Siddaramaiah; ಸಿಎಂಗೆ ಮುಡಾ ಬಳಿಕ ಅರ್ಕಾವತಿ ಕಂಟಕ
Team Udayavani, Oct 15, 2024, 6:55 AM IST
ಬೆಂಗಳೂರು: ಮುಡಾ ಹಗರಣದ ಬಳಿಕ ಈಗ ಅರ್ಕಾವತಿ ಡಿ ನೋಟಿಫಿಕೇಶನ್(ರೀಡೂ) ಪ್ರಕರಣ ರಾಜಭವನ ತಲುಪಿದೆ. ಇದರೊಂದಿಗೆ ಸಿಎಂ ಸಿದ್ದರಾಮಯ್ಯ ಅವರಿಗೆ ಮತ್ತೂಂದು ಕಂಟಕ ಎದುರಾಗಲಿದೆ.
ಅರ್ಕಾವತಿ ಬಡಾವಣೆಯ ನಿವೇಶನ ಹಂಚಿಕೆಯಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿ ನಾಲ್ವರು ನಿವೇಶನದಾರರು, ಸಿಎಂ ಸಿದ್ದರಾಮಯ್ಯ ಹಾಗೂ ಬಿಡಿಎ ಅಂದಿನ ಆಯುಕ್ತ ಶ್ಯಾಮ್ ಭಟ್ ಹಾಗೂ ಭೂಸ್ವಾಧೀನ ಅಧಿಕಾರಿ ಬೋರಯ್ಯ ಸೇರಿದಂತೆ ಕೆಲವು ಸರಕಾರಿ ಹುದ್ದೆಯಲ್ಲಿದ್ದವರು ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿ, ಅಭಿಯೋಜನೆಗೆ ಅನುಮತಿ ನೀಡುವಂತೆ ರಾಜ್ಯಪಾಲರಿಗೆ ದೂರು ಸಲ್ಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Air Pollution: ಜ.1ರ ವರೆಗೆ ದೆಹಲಿಯಲ್ಲಿ ಪಟಾಕಿ ಮಾರಾಟ, ಬಳಕೆ, ಉತ್ಪಾದನೆಗೆ ನಿಷೇಧ
Cancer Cases: ದೇಶದಲ್ಲಿ ಕ್ಯಾನ್ಸರ್ ಕೇಸ್ ಹೆಚ್ಚಳ… ಬಾಯಿ, ಸ್ತನ ಕ್ಯಾನ್ಸರ್ ಗಳೇ ಹೆಚ್ಚು
Arrested: ವೃದ್ಧ ದಂಪತಿ ಮನೆಗೆ ನುಗ್ಗಿ ಒಡವೆ, ನಗದು ದರೋಡೆ; ಮೂವರ ಬಂಧನ
Bengaluru: ಮದ್ಯದ ಬಾಟಲಿಯಿಂದ ಹೊಡೆದು ಸ್ನೇಹಿತನ ಹತ್ಯೆ
Bengaluru: ಕಾಲೇಜಲ್ಲೇ ಮಹಿಳಾ ಪ್ರೊಫೆಸರ್ ಆತ್ಮಹತ್ಯೆಗೆ ಯತ್ನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.