MUDA; ಸಿದ್ದರಾಮಯ್ಯ ಪತ್ನಿ ವಿರುದ್ಧ ಕ್ರಯಪತ್ರ ತಿದ್ದುಪಡಿ ಆರೋಪ


Team Udayavani, Oct 20, 2024, 6:00 AM IST

siddaramaiah

ಮೈಸೂರು: ಮುಡಾ 50:50ರ ಅನುಪಾತದ ನಿವೇಶನ ಹಂಚಿಕೆ ಪ್ರಕರಣದಲ್ಲಿ ಸಿಲುಕಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಬಿ.ಎಂ.ಪಾರ್ವತಿ ಅವರ ಮೇಲೆ ಕ್ರಯಪತ್ರ ತಿದ್ದುಪಡಿ ಮಾಡಿದ ಆರೋಪ ಕೇಳಿಬಂದಿದೆ.

ನಗರದ ಕೆಆರ್‌ಎಸ್‌ ರಸ್ತೆಯಲ್ಲಿರುವ ಹೆಬ್ಟಾಳ ಕೈಗಾರಿಕಾ ಪ್ರದೇಶದಲ್ಲಿನ ಸರ್ವೇ ನಂಬರ್‌ 445ರ ಜಮೀನಿನಲ್ಲಿ 20 ಗುಂಟೆ ಜಾಗವನ್ನು ಎ.ಎಸ್‌. ಗಣೇಶ್‌ ದೀಕ್ಷಿತ್‌ ಅವರಿಂದ 29-9-2023ರಂದು 1.86 ಕೋಟಿ ರೂ.ಗೆ ಪಾರ್ವತಿ ಅವರು ಖರೀದಿಸಿದ್ದರು. ಆದರೆ, ಈ 20 ಗುಂಟೆ ಜಾಗದ ಗಡಿ ಗುರುತಿಸಲು ಹೋದಾಗ ಕೂರ್ಗಳ್ಳಿ ಗ್ರಾ.ಪಂ. ಖಾತೆಗೂ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೂ ನೀಡಿರುವ ವಿನ್ಯಾಸ ನಕ್ಷೆಗೂ ವ್ಯತ್ಯಾಸ ಕಂಡುಬಂದಿದೆ.

ಈ ಬಗ್ಗೆ ಆರೋಪ ಮಾಡಿರುವ ಆರ್‌ಟಿಐ ಕಾರ್ಯಕರ್ತ ಗಂಗರಾಜು, ಭೂ ಮಾಲಕ ರಾಮಕೃಷ್ಣ 2014ರಲ್ಲಿ 4.11 ಎಕರೆ ಭೂಮಿಯಲ್ಲಿ 20 ಗುಂಟೆ ಭೂಮಿ ಮಾತ್ರ ವಸತಿ ಉದ್ದೇಶಕ್ಕೆ ಭೂಮಿ ಪರಿವರ್ತನೆ ಮಾಡಿ ಪಪ್ಪುರಾಜ್‌ ಅವರಿಗೆ ಮಾರಾಟ ಮಾಡಿದ್ದರು. ಆ ಬಳಿಕ ಭೂ ಪರಿವರ್ತನೆ ಮತ್ತು ನಕ್ಷೆ ಅನುಮೋದನೆ ವೇಳೆ 20 ಗುಂಟೆ ಜಾಗದಲ್ಲಿ 7 ಗುಂಟೆಯಷ್ಟು ಜಾಗವನ್ನು ರಸ್ತೆ ಮತ್ತು ವಾಟರ್‌ ಪೈಪ್‌ಲೈನ್‌ಗೆ ಅಗತ್ಯವಿದ್ದ ಕಾರಣ ಮುಡಾ ಸ್ವಾಧೀನಪಡಿಸಿಕೊಂಡಿತ್ತು. ಆದರೆ, 2019ರಲ್ಲಿ ಪಪ್ಪುರಾಜ್‌ ಅವರು ತಮ್ಮ ಹೆಸರಿನಲ್ಲಿದ್ದ 13 ಗುಂಟೆ ಜಾಗದ ಬದಲಿಗೆ 20 ಗುಂಟೆ ಜಾಗವನ್ನೇ ಗಣೇಶ್‌ ದೀಕ್ಷಿತ್‌ಗೆ ಮಾರಾಟ ಮಾಡಿದ್ದರು. ಬಳಿಕ 2023 ಸೆ. 29ರಂದು ಬಿ.ಎಂ. ಪಾರ್ವತಿ ಅವರಿಗೆ ಗಣೇಶ್‌ ದೀಕ್ಷಿತ್‌ 20 ಗುಂಟೆ ಭೂಮಿ ಮಾರಾಟ ಮಾಡಿದ್ದಾರೆ. ಇದರಲ್ಲಿ ಮುಡಾ ಸ್ವಾಧೀನಪಡಿಸಿಕೊಂಡ 7 ಗುಂಟೆ ಭೂಮಿಯೂ ಒಳಗೊಂಡಿದೆ. ಹೀಗಿದ್ದರೂ ಸಿಎಂ ಪತ್ನಿ ಹೇಗೆ 20 ಗುಂಟೆ ಜಾಗ ಖರೀದಿಸಿದರು ಎಂದು ಗಂಗರಾಜು ಪ್ರಶ್ನಿಸಿದ್ದಾರೆ.

ಟಾಪ್ ನ್ಯೂಸ್

Online Nikah: ಪಾಕ್‌ ಯುವತಿಯನ್ನು ಆನ್‌ಲೈನ್‌ನಲ್ಲಿ ವಿವಾಹವಾದ ಬಿಜೆಪಿ ಮುಖಂಡದ ಪುತ್ರ!

Online Nikah: ಪಾಕ್‌ ಯುವತಿಯನ್ನು ಆನ್‌ಲೈನ್‌ನಲ್ಲಿ ವಿವಾಹವಾದ ಬಿಜೆಪಿ ಮುಖಂಡದ ಪುತ್ರ!

Arecanut

Price Hike: 500 ರೂ. ಗಡಿಯಲ್ಲಿ ಡಬ್ಬಲ್‌ ಚೋಲ್‌ ಅಡಿಕೆ ಧಾರಣೆ

Traine-Spl

Festival Special: ದೀಪಾವಳಿಗೆ ಹುಬ್ಬಳ್ಳಿ – ಬೆಂಗಳೂರು – ಮಂಗಳೂರು ವಿಶೇಷ ರೈಲು

Railway-Track

Mangaluru: ರೈಲು ಹಳಿಯಲ್ಲಿ ಕಲ್ಲಿರಿಸಿದ ಕಿಡಿಗೇಡಿಗಳು: ಭಾರೀ ಶಬ್ದಕ್ಕೆ ಬೆಚ್ಚಿದ ಸ್ಥಳೀಯರು

Emerging Asia Cup: ರಮಣದೀಪ್‌ ಸೂಪರ್‌ಮ್ಯಾನ್‌ ಕ್ಯಾಚ್‌; ಭಾರತ ವಿರುದ್ದ ಸೋತ ಪಾಕ್| Video

Emerging Asia Cup: ರಮಣದೀಪ್‌ ಸೂಪರ್‌ಮ್ಯಾನ್‌ ಕ್ಯಾಚ್‌; ಭಾರತ ವಿರುದ್ದ ಸೋತ ಪಾಕ್| Video

GST

GST; ಜೀವ, ಆರೋಗ್ಯ ವಿಮೆಗೆ ಜಿಎಸ್‌ಟಿ ವಿನಾಯಿತಿ?

Siddiqe

Mumbai: ಸಿದ್ಧಿಕಿಗೆ ದಾವೂದ್‌ ಸಂಪರ್ಕ ಇದ್ದಿದ್ದಕ್ಕೆ ಹ*ತ್ಯೆ: ಬಿಷ್ಣೋಯ್‌ ಗ್ಯಾಂಗ್‌ ಸದಸ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15

Deepavali: ದೀಪಾವಳಿಗೆ ಹಸುರೇತರ ಪಟಾಕಿ ಪೂರ್ಣ ನಿಷೇಧ

HDK (4)

H.D. Kumaraswamy: 2028ರೊಳಗೆ ನಾನು ಸಿಎಂ ಆಗುತ್ತೇನೆ…

1-eeewqe

ED ಯಿಂದ ದಾಖಲೆ ಪರಿಶೀಲನೆ; ಲೋಕಾದಿಂದ ಸಂಸದನ ವಿಚಾರಣೆ: ಇಂದೂ ತನಿಖೆ ಮುಂದುವರಿಕೆ?

1-a-ganji

Kalidas Samman; ಗಂಜೀಫಾ ರಘುಪತಿ ಭಟ್ಟರಿಗೆ ರಾಷ್ಟ್ರೀಯ ಕಾಳಿದಾಸ್‌ ಸಮ್ಮಾನ್‌

Siddu-DKSHI

Congress; ಉಪಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಸವಾಲು

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Online Nikah: ಪಾಕ್‌ ಯುವತಿಯನ್ನು ಆನ್‌ಲೈನ್‌ನಲ್ಲಿ ವಿವಾಹವಾದ ಬಿಜೆಪಿ ಮುಖಂಡದ ಪುತ್ರ!

Online Nikah: ಪಾಕ್‌ ಯುವತಿಯನ್ನು ಆನ್‌ಲೈನ್‌ನಲ್ಲಿ ವಿವಾಹವಾದ ಬಿಜೆಪಿ ಮುಖಂಡದ ಪುತ್ರ!

Arecanut

Price Hike: 500 ರೂ. ಗಡಿಯಲ್ಲಿ ಡಬ್ಬಲ್‌ ಚೋಲ್‌ ಅಡಿಕೆ ಧಾರಣೆ

Traine-Spl

Festival Special: ದೀಪಾವಳಿಗೆ ಹುಬ್ಬಳ್ಳಿ – ಬೆಂಗಳೂರು – ಮಂಗಳೂರು ವಿಶೇಷ ರೈಲು

Railway-Track

Mangaluru: ರೈಲು ಹಳಿಯಲ್ಲಿ ಕಲ್ಲಿರಿಸಿದ ಕಿಡಿಗೇಡಿಗಳು: ಭಾರೀ ಶಬ್ದಕ್ಕೆ ಬೆಚ್ಚಿದ ಸ್ಥಳೀಯರು

Emerging Asia Cup: ರಮಣದೀಪ್‌ ಸೂಪರ್‌ಮ್ಯಾನ್‌ ಕ್ಯಾಚ್‌; ಭಾರತ ವಿರುದ್ದ ಸೋತ ಪಾಕ್| Video

Emerging Asia Cup: ರಮಣದೀಪ್‌ ಸೂಪರ್‌ಮ್ಯಾನ್‌ ಕ್ಯಾಚ್‌; ಭಾರತ ವಿರುದ್ದ ಸೋತ ಪಾಕ್| Video

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.