Sirwar; ಭೀಕರ ಅಪಘಾ*ತ; ಮೂವರು ಸ್ಥಳದಲ್ಲೇ ಸಾ*ವು
Team Udayavani, Oct 14, 2024, 6:02 PM IST
ಸಿರವಾರ: ತಾಲೂಕಿನ ಕಲ್ಲೂರು ಸಮೀಪ ಲಾರಿ ಮತ್ತು ಕಾರಿನ ನಡುವೆ ಸೋಮವಾರ(ಅ14) ಸಂಜೆ ಮುಖಾಮುಖಿ ಢಿಕ್ಕಿ ಸಂಭವಿಸಿದ್ದು, ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟಿದ್ದಾರೆ.
ಮೃತ ದುರ್ದೈವಿಗಳು ಮಾನ್ವಿ ನಗರದ ಕೋನಪೂರು ಪೇಟೆಯ ಅರ್ಫಾಜ್ , ಸಕ್ಸ್, ಮಕ್ಬುಲ್ ಎಂದು ತಿಳಿದು ಬಂದಿದೆ. ಅಪಘಾತದ ಬಳಿಕ ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಸಿರವಾರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bhatkal; ಯತಿ ನರಸಿಂಹಾನಂದ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಬೃಹತ್ ಪ್ರತಿಭಟನೆ
Darshan ಅಭಿಮಾನಿಗಳಿಂದಾಗಿ ಶ್ರವಣ ಶಕ್ತಿ ಕಳೆದುಕೊಂಡೆ: ಡಾ. ಗೊ.ರು.ಚನ್ನಬಸಪ್ಪ
Rain Alert: ರಾಜ್ಯದ 18 ಜಿಲ್ಲೆಗಳಲ್ಲಿ ಅ.17ರವರೆಗೆ ಭಾರೀ ಮಳೆ ಸಾಧ್ಯತೆ
Ballari: ಸರಕಾರದ ಬಳಿ ಹಣವಿಲ್ಲವೆಂದು ಬಿಜೆಪಿಯ ಪೆದ್ದ ಶಿಖಾಮಣಿಗಳಿಂದಷ್ಟೇ ಅಪಪ್ರಚಾರ: ಸಿಎಂ
Belagavi: ಪಂಚಮಸಾಲಿ ಮೀಸಲಾತಿ ಚರ್ಚೆಗೆ ಸಭೆ ನಿಗದಿ ಮಾಡದ ಸಿಎಂ ವಿರುದ್ದ ಸ್ವಾಮೀಜಿ ಆಕ್ರೋಶ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
MLA Channabasappa: ಸೈಟ್ ವಾಪಸ್ ಕೊಟ್ಟರೆ ಖರ್ಗೆ ಕುಟುಂಬ ಶಿಕ್ಷೆಯಿಂದ ಪಾರಾಗಲ್ಲ
Bhatkal; ಯತಿ ನರಸಿಂಹಾನಂದ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಬೃಹತ್ ಪ್ರತಿಭಟನೆ
Kudalasangama Shree: ಹುಲಿಯಂತೆ ಘರ್ಜಿಸುತ್ತೇನೆ ಎಂದಿದ್ದ ಲಕ್ಷ್ಮೀ ಈಗ ತಣ್ಣಗಾಗಿದ್ದಾರೆ
Darshan ಅಭಿಮಾನಿಗಳಿಂದಾಗಿ ಶ್ರವಣ ಶಕ್ತಿ ಕಳೆದುಕೊಂಡೆ: ಡಾ. ಗೊ.ರು.ಚನ್ನಬಸಪ್ಪ
Rain Alert: ರಾಜ್ಯದ 18 ಜಿಲ್ಲೆಗಳಲ್ಲಿ ಅ.17ರವರೆಗೆ ಭಾರೀ ಮಳೆ ಸಾಧ್ಯತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.