![Commercial ಸಿಲಿಂಡರ್ ದರ ಇಳಿಕೆ… ಇಂದಿನಿಂದಲೇ ಜಾರಿ; ನೂತನ ದರ ಎಷ್ಟು? ಇಲ್ಲಿದೆ ಮಾಹಿತಿ](https://www.udayavani.com/wp-content/uploads/2024/07/cylinder-415x234.jpg)
ವಿಜಯೇಂದ್ರ ಕಿವಿ ಹಿಂಡಿದ ಸಚಿವ ವಿ. ಸೋಮಣ್ಣ
Team Udayavani, Jun 23, 2024, 12:30 AM IST
![ವಿಜಯೇಂದ್ರ ಕಿವಿ ಹಿಂಡಿದ ಸೋಮಣ್ಣ](https://www.udayavani.com/wp-content/uploads/2024/06/somman-1-620x413.jpg)
ಬೆಂಗಳೂರು: ಯಾರು ಕೆಲಸಕ್ಕೆ ಬರುತ್ತಾರೆ, ಪಕ್ಷಕ್ಕಾಗಿ ದುಡಿಯುತ್ತಾರೆ ಎಂಬುದನ್ನು ನೋಡಿಕೊಳ್ಳಿ. ಅಂಥವರನ್ನು ಬಿಟ್ಟು ಉಳಿದವರ ವಿರುದ್ಧ ಇನ್ನು ಮುಂದಾದರೂ ಕಠಿನ ಕ್ರಮ ತೆಗೆದುಕೊಳ್ಳಿ. ಇಲ್ಲದಿದ್ದರೆ ಯಾರೋ ಮಾಡಿದ ಪಾಪಕ್ಕೆ ಯಾರೋ ಬಲಿಪಶು ಆಗಬೇಕಾಗುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರನ್ನು ಕೇಂದ್ರ ಸಚಿವ ವಿ. ಸೋಮಣ್ಣ ಎಚ್ಚರಿಸಿದರು.
ಶನಿವಾರ ಬೆಂಗಳೂರಿನಲ್ಲಿ ಎನ್ಡಿಎ ಸಂಸದರು ಮತ್ತು ಕೇಂದ್ರ ಸಚಿವರ ಅಭಿನಂದನ ಸಮಾರಂಭದ ವೇದಿಕೆ ಯಲ್ಲೇ “ವಿಜಯೇಂದ್ರ ಅವರಿಗೆ ಮನವಿ ಮಾಡುತ್ತೇನೆ’ ಎನ್ನುವ ಮೂಲಕ ಸೋಮಣ್ಣ ನಯವಾಗಿ ಎಚ್ಚರಿಕೆ ನೀಡಿದರು.
ಎರಡು ಕಡೆ ಸೋತ ನನ್ನನ್ನು ರಾಷ್ಟ್ರೀಯ ನಾಯಕರು ಗುರುತಿಸಿ ಮತ್ತೂಮ್ಮೆ ತುಮ ಕೂರು ಕ್ಷೇತ್ರದಲ್ಲಿ ಸ್ಪರ್ಧಿಸಲು ಅವಕಾಶ ನೀಡಿದರು. ಆಗ ಜೆಡಿಎಸ್ ಕೂಡ ಶಕ್ತಿ ತಂದಿದೆ. ನನ್ನ ಗೆಲುವಿನಲ್ಲಿ ಜೆಡಿಎಸ್ ಪಾತ್ರವೂ ಇದೆ ಎಂದರು.
ಟಾಪ್ ನ್ಯೂಸ್
![Commercial ಸಿಲಿಂಡರ್ ದರ ಇಳಿಕೆ… ಇಂದಿನಿಂದಲೇ ಜಾರಿ; ನೂತನ ದರ ಎಷ್ಟು? ಇಲ್ಲಿದೆ ಮಾಹಿತಿ](https://www.udayavani.com/wp-content/uploads/2024/07/cylinder-415x234.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![ಮೋಜು-ಮಸ್ತಿಯ ಅಡ್ಡವಾಯ್ತಾ ಶ್ರೀ ಕ್ಷೇತ್ರ ದೇವರಮನೆ! ರಸ್ತೆ ಮಧ್ಯೆ ವಾಹನ ನಿಲ್ಲಿಸಿ ಡ್ಯಾನ್ಸ್](https://www.udayavani.com/wp-content/uploads/2024/07/moodigere-150x95.jpg)
ಮೋಜು-ಮಸ್ತಿಯ ಅಡ್ಡವಾಯ್ತಾ ಶ್ರೀ ಕ್ಷೇತ್ರ ದೇವರಮನೆ! ರಸ್ತೆ ಮಧ್ಯೆ ವಾಹನ ನಿಲ್ಲಿಸಿ ಡ್ಯಾನ್ಸ್
![Panipuri ಅಸುರಕ್ಷಿತ ಪಾನಿಪೂರಿ ನಿಷೇಧ: ಇಂದು ಅಂತಿಮ ನಿರ್ಣಯ](https://www.udayavani.com/wp-content/uploads/2024/07/PANIPURI-150x105.jpg)
Panipuri ಅಸುರಕ್ಷಿತ ಪಾನಿಪೂರಿ ನಿಷೇಧ: ಇಂದು ಅಂತಿಮ ನಿರ್ಣಯ
![Warning… ಶವರ್ಮಾದಲ್ಲೂ ಬ್ಯಾಕ್ಟೀರಿಯಾ ಈಸ್ಟ್ ! ತಯಾರಕರ ವಿರುದ್ಧ ಕಾನೂನು ಕ್ರಮ](https://www.udayavani.com/wp-content/uploads/2024/07/shawarma-1-150x88.jpg)
Warning… ಶವರ್ಮಾದಲ್ಲೂ ಬ್ಯಾಕ್ಟೀರಿಯಾ ಈಸ್ಟ್ ! ತಯಾರಕರ ವಿರುದ್ಧ ಕಾನೂನು ಕ್ರಮ
![CM ಸಿದ್ದು, ಡಿಕೆಶಿ ಕರ್ನಾಟಕದ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಇದ್ದಂತೆ: ವಚನಾನಂದ ಶ್ರೀ](https://www.udayavani.com/wp-content/uploads/2024/06/siddu-dk-150x84.jpg)
CM ಸಿದ್ದು, ಡಿಕೆಶಿ ಕರ್ನಾಟಕದ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಇದ್ದಂತೆ: ವಚನಾನಂದ ಶ್ರೀ
![Karnataka ರಾಜ್ಯದಲ್ಲೂ 3 ಹೊಸ ಕಾನೂನು ಜಾರಿ](https://www.udayavani.com/wp-content/uploads/2024/07/new-150x78.jpg)
Karnataka ರಾಜ್ಯದಲ್ಲೂ 3 ಹೊಸ ಕಾನೂನು ಜಾರಿ
MUST WATCH
ಹೊಸ ಸೇರ್ಪಡೆ
![Road mishap: ವಿಶ್ವಕಪ್ ಜೋಶ್ನಲ್ಲಿ ಬೈಕ್ ಓಡಿಸಿ ಡಿವೈಡರ್ಗೆ ಢಿಕ್ಕಿ; ಸವಾರನ ಸಾವು](https://www.udayavani.com/wp-content/uploads/2024/07/7-150x90.jpg)
Road mishap: ವಿಶ್ವಕಪ್ ಜೋಶ್ನಲ್ಲಿ ಬೈಕ್ ಓಡಿಸಿ ಡಿವೈಡರ್ಗೆ ಢಿಕ್ಕಿ; ಸವಾರನ ಸಾವು
![Commercial ಸಿಲಿಂಡರ್ ದರ ಇಳಿಕೆ… ಇಂದಿನಿಂದಲೇ ಜಾರಿ; ನೂತನ ದರ ಎಷ್ಟು? ಇಲ್ಲಿದೆ ಮಾಹಿತಿ](https://www.udayavani.com/wp-content/uploads/2024/07/cylinder-150x84.jpg)
Commercial LPG ಸಿಲಿಂಡರ್ ದರದಲ್ಲಿ ಇಳಿಕೆ…; ನೂತನ ದರ ಎಷ್ಟು? ಇಲ್ಲಿದೆ ಮಾಹಿತಿ
![6](https://www.udayavani.com/wp-content/uploads/2024/07/6-150x90.jpg)
Bengaluru: ರಸ್ತೆ ಬದಿ ನಿಂತಿದ್ದ ಲಾರಿಗೆಬೈಕ್ ಡಿಕ್ಕಿ: ದುರ್ಮರಣ
![4](https://www.udayavani.com/wp-content/uploads/2024/07/4-150x90.jpg)
ಸಾಲ ಪಡೆದು ವಂಚನೆ ಮಾಡಿದ್ದ ಯುವಕನ ಅಪಹರಣ: ಫಾರ್ಮ್ ಹೌಸ್ ನಲ್ಲಿರಿಸಿ ಹಲ್ಲೆ
![Kidnap: ಮಹಿಳೆಯರಿಂದಲೇ ಯುವಕನ ಕಿಡ್ನ್ಯಾಪ್; 6 ಮಂದಿ ವಿರುದ್ಧ ಕೇಸ್ ](https://www.udayavani.com/wp-content/uploads/2024/07/5-150x90.jpg)
Kidnap: ಮಹಿಳೆಯರಿಂದಲೇ ಯುವಕನ ಕಿಡ್ನ್ಯಾಪ್; 6 ಮಂದಿ ವಿರುದ್ಧ ಕೇಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.