Parliament ಬೆಚ್ಚಿಬೀಳಿಸಿದ ಹೊಗೆ ಬಾಂಬ್ ಕೇಸ್: ಬಾಗಲಕೋಟೆಗೂ ನಂಟು?

ದೆಹಲಿಯ ವಿಶೇಷ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳ ತಂಡ ಆಗಮನ

Team Udayavani, Dec 20, 2023, 10:04 PM IST

1-sadsad

ಬಾಗಲಕೋಟೆ : ದೆಹಲಿಯ ಸಂಸತ್ ಭವನದಲ್ಲಿ ಹೊಗೆ ಬಾಂಬ್ ಸ್ಪೋಟ ಪ್ರಕರಣಕ್ಕೂ ಬಾಗಲಕೋಟೆಗೂ ನಂಟಿದೆಯಾ ? ಎಂಬ ಚರ್ಚೆ ಇದೀಗ ಶುರುವಾಗಿದೆ.ಹೌದು, ಬುಧವಾರ ಸಂಜೆ ದೆಹಲಿಯ ವಿಶೇಷ ರಾಷ್ಟ್ರೀಯ ತನಿಖಾ ದಳದ ನಾಲ್ವರು ಹಿರಿಯ ಅಧಿಕಾರಿಗಳ ತಂಡ, ಬಾಗಲಕೋಟೆ ನಗರಕ್ಕೆ ಆಗಮಿಸಿದ್ದು, ಇಲ್ಲಿನ ವಿದ್ಯಾಗಿರಿಯಲ್ಲಿ ವಾಸವಿರುವ ನಿವೃತ್ತ ಡಿವೈಎಸ್ಪಿ ಪುತ್ರನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ ಎಂದು ಪೊಲೀಸ್ ಮೂಲಗಳು ಖಚಿತಪಡಿಸಿವೆ.

ದೆಹಲಿಯ ಸಂಸತ್ ಭವನದೊಳಗೆ ಹೊಗೆ ಬಾಂಬ್ ಸ್ಪೋಟದ ಪ್ರಮುಖ ಆರೋಪಿ, ಮೈಸೂರಿನ ಮನೋರಂಜನ್ ಜತೆಗೆ 2008-09ರಲ್ಲಿ ಬೆಂಗಳೂರಿನ ಬಿಐಟಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ವ್ಯಾಸಂಗದ ವೇಳೆ ಒಂದೇ ಕೊಠಡಿಯಲ್ಲಿ ಇಬ್ಬರು ವಾಸವಾಗಿದ್ದರು. ಹೀಗಾಗಿ ಇಬ್ಬರಿಗೂ ಬಹು ದಿನಗಳಿಂದ ಸ್ನೆಃಹವಿತ್ತು.ನಿರಂತರ ಸಂಪರ್ಕದಲ್ಲಿದ್ದ ಸ್ನೇಹಿತ ಬಾಗಲಕೋಟೆಯ ಸಾಯಿಕೃಷ್ಣ ಜಗಲಿ ಎಂಬ ಯುವಕನನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಮನೋರಂಜನ್ ಮತ್ತು ಸಾಯಿಕೃಷ್ಣ ಅವರು ಎಷ್ಟು ವರ್ಷಗಳಿಂದ ಸ್ನೇಹಿತರು, ಸಂಸತ್ ಭವನದ ದಾಳಿಯ ವಿಷಯ, ಸಾಯಿಕೃಷ್ಣನಿಗೆ ಗೊತ್ತಿತ್ತಾ ? ಎಂಬ ವಿಷಯಗಳ ಮಾಹಿತಿ ಪಡೆದಿದ್ದಾರೆ ಎನ್ನಲಾಗಿದೆ.

ಸುಮಾರು ಎರಡು ಗಂಟೆಗಳ ಕಾಲ ಬಾಗಲಕೋಟೆಯ ನವನಗರ ಪೊಲೀಸ್ ಠಾಣೆಗೆ ಕರೆತಂದು ವಿಚಾಚರಣೆ ನಡೆಸಿ, ತಡರಾತ್ರಿ ಸಾಯಿಕೃಷ್ಣ ಜಗಲಿಯನ್ನು ದೆಹಲಿಗೆ ಕರೆದುಕೊಂಡು ಹೋಗಿದ್ದಾರೆ. ಸಾಯಿಕೃಷ್ಣ ಕ್ರಾಂತಿಕಾರಿ ವಿಚಾರ ಹೊಂದಿದ್ದ ಎನ್ನಲಾಗಿದ್ದು, ಮನೋರಂಜನ ಜತೆಗೆ ನಿರಂತರ ಸಂಪರ್ಕವೂ ಹೊಂದಿದ್ದ ಎನ್ನಲಾಗಿದೆ.

ದೆಹಲಿಯ ಪೊಲೀಸರು ಬಾಗಲಕೋಟೆಗೆ ಬಂದಿದ್ದಾರೆ. ಸಂಸತ್ ಭವನದೊಳಗೆ ನುಗ್ಗಿದ ಮೈಸೂರಿನ ಮನೋರಂಜನೆ ಅವರೊಂದಿಗೆ ಎಂಜಿನಿಯರಿಂಗ್ ಬ್ಯಾಚ್‌ಮೇಟ್ ಆಗಿದ್ದ ಬಾಗಲಕೋಟೆಯ ಸಾಯಿಕೃಷ್ಣ ಜಗಲಿ ಎಂಬ ಯುವಕನನ್ನು ವಶಕ್ಕೆ ಪಡೆದು ವಿಚಾರಣೆ ಕೈಗೊಂಡಿದ್ದಾರೆ.
-ಅಮರನಾಥ ರಡ್ಡಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ

ಟಾಪ್ ನ್ಯೂಸ್

GDP

GDP ಕರ್ನಾಟಕ ಸೇರಿ ದಕ್ಷಿಣ ರಾಜ್ಯಗಳ ಕೊಡುಗೆ ಹೆಚ್ಚು: ವರದಿ

Election: ಏಕಕಾಲದ ಚುನಾವಣೆ: ದಿಟ್ಟ ಸುಧಾರಣ ಹೆಜ್ಜೆ

Election: ಏಕಕಾಲದ ಚುನಾವಣೆ: ದಿಟ್ಟ ಸುಧಾರಣ ಹೆಜ್ಜೆ

kKasturi Rangan Report: ಬಾಧಿತ ಹಳ್ಳಿಗಳಿಗೆ ಪ್ಯಾಕೇಜ್‌ಗೆ ಕೇಂದ್ರಕ್ಕೆ ಮನವಿ

Kasturi Rangan Report: ಬಾಧಿತ ಹಳ್ಳಿಗಳಿಗೆ ಪ್ಯಾಕೇಜ್‌ಗೆ ಕೇಂದ್ರಕ್ಕೆ ಮನವಿ

adike

Bhutan; ಹಸುರು ಅಡಿಕೆ ಆಮದಿಗೆ ಕೇಂದ್ರ ಸರಕಾರ ಸಮ್ಮತಿ

ಒತ್ತುವರಿ ತೆರವು ಎಂಬ ಜೇನುಗೂಡಿಗೆ ಕೈಹಾಕುವಾಗ…

ಒತ್ತುವರಿ ತೆರವು ಎಂಬ ಜೇನುಗೂಡಿಗೆ ಕೈಹಾಕುವಾಗ…

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

aatishi

Delhi CM;5 ಸಚಿವರೊಂದಿಗೆ ನಾಳೆ ಆತಿಷಿ ಪ್ರಮಾಣ ವಚನ ಸ್ವೀಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kKasturi Rangan Report: ಬಾಧಿತ ಹಳ್ಳಿಗಳಿಗೆ ಪ್ಯಾಕೇಜ್‌ಗೆ ಕೇಂದ್ರಕ್ಕೆ ಮನವಿ

Kasturi Rangan Report: ಬಾಧಿತ ಹಳ್ಳಿಗಳಿಗೆ ಪ್ಯಾಕೇಜ್‌ಗೆ ಕೇಂದ್ರಕ್ಕೆ ಮನವಿ

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

“ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಕೆಎಂಎಫ್ ಅಧ್ಯಕ್ಷ

KMF; “ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಭೀಮಾ ನಾಯ್ಕ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

GDP

GDP ಕರ್ನಾಟಕ ಸೇರಿ ದಕ್ಷಿಣ ರಾಜ್ಯಗಳ ಕೊಡುಗೆ ಹೆಚ್ಚು: ವರದಿ

Election: ಏಕಕಾಲದ ಚುನಾವಣೆ: ದಿಟ್ಟ ಸುಧಾರಣ ಹೆಜ್ಜೆ

Election: ಏಕಕಾಲದ ಚುನಾವಣೆ: ದಿಟ್ಟ ಸುಧಾರಣ ಹೆಜ್ಜೆ

kKasturi Rangan Report: ಬಾಧಿತ ಹಳ್ಳಿಗಳಿಗೆ ಪ್ಯಾಕೇಜ್‌ಗೆ ಕೇಂದ್ರಕ್ಕೆ ಮನವಿ

Kasturi Rangan Report: ಬಾಧಿತ ಹಳ್ಳಿಗಳಿಗೆ ಪ್ಯಾಕೇಜ್‌ಗೆ ಕೇಂದ್ರಕ್ಕೆ ಮನವಿ

adike

Bhutan; ಹಸುರು ಅಡಿಕೆ ಆಮದಿಗೆ ಕೇಂದ್ರ ಸರಕಾರ ಸಮ್ಮತಿ

ಒತ್ತುವರಿ ತೆರವು ಎಂಬ ಜೇನುಗೂಡಿಗೆ ಕೈಹಾಕುವಾಗ…

ಒತ್ತುವರಿ ತೆರವು ಎಂಬ ಜೇನುಗೂಡಿಗೆ ಕೈಹಾಕುವಾಗ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.