ಐಎಂಎ ಹಗರಣದ ವಿಶೇಷ ತನಿಖಾಧಿಕಾರಿ ಬಿಸ್ವಾಸ್ ಹಠಾತ್ ವರ್ಗಾವಣೆ
Team Udayavani, Jun 9, 2022, 11:33 AM IST
ಬೆಂಗಳೂರು: ಐಎಂಎ ಹಗರಣದ ವಿಶೇಷ ತನಿಖಾಧಿಕಾರಿ ಹಾಗೂ ಸಕ್ಷಮ ಪ್ರಾಧಿಕಾರ ಮುಖ್ಯಸ್ಥ ಆದಿತ್ಯ ಆಮ್ಲನ್ ಬಿಸ್ವಾಸ್ ಅವರನ್ನು ರಾಜ್ಯ ಸರಕಾರ ಹಠಾತ್ ವರ್ಗಾವಣೆಗೊಳಿಸಿದೆ.
ಬಿಸ್ವಾಸ್ ಅವರನ್ನು ಬೆಳಗಾವಿ ವಿಭಾಗೀಯ ಆಯುಕ್ತ ಸ್ಥಾನಕ ವರ್ಗಾವಣೆ ಮಾಡಲಾಗಿದ್ದು, ಈ ಹುದ್ದೆಯನ್ನು ಸರಕಾರದ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಮೇಲ್ದರ್ಜೆಗೆ ಏರಿಸಲಾಗಿದೆ.
ಬಿಸ್ವಾಸ್ ವರ್ಗಾವಣೆಯಿಂದ ತೆರವಾದ ಸ್ಥಾನಕ್ಕೆ ಯಾರನ್ನೂ ನಿಯೋಜನೆ ಮಾಡಿಲ್ಲ. ಸರಕಾರದ ಈ ನಿರ್ಧಾರ ಈಗ ತೀವ್ರ ಕುತೂಹಲಕ್ಕೆ ಕಾಣವಾಗಿದೆ.
ಇದನ್ನೂ ಓದಿ:ನಡೆಯಿತು ಸ್ವಯಂ ವಿವಾಹ: ತನ್ನನ್ನು ತಾನೇ ವಿವಾಹವಾದ ಕ್ಷಮಾ ಬಿಂದು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Court: ರಾಜ್ಯಕ್ಕೆ ಖನಿಜ ತೆರಿಗೆ ಅಧಿಕಾರ: ಪರಿಶೀಲನ ಅರ್ಜಿ ಸುಪ್ರೀಂ ವಜಾ
Bandipur ಸಫಾರಿ ವೀಕ್ಷಿಸಿದ CJI ಡಿ.ವೈ.ಚಂದ್ರಚೂಡ್: ಕಾಡಾನೆಗಳ ದರ್ಶನ
Dasara: ಶ್ರೀರಂಗಪಟ್ಟಣ ದಸರಾಗೆ ಯಾವುದೇ ತಡವಾಗಿಲ್ಲ: ಸಚಿವ ಚಲುವರಾಯಸ್ವಾಮಿ
Mangaluru: ಒಂದೂವರೆ ಕೋಟಿಗೂ ಅಧಿಕ ಬಿಜೆಪಿ ಸದಸ್ಯತ್ವ ಗುರಿ: ಧೀರಜ್ ಮುನಿರಾಜು
PDOಗಳ ಅನಿರ್ದಿಷ್ಟಾವಧಿ ಧರಣಿ: ರಾಜ್ಯಾದ್ಯಂತ ಗ್ರಾ.ಪಂ. ಸೇವೆ ಸ್ಥಗಿತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.