಂದ ಮೇಲೆ ಮುಂದೆ ಯಾವ ನಿರ್ಣಯ ಕೈಗೊಳ್ಳಬೇಕು ಎಂದು ನಿರ್ಧಾರವಾಗಲಿದೆ. 

ಭಕ್ತರ ಪ್ರತಿಭಟನೆ
ಸಿದ್ಧಗಂಗಾ ಮಠಾಧ್ಯಕ್ಷ ಶ್ರೀ ಸಿದ್ದಲಿಂಗ ಸ್ವಾಮೀಜಿ ಯಾರೂ ಮಠಕ್ಕೆ ಬರಬೇಡಿ. ಶ್ರೀಗಳನ್ನು ನೋಡಲು ಅವಕಾಶವಿಲ್ಲ, ಶ್ರೀಗಳಿಗೆ ಸೋಂಕು ತಗಲುತ್ತದೆ ಎಂದು ಹೇಳಿ ದರೂ ಭಕ್ತರು ತಂಡೋಪತಂಡವಾಗಿ ಬರು ತ್ತಿದ್ದಾರೆ. ಶ್ರೀಗಳನ್ನು ನಾವು ನೋಡ ಬೇಕು, ಅವಕಾಶ ನೀಡಿ ಎಂದು ಅಪರಾಹ್ನ ಭಕ್ತರು ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಭಕ್ತರ ಆಕ್ರೋಶ ಹೆಚ್ಚಾದ ಹಿನ್ನೆಲೆಯಲ್ಲಿ ಮಧ್ಯಾಹ್ನ ಹಳೆಯ ಮಠದಲ್ಲಿ  ಕಿಟಿಕಿಯ ಮೂಲಕ ನೋಡಲು ಅವಕಾಶ ಕಲ್ಪಿಸಲಾಯಿತು.

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.