Siddaramaiah ಪತ್ನಿ ಮುಗ್ದ, ಸಾತ್ವಿಕ ಹೆಣ್ಣು ಮಗಳು; ಅನ್ಯಾಯವಾಗಬಾರದು: ಈಶ್ವರಪ್ಪ

ನ್ಯಾಯಾಂಗ ವ್ಯವಸ್ಥೆ ಗೆ ತಲೆಬಾಗಿ... ನಿಮಗೆ ನ್ಯಾಯ ಸಿಗಲಿ ಅನ್ನುವುದು ನನ್ನ ಬಯಕೆ...

Team Udayavani, Sep 25, 2024, 3:39 PM IST

eshwarappa

ಶಿವಮೊಗ್ಗ :”ಸಿದ್ದರಾಮಯ್ಯ ಪತ್ನಿ ಮುಗ್ದ, ಸಾತ್ವಿಕ ಹೆಣ್ಣು ಮಗಳು.ಆ ತಾಯಿಗೆ ಅನ್ಯಾಯ ಆಗಬಾರದು ಎಂದು ನಾನು ಭಗವಂತನಿಗೆ ಪ್ರಾರ್ಥನೆ ಮಾಡುತ್ತೇನೆ” ಎಂದು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಬುಧವಾರ (ಸೆ25)ಹೇಳಿಕೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಈಶ್ವರಪ್ಪ ”ಸಿದ್ದರಾಮಯ್ಯ ಬಗ್ಗೆ ಹೈ ಕೋರ್ಟ್ ನಲ್ಲಿ ತೀರ್ಪು ಬಂದಿದೆ. ಇದು ಮಹತ್ವ ಪಡೆದುಕೊಂಡಿದ್ದು, ಸಿದ್ದರಾಮಯ್ಯ ಬಗ್ಗೆ ವೈಯಕ್ತಿಕವಾಗಿ ನಾನು ಏನೂ ಹೇಳುವುದಿಲ್ಲ. ತೀರ್ಪು ಬರುವ ಮುನ್ನ ನ್ಯಾಯ ಸಿಗುತ್ತದೆ ಎಂದು ಅವರು ಹೇಳುತ್ತಿದ್ದರು. ತೀರ್ಪು ಬಂದ ನಂತರ ತೀರ್ಪಿನ ಬಗ್ಗೆ ಮನ್ನಣೆ ಕೊಡುವುದಿಲ್ಲ ಎನ್ನುತ್ತಿದ್ದಾರೆ. ಕೋರ್ಟ್ ತೀರ್ಪಿಗೆ ಸಿದ್ದರಾಮಯ್ಯ ಬದ್ಧರಾಗುತ್ತಾರೋ ಇಲ್ಲವೋ” ಎಂದು ಪ್ರಶ್ನಿಸಿದರು.

ಸಹಿ ಮಾಡು ಅಂದರೆ ಮನೆಯವರು ಸಹಿ ಮಾಡುತ್ತಾರೆ. ಸಿದ್ದರಾಮಯ್ಯ ಪತ್ನಿ ಮುಗ್ದ, ಸಾತ್ವಿಕ ಹೆಣ್ಣು ಮಗಳು. ಆ ತಾಯಿಗೆ ಅನ್ಯಾಯ ಆಗಬಾರದು. ಭಗವಂತನ ಧಯೆಯಿಂದ ಸಿದ್ದರಾಮಯ್ಯ ಅವರ ಪರವಾಗಿ ನ್ಯಾಯ ಸಿಗಲಿ” ಎಂದು ಈಶ್ವರಪ್ಪ ಅನುಕಂಪದ ಮಾತಾಡಿದರು.

ಸಿಎಂ ಸಿದ್ದರಾಮಯ್ಯ ಅವರು ರಾಜೀನಾಮೆ ಕೊಡುವುದಿಲ್ಲ ಅನ್ನುತ್ತಿದ್ದಾರೆ.ಹಾಗಾದರೆ ಕೋರ್ಟ್ ಮುಚ್ಚಿಬಿಡಿ, ಯಾಕೆ ಬೇಕು ಕೋರ್ಟ್?ಕಾಂಗ್ರೆಸ್ ಪಕ್ಷ ಸರಿಯಾಗಿ ತೀರ್ಮಾನ ತೆಗೆದುಕೊಳ್ಳಬೇಕು. ನಿಮ್ಮ ಪರ ವಾಗಿ ಬಂದರೆ ನ್ಯಾಯ, ನಿಮ್ಮ‌ ವಿರುದ್ಧ ತೀರ್ಪು ಬಂದರೆ ಅನ್ಯಾಯವೇ” ಎಂದು ಪ್ರಶ್ನಿಸಿದರು.

”ಸಿದ್ದರಾಮಯ್ಯ ನವರೇ ನೀವು ಸುಪ್ರೀಂ ಕೋರ್ಟ್ ಗೆ ಹೋಗಿ, ನ್ಯಾಯಾಂಗ ವ್ಯವಸ್ಥೆ ಗೆ ತಲೆಬಾಗಿ. ನಿಮಗೆ ನ್ಯಾಯ ಸಿಗಲಿ ಅನ್ನುವುದು ನನ್ನ ಬಯಕೆ”ಎಂದರು.

ರಾಜೀನಾಮೆ ಗೆ ಕೊಡುವುದಿಲ್ಲ ಅನ್ನುವುದು ಕಾಂಗ್ರೆಸ್ ಪಕ್ಷಕ್ಕೆ ಶೋಭೆ ತರುವುದಿಲ್ಲ. ನಾನು ಮಾತಾನಾಡಲು ನೈತಿಕ ಹಕ್ಕಿದೆ. ಯಡಿಯೂರಪ್ಪ ಮೇಲೆ ಆರೋಪ ಬಂದಮೇಲೆ ತತ್ ಕ್ಷಣ ರಾಜೀನಾಮೆ ಕೊಟ್ಟಿದ್ದರು. ನನ್ನ ಮೇಲೆ ಬಂದ ಆರೋಪದಿಂದ ನಾನು ಕೂಡಲೇ ರಾಜೀನಾಮೆ ನೀಡಿದೆ” ಎಂದರು.

ಸಿದ್ದರಾಮಯ್ಯ ಪ್ರಕರಣವನ್ನ ಇಡೀ ಪ್ರಪಂಚ ನೋಡುತ್ತದೆ. ಹೈಕೋರ್ಟ್ ತೀರ್ಪು ಒಪ್ಪುವುದಿಲ್ಲ ಅನ್ನೋದು ಯಾವ ನ್ಯಾಯ? ಕೋರ್ಟಿನ ತೀರ್ಪು ಯಾರಿದಂಲೂ ಬದಲಾವಣೆ ಮಾಡಲು ಸಾಧ್ಯವಿಲ್ಲ. ಕೈ ಮುಗಿದು ಪ್ರಾರ್ಥನೆ ಮಾಡುತ್ತೇನೆ, ನ್ಯಾಯಾಂಗ ವ್ಯವಸ್ಥೆಗೆ ತಲೆ ಬಾಗಿ. ಕಾನೂನಿನಲ್ಲಿ ಏನೆಲ್ಲಾ ಅವಕಾಶ ಇದೆ ಅದನ್ನು ಮಾಡಿ” ಎಂದರು.

ಬಿಜೆಪಿ ಹಿರಿಯ ಶಾಸಕ ಬಸನ ಗೌಡ ಪಾಟೀಲ್ ಯತ್ನಾಳ್ ಅವರು ಮನೆಗೆ ಭೇಟಿ ವಿಚಾರಕ್ಕೆ ಪ್ರತಿಕ್ರಿಯಿಸಿ ”ಅನೇಕ ಸ್ನೇಹಿತರು ನಮ್ಮ‌ ಮನೆಗೆ ಬಂದಿದ್ದರು. ನೂರು ಮಾತಾನಾಡಿದ್ದೇವೆ, ಅದೆಲ್ಲಾ ಹೇಳಲು ಆಗುವುದಿಲ್ಲ ಎಂದರು.

ಟಾಪ್ ನ್ಯೂಸ್

Yuva Dasara: ಅ.6 -10 ರವರೆಗೆ ಯಾವೆಲ್ಲಾ ಕಾರ್ಯಕ್ರಮಗಳು ನಡೆಯಲಿವೆ; ಇಲ್ಲಿದೆ ವಿವರ

Yuva Dasara: ಅ.6 -10 ರವರೆಗೆ ಯಾವೆಲ್ಲಾ ಕಾರ್ಯಕ್ರಮಗಳು ನಡೆಯಲಿವೆ; ಇಲ್ಲಿದೆ ವಿವರ

17-v-somanna

Hubli: ಈ ಆರೋಪದಿಂದ ಹೊರಬರುವವರೆಗೂ ಸಿ.ಎಂ. ಸ್ಥಾನಕ್ಕೆ ರಾಜೀನಾಮೆ ನೀಡಬೇಕು: ವಿ.ಸೋಮಣ್ಣ

Israel: ಲೈವ್‌ ಸಂದರ್ಶನದ ವೇಳೆಯೇ ಪತ್ರಕರ್ತನ ಮನೆ ಮೇಲೆ ಇಸ್ರೇಲ್‌ ಮಿಸೈಲ್‌ ದಾಳಿ!

Israel: ಲೈವ್‌ ಸಂದರ್ಶನದ ವೇಳೆಯೇ ಪತ್ರಕರ್ತನ ಮನೆ ಮೇಲೆ ಇಸ್ರೇಲ್‌ ಮಿಸೈಲ್‌ ದಾಳಿ!

High-Court

High Court Order: ಕೋರ್ಟ್‌ ಕಲಾಪ ವೀಡಿಯೋ ಬಳಕೆಗೆ ನಿಷೇಧ

Yadgir: ಸಿಎಂ ಸಿದ್ದರಾಮಯ್ಯನವರ ಜೊತೆ ಕರ್ನಾಟಕದ ಜನ‌ ಇದ್ದಾರೆ… ಸಚಿವ ಮಧು ಬಂಗಾರಪ್ಪ

Yadgir: ಸಿಎಂ ಸಿದ್ದರಾಮಯ್ಯನವರ ಜೊತೆ ಕರ್ನಾಟಕದ ಜನ‌ ಇದ್ದಾರೆ… ಸಚಿವ ಮಧು ಬಂಗಾರಪ್ಪ

Khrge–Rajanna

Scandal: ಸಚಿವರಾದ ಪ್ರಿಯಾಂಕ್‌, ಕೆ.ಎನ್‌.ರಾಜಣ್ಣ ಮೇಲೆ ಹಗರಣದ ತೂಗುಗತ್ತಿ

Pushpa 2: ಅಲ್ಲು ಅರ್ಜುನ್‌ ʼಪುಷ್ಪ-2ʼನಿಂದ ಖ್ಯಾತ ನಟಿ ಔಟ್

Pushpa 2: ಅಲ್ಲು ಅರ್ಜುನ್‌ ʼಪುಷ್ಪ-2ʼನಿಂದ ಖ್ಯಾತ ನಟಿ ಔಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yuva Dasara: ಅ.6 -10 ರವರೆಗೆ ಯಾವೆಲ್ಲಾ ಕಾರ್ಯಕ್ರಮಗಳು ನಡೆಯಲಿವೆ; ಇಲ್ಲಿದೆ ವಿವರ

Yuva Dasara: ಅ.6 -10 ರವರೆಗೆ ಯಾವೆಲ್ಲಾ ಕಾರ್ಯಕ್ರಮಗಳು ನಡೆಯಲಿವೆ; ಇಲ್ಲಿದೆ ವಿವರ

17-v-somanna

Hubli: ಈ ಆರೋಪದಿಂದ ಹೊರಬರುವವರೆಗೂ ಸಿ.ಎಂ. ಸ್ಥಾನಕ್ಕೆ ರಾಜೀನಾಮೆ ನೀಡಬೇಕು: ವಿ.ಸೋಮಣ್ಣ

High-Court

High Court Order: ಕೋರ್ಟ್‌ ಕಲಾಪ ವೀಡಿಯೋ ಬಳಕೆಗೆ ನಿಷೇಧ

Yadgir: ಸಿಎಂ ಸಿದ್ದರಾಮಯ್ಯನವರ ಜೊತೆ ಕರ್ನಾಟಕದ ಜನ‌ ಇದ್ದಾರೆ… ಸಚಿವ ಮಧು ಬಂಗಾರಪ್ಪ

Yadgir: ಸಿಎಂ ಸಿದ್ದರಾಮಯ್ಯನವರ ಜೊತೆ ಕರ್ನಾಟಕದ ಜನ‌ ಇದ್ದಾರೆ… ಸಚಿವ ಮಧು ಬಂಗಾರಪ್ಪ

Khrge–Rajanna

Scandal: ಸಚಿವರಾದ ಪ್ರಿಯಾಂಕ್‌, ಕೆ.ಎನ್‌.ರಾಜಣ್ಣ ಮೇಲೆ ಹಗರಣದ ತೂಗುಗತ್ತಿ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Yuva Dasara: ಅ.6 -10 ರವರೆಗೆ ಯಾವೆಲ್ಲಾ ಕಾರ್ಯಕ್ರಮಗಳು ನಡೆಯಲಿವೆ; ಇಲ್ಲಿದೆ ವಿವರ

Yuva Dasara: ಅ.6 -10 ರವರೆಗೆ ಯಾವೆಲ್ಲಾ ಕಾರ್ಯಕ್ರಮಗಳು ನಡೆಯಲಿವೆ; ಇಲ್ಲಿದೆ ವಿವರ

16-cinema

UV Fusion: Cinema- ದಿ ರೆಡ್ ಬಲೂನ್, ಅಮೋರ್

NIA

Shivamogga: ಪ್ರಾಯೋಗಿಕ ಸ್ಫೋಟ: ಇಬ್ಬರ ವಿರುದ್ಧ ಎನ್‌ಐಎ ಚಾರ್ಜ್‌ಶೀಟ್‌

ಹುಯಿಲಗೋಳ ಆರೋಗ್ಯ ಕೇಂದ್ರಕ್ಕಿಲ್ಲ ರಸ್ತೆ: ಬೀದಿದೀಪಗಳ ವ್ಯವಸ್ಥೆಯೂ ಇಲ್ಲ

ಹುಯಿಲಗೋಳ ಆರೋಗ್ಯ ಕೇಂದ್ರಕ್ಕಿಲ್ಲ ರಸ್ತೆ: ಬೀದಿದೀಪಗಳ ವ್ಯವಸ್ಥೆಯೂ ಇಲ್ಲ

12

Kundapura: ಹದಗೆಟ್ಟ ಬ್ರಹ್ಮಾವರ-ಬಿದ್ಕಲ್‌ಕಟ್ಟೆ ರಾಜ್ಯ ಹೆದ್ದಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.