Poison ಬೆರೆಸಿದ ಕಿಡಿ ಗೇಡಿಗಳು;ಸಾವಿರಾರು ಜನರ ಜೀವ ಉಳಿಸಿದ ವಾಟರ್‌ಮನ್‌!

ಹಟ್ಟಿಚಿನ್ನದಗಣಿ ಗ್ರಾಮಕ್ಕೆ ನೀರು ಪೂರೈಸುವ ಓವರ್‌ ಹೆಡ್‌ ಟ್ಯಾಂಕ್‌...!!

Team Udayavani, Oct 7, 2024, 6:50 AM IST

water

ಹಟ್ಟಿಚಿನ್ನದಗಣಿ: ಗ್ರಾಮಕ್ಕೆ ನೀರು ಪೂರೈಸುವ ಓವರ್‌ ಹೆಡ್‌ ಟ್ಯಾಂಕ್‌ ನೀರಿಗೆ ಕಿಡಿಗೇಡಿಗಳು ವಿಷ ಬೆರೆಸಿರುವುದನ್ನು ಪತ್ತೆ ಹಚ್ಚಿದ ನೀರಘಂಟಿ (ವಾಟರ್‌ಮನ್‌) ಒಬ್ಬರು ತತ್‌ಕ್ಷಣವೇ ಗ್ರಾಮಕ್ಕೆ ನೀರು ಸರಬರಾಜು ತಡೆದು ಸಾವಿರಾರು ಜನರ ಜೀವ ಉಳಿಸಿದ ಘಟನೆ ಸಮೀಪದ ರೋಡಲಬಂಡಾ ಗ್ರಾಮ ಪಂಚಾಯತ್‌ ವ್ಯಾಪ್ತಿಯ ತವಗ ಗ್ರಾಮದಲ್ಲಿ ನಡೆದಿದೆ.

ಗ್ರಾಮದಲ್ಲಿ 600ಕ್ಕೂ ಹೆಚ್ಚು ಮನೆಗಳಿದ್ದು, ಸಾವಿರಾರು ಜನ ಇದ್ದಾರೆ.700ಕ್ಕೂ ಹೆಚ್ಚು ಜಾನುವಾರುಗಳಿವೆ. 50 ಸಾವಿರ ಲೀಟರ್‌ನ ಓವರ್‌ ಹೆಡ್‌ ನೀರಿನ ಟ್ಯಾಂಕ್‌ ನಿರ್ಮಿಸಿದ್ದು, ಅಲ್ಲಿಂದಲೇ ಇಡೀ ಗ್ರಾಮಕ್ಕೆ ನೀರು ಪೂರೈಸಲಾಗುತ್ತದೆ.

ಎಂದಿನಂತೆ ಶನಿವಾರ ಸಂಜೆ ನೀರುಘಂಟಿ ಆದಪ್ಪ ಅವರು ಟ್ಯಾಂಕ್‌ನಿಂದ ನೀರು ಬಿಟ್ಟರು. ಆಗ ನೀರಿನಲ್ಲಿ ಕ್ರಿಮಿನಾಶಕದ ವಾಸನೆ ಮೂಗಿಗೆ ಬಡಿದಿದ್ದು, ತತ್‌ಕ್ಷಣ ಜಾಗೃತರಾದರು. ಮನೆಗಳ ನಲ್ಲಿಗಳಲ್ಲಿ ಬರುವ ನೀರನ್ನು ಪರೀಕ್ಷಿಸಿದ್ದು, ನೀರಲ್ಲಿ ಕ್ರಿಮಿನಾಶಕ ಸೇರಿರುವುದು ದೃಢಪಟ್ಟಿತು. ಕೂಡಲೇ ನೀರು ಪೂರೈಕೆ ಬಂದ್‌ ಮಾಡಿದ್ದಲ್ಲದೇ ಗ್ರಾಮಸ್ಥರಿಗೆ ನೀರು ಬಳಸದಂತೆ ಸೂಚಿಸಿದರು. ರವಿವಾರ ಬೆಳಗ್ಗೆ ಆಗಮಿಸಿದ ಪೊಲೀಸರು ಹಾಗೂ ತಾ.ಪಂ. ಅಧಿಕಾರಿಗಳು ನೀರಿನ ಮಾದರಿ ಸಂಗ್ರಹಿಸಿ ಪರೀಕ್ಷೆಗೆ ರವಾನಿಸಿದ್ದಾರೆ.

ಟ್ಯಾಂಕನ್ನು ಸ್ವಚ್ಛಗೊಳಿಸಿದ್ದು, ಗ್ರಾಮಸ್ಥರಿಗೆ ಸದ್ಯ ಟ್ಯಾಂಕರ್‌ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ. ಟ್ಯಾಂಕ್‌ ಬಳಿ ಕಳೆನಾಶಕ್ಕೆ ಬಳಸುವ ಕ್ರಿಮಿನಾಶಕದ ಬಾಟಲಿಗಳು ಪತ್ತೆಯಾಗಿವೆ. ಹಟ್ಟಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆದಪ್ಪ ಅವರ ಸಕಾಲಿಕ ಕಾರ್ಯಾಚರಣೆಗೆ ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

Mudigere: ಚಲಿಸುತ್ತಿರುವ ಕಾರಿನ ಬಾಗಿಲಲ್ಲಿ ಕುಳಿತು ಮಹಿಳೆ ಹುಚ್ಚಾಟ…

Mudigere: ಚಲಿಸುತ್ತಿರುವ ಕಾರಿನ ಬಾಗಿಲಲ್ಲಿ ಕುಳಿತು ಮಹಿಳೆ ಹುಚ್ಚಾಟ…

HUDUKAATA

Mumtaz Ali Missing: ಮೊದಿನ್‌ ಬಾವಾ ಸೋದರ ಮಮ್ತಾಜ್‌ ಆಲಿ ಆತ್ಮಹ*ತ್ಯೆ?

HEBRI-CAR2

Hebri: ವರುಣನ ರುದ್ರ ನರ್ತನ: ಮುದ್ರಾಡಿ ಬಲ್ಲಾಡಿ ಪರಿಸರ ತತ್ತರ

Kota–Railway

Railway Connectivity: ಕರಾವಳಿಯಿಂದ ತಿರುಪತಿಗೆ ರೈಲು ಸಂಪರ್ಕ ಕಲ್ಪಿಸಿ

1-redd

Digital arrest ವಂಚನೆಗೆ ಬಲಿಯಾಗಬೇಡಿ: ಕೇಂದ್ರ ಎಚ್ಚರಿಕೆ ಸಂದೇಶ

Horoscope: ಈ ರಾಶಿಯವರು ಸಾಕಷ್ಟು ಎಚ್ಚರಿಕೆಯಿಂದ ಮುಂದುವರಿಯಿರಿ

Horoscope: ಈ ರಾಶಿಯವರು ಸಾಕಷ್ಟು ಎಚ್ಚರಿಕೆಯಿಂದ ಮುಂದುವರಿಯಿರಿ

1-weqwe

Lebanon ಪೇಜರ್‌ ಸ್ಫೋ*ಟಕ್ಕೆ ಮೊಸಾದ್‌ 2 ವರ್ಷದ ಯೋಜನೆ ಹೇಗಿತ್ತು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mudigere: ಚಲಿಸುತ್ತಿರುವ ಕಾರಿನ ಬಾಗಿಲಲ್ಲಿ ಕುಳಿತು ಮಹಿಳೆ ಹುಚ್ಚಾಟ…

Mudigere: ಚಲಿಸುತ್ತಿರುವ ಕಾರಿನ ಬಾಗಿಲಲ್ಲಿ ಕುಳಿತು ಮಹಿಳೆ ಹುಚ್ಚಾಟ…

HDK (3)

NDA ಅಭ್ಯರ್ಥಿ ಗೆಲ್ಲಿಸುವ ಮಾತು ಕೊಡಿ: ಎಚ್‌ಡಿಕೆ ಪರೋಕ್ಷ ಸುಳಿವು

1-sidd

Siddaramaiah; ಶೋಷಿತರ ಪರ ಇದ್ದಿದ್ದಕ್ಕೆ ಮಸಿ ಬಳಿಯುವ ಯತ್ನ

doctor

Doctor’s negligence?: ವೃಷಣ ಶಸ್ತ್ರಚಿಕಿತ್ಸೆ ವೇಳೆ ಬಾಲಕ ಸಾ*ವು

bk-Hari

Caste census ಕೂಗು ಮತ್ತಷ್ಟು ಜೋರು!: ಸರಕಾರ ಬಿದ್ದರೂ ಪರವಾಗಿಲ್ಲ, ಪ್ರಕಟಿಸಿ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Mudigere: ಚಲಿಸುತ್ತಿರುವ ಕಾರಿನ ಬಾಗಿಲಲ್ಲಿ ಕುಳಿತು ಮಹಿಳೆ ಹುಚ್ಚಾಟ…

Mudigere: ಚಲಿಸುತ್ತಿರುವ ಕಾರಿನ ಬಾಗಿಲಲ್ಲಿ ಕುಳಿತು ಮಹಿಳೆ ಹುಚ್ಚಾಟ…

HUDUKAATA

Mumtaz Ali Missing: ಮೊದಿನ್‌ ಬಾವಾ ಸೋದರ ಮಮ್ತಾಜ್‌ ಆಲಿ ಆತ್ಮಹ*ತ್ಯೆ?

HEBRI-CAR2

Hebri: ವರುಣನ ರುದ್ರ ನರ್ತನ: ಮುದ್ರಾಡಿ ಬಲ್ಲಾಡಿ ಪರಿಸರ ತತ್ತರ

3

Mangaluru: ಅಸಭ್ಯ ವರ್ತನೆ, ಹಲ್ಲೆ ಘಟನೆ ಯುವಕನನ್ನು ಕೆಲಸದಿಂದ ತೆಗೆದ ಮಾಲಕರು

POlice

Gangolli: ಶ್ರೀ ಮಹಾಂಕಾಳಿ ದೇಗುಲದ ಅಡವಿರಿಸಿದ್ದ 256 ಗ್ರಾಂ ಚಿನ್ನಾಭರಣ ವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.