Siddaramaiah; ಸ್ನೇಹಮಯಿ ಕೃಷ್ಣರಿಂದ ಇಂದು ಹೈಕೋರ್ಟಿನಲ್ಲಿ ಕೇವಿಯಟ್
Team Udayavani, Aug 19, 2024, 6:20 AM IST
ಬೆಂಗಳೂರು: ಮುಡಾ ಹಗಣದಲ್ಲಿ ಸಿಎಂ ವಿರುದ್ಧ ಖಾಸಗಿ ದೂರು ದಾಖಲಿಸಿರುವ ಸ್ನೇಹಮಯಿ ಕೃಷ್ಣ ಅವರ ಪರ ವಕೀಲ ವಸಂತ್ ಕುಮಾರ್, ಸೋಮವಾರ ಹೈಕೋರ್ಟ್ಗೆ ಕೆವಿಯೆಟ್ ಫೈಲ್ ಮಾಡುತ್ತೇವೆ ಎಂದು ತಿಳಿಸಿದ್ದಾರೆ.
ಸಿಎಂ ಅವರೇನಾದರೂ ರಿಟ್ ಹಾಕಿ ನಮ್ಮನ್ನು ಪಾರ್ಟಿ ಮಾಡಿದರೆ ನಮ್ಮ ವಾದ ಕೇಳಿ ಎಂದು ಕೆವಿಎಟ್ ಸಲ್ಲಿಸುತ್ತೇವೆ ಎಂದು ತಿಳಿಸಿದ್ದಾರೆ. ಮತ್ತೂಬ್ಬ ದೂರುದಾರ ಟಿ.ಜೆ. ಅಬ್ರಾಹಂ, ನಮ್ಮದೇನಿದ್ದರೂ ಸದ್ಯ ಕಾದು ನೋಡುವುದಷ್ಟೇ, ಸೋಮವಾರ ಆಗುವ ಬೆಳವಣಿಗೆ ಆಧರಿಸಿ ಮುಂದೇನು ಮಾಡಬೇಕು ಎಂಬ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ. ಈಗಾಗಲೇ ಮೊತ್ತಬ್ಬ ದೂರುದಾರ ಪ್ರದೀಪ್ ಕುಮಾರ್ ಹೈಕೋರ್ಟ್ಗೆ ಕೇವಿಯಟ್ ಹಾಕಿ ಆಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಳಿಂಗ ನಾವಡ ಪ್ರಶಸ್ತಿಗೆ ಕೋಟ ಶಿವಾನಂದ ಆಯ್ಕೆ
PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ
Chaluvaraj ಕುಟುಂಬಕ್ಕೆ ಧೈರ್ಯ ತುಂಬಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
Talk Fight: ಯಾರು ಏನೇ ಅಂದ್ರೂ ಬಿಜೆಪಿ ಕಾರ್ಯಕರ್ತರು ನನ್ನ ಒಪ್ಪಿದ್ದಾರೆ: ವಿಜಯೇಂದ್ರ
Munirathna:ಒಕ್ಕಲಿಗ ಹೆಣ್ಣುಮಕ್ಕಳ ಬಗ್ಗೆ ಹೇಳಿಕೆ; ಸಮುದಾಯದ ಸಚಿವ, ಶಾಸಕರಿಂದ ಸಿಎಂಗೆ ಮನವಿ
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.