![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
Team Udayavani, Nov 23, 2019, 3:03 AM IST
ಹುಣಸೂರು: ಈ ಉಪ ಚುನಾವಣೆಯಲ್ಲಿ ಕನಿಷ್ಠ ಹತ್ತು ಸ್ಥಾನಗೆಲ್ಲದಿದ್ದರೆ ನಮ್ಮಂತವರು ರಾಜಕಾರಣದಲ್ಲಿ ಮುಂದುವರಿಯಬಾರದು. ಸಿದ್ದರಾಮಯ್ಯ ಹೇಳಿದ ಶಾಸ್ತ್ರ ಯಾವುದೂ ನಿಜವಾಗಿಲ್ಲ. ಈ ಸೋಮಣ್ಣ ಹೇಳುವ ಮಾತನ್ನು ನಂಬಿ ಎಂದು ಉಸ್ತುವಾರಿ ಸಚಿವ ವಿ. ಸೋಮಣ್ಣ ಮನವಿ ಮಾಡಿದರು. ತಾಲೂಕಿನ ಗಾವಡಗೆರೆ ಹೋಬಳಿಯ ಮುಳ್ಳೂರಿನಲ್ಲಿ ಪ್ರಚಾರ ಸಭೆಯಲ್ಲಿ ಮಾತನಾಡಿ, ಕಾಂಗ್ರೆಸ್ನಲ್ಲೀಗ ಸಿದ್ದರಾಮಯ್ಯ ನವರ ಸ್ಟಾರ್ ಕಡಿಮೆಯಾಗಿದೆ.
ನನ್ನಪ್ಪನಾಣೆ, ದೇವರಾಣೆ, ಜನ ಸಿದ್ದರಾಮಯ್ಯನ ಮಾತು ಕೇಳಲ್ಲ ಎಂದರು. ಸರ್ಕಾರದಲ್ಲಿ ವಿಶ್ವನಾಥರಂತಹ ಹಿರಿಯರ ಮಾರ್ಗದರ್ಶನ ವಿರಬೇಕು. ಇಂಥವರ ದೂರ ದೃಷ್ಟಿಯಿಂದ ಹಿಂದೆ ಶಿಕ್ಷಣ ಕ್ಷೇತ್ರದಲ್ಲಿ ಆಮೂಲಾಗ್ರ ಬದಲಾವಣೆ ಕಂಡಿತ್ತು. ತಾಲೂಕಿನ ಸರ್ವ ತೋಮುಖ ಅಭಿವೃದ್ಧಿಗಾಗಿ ಮತ್ತೆ ಕಮಲದ ಗುರುತಿಗೆ ಮತನೀಡುವ ಮೂಲಕ ತಮಗೆ ಹಾಗೂ ಪಕ್ಷಕ್ಕೆ ಶಕ್ತಿ ತುಂಬಬೇಕು ಎಂದರು.
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
You seem to have an Ad Blocker on.
To continue reading, please turn it off or whitelist Udayavani.