![BR-Hills](https://www.udayavani.com/wp-content/uploads/2025/02/BR-Hills-415x249.jpg)
![BR-Hills](https://www.udayavani.com/wp-content/uploads/2025/02/BR-Hills-415x249.jpg)
Team Udayavani, Aug 5, 2021, 1:28 PM IST
ಸಂಗ್ರಹ ಚಿತ್ರ
ಬೆಂಗಳೂರು: ಮಾಜಿ ಸಚಿವ ಜಮೀರ್ ಅಹಮದ್ ಖಾನ್ ಅವರ ಮನೆಯ ಮೇಲಿನ ಇಡಿ ದಾಳಿ ರಾಜಕೀಯ ಪ್ರೇರಿತ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.
ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ತನ್ನ ಅಧಿಕಾರ ದುರುಪಯೋಗಪಡಿಸಿಕೊಂಡು ಪ್ರತಿಪಕ್ಷಗಳನ್ನು ಹೆದರಿಸುವ ಕೆಲಸ ಮಾಡುತ್ತಿದೆ ಎಂದು ಅವರು ಆರೋಪಿಸಿದ್ದಾರೆ.
ಇದನ್ನೂ ಓದಿ:ಜಮೀರ್ ಅಹಮದ್, ರೋಷನ್ ಬೇಗ್ ಮನೆ ಮೇಲೆ ಇಡಿ ದಾಳಿ: ಐಎಂಎ ನಂಟು?
ಐಟಿ, ಇಡಿ ಬಳಸಿಕೊಂಡು ಕಿರುಕುಳ ನೀಡುವ ಬಿಜೆಪಿಯ ವರ್ತನೆ ಖಂಡನೀಯ ಎಂದು ಸಿದ್ದರಾಮಯ್ಯ ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಚಾಮರಾಜಪೇಟೆ ಶಾಸಕ ಜಮೀರ್ ಅಹಮದ್ ಖಾನ್ ಮನೆ ಮತ್ತು ಕಚೇರಿಗಳ ಮೇಲೆ ಇಂದು ಬೆಳಗ್ಗೆ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅಧಿಕಾರಿಗಳು ಪರಿಶೀಲನೆ ಇನ್ನೂ ಮುಂದುವರಿದಿದೆ.
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
You seem to have an Ad Blocker on.
To continue reading, please turn it off or whitelist Udayavani.