State Govt ಸೆ. 26: ಹೆಲ್ತ್‌ ಸಿಟಿಗೆ ಸಿಎಂ ಸಿದ್ದರಾಮಯ್ಯ ಚಾಲನೆ


Team Udayavani, Sep 23, 2024, 6:50 AM IST

State Govt ಸೆ. 26: ಹೆಲ್ತ್‌ ಸಿಟಿಗೆ ಸಿಎಂ ಸಿದ್ದರಾಮಯ್ಯ ಚಾಲನೆ

ಬೆಂಗಳೂರು: ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ಯೋಜನೆ ಕೆಎಚ್‌ಐಆರ್‌ (ನಾಲೆಜ್‌ ಹೆಲ್ತ್‌ ಇನ್ನೋವೇಶನ್‌ ರಿಸರ್ಚ್‌) ಸಿಟಿಯ ಮೊದಲ ಹಂತಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೆ. 26ರಂದು ಚಾಲನೆ ನೀಡಲಿದ್ದಾರೆ.

ಸಿಂಗಾಪುರದ ಬಯೊಪೊಲೀಸ್‌, ರಿಸರ್ಚ್‌ ಟ್ರ್ಯಾಂಗಲ್ ಪಾರ್ಕ್‌, ಸೈನ್ಸ್ ಪಾರ್ಕ್‌, ಕೆಬಿಐಸಿ, ಅಮೆರಿಕದ ಬೋಸ್ಟನ್‌ ಇನ್ನೋವೇಶನ್‌ ಕ್ಲಸ್ಟರ್‌ ಮಾದರಿಯಲ್ಲೇ ಬೆಂಗಳೂರಿನಲ್ಲಿ ಈ ಸಂಶೋಧನ ನಗರವು ಸುಮಾರು 2 ಸಾವಿರ ಎಕ್ರೆ ವಿಸ್ತೀರ್ಣದಲ್ಲಿ ತಲೆ ಎತ್ತಲಿದೆ.

ಈ ಪೈಕಿ ಮೊದಲ ಹಂತ 500 ಎಕ್ರೆಗಳಲ್ಲಿ ಸಾಕಾರಗೊಳ್ಳಲಿದ್ದು, 40 ಸಾವಿರ ಕೋ.ರೂ. ಹೂಡಿಕೆಯ ಈ ಯೋಜನೆಯಿಂದ ಪ್ರತ್ಯಕ್ಷ ಮತ್ತು ಪರೋಕ್ಷವಾಗಿ ಒಂದು ಲಕ್ಷ ಉದ್ಯೋಗ ಸೃಷ್ಟಿಯಾಗಬಹುದು ಎಂದು ನಿರೀಕ್ಷಿಸಲಾಗಿದೆ. ಸೆ. 26ರಂದು ವಿಧಾನಸೌಧದ ಬ್ಯಾಂಕ್ವೆಟ್‌ ಸಭಾಂಗಣದಲ್ಲಿ ಕಾರ್ಯಕ್ರಮ ಏರ್ಪಡಿಸಲಾಗಿದ್ದು, ದೇಶ-ವಿದೇಶಗಳ ಗಣ್ಯ ಉದ್ಯಮಿಗಳು, ಶಿಕ್ಷಣ ತಜ್ಞರು, ಸಂಶೋಧಕರು ಮತ್ತು ವೈದ್ಯಕೀಯ ಕ್ಷೇತ್ರದ ಸಾಧಕರು ಭಾಗವಹಿಸಲಿದ್ದಾರೆ ಎಂದು ಸಚಿವ ಎಂ.ಬಿ. ಪಾಟೀಲ್‌ ತಿಳಿಸಿದ್ದಾರೆ.

ರವಿವಾರ ಈ ಬಗ್ಗೆ ಮಾಹಿತಿ ನೀಡಿ, ದೊಡ್ಡಬಳ್ಳಾಪುರ- ಡಾಬಸ್‌ಪೇಟೆ ನಡುವೆ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ 50 ಕಿ.ಮೀ. ದೂರದಲ್ಲಿ ಇದು ಅಸ್ತಿತ್ವಕ್ಕೆ ಬರಲಿದೆ ಎಂದಿದ್ದಾರೆ.

ಉದ್ದೇಶಿತ ಕೆಎಚ್‌ಐಆರ್‌ ಸಿಟಿಯಲ್ಲಿ ವಿಖ್ಯಾತ ಕಂಪೆನಿಗಳ ಸಂಶೋಧನೆ ಮತ್ತು ಅಭಿವೃದ್ಧಿ ಕೇಂದ್ರಗಳು, ಜಾಗತಿಕ ಸಾಮರ್ಥ್ಯ ಕೇಂದ್ರಗಳು ಇರಲಿವೆ. ಯೋಜನೆಯ ಸಮರ್ಪಕ ಅನುಷ್ಠಾನಕ್ಕೆ ಡಾ| ದೇವಿಶೆಟ್ಟಿ, ಕಿರಣ್‌ ಮಜುಂದಾರ್‌ ಷಾ, ಪ್ರಶಾಂತ್‌ ಪ್ರಕಾಶ್‌, ಥಾಮಸ್‌ ಓಶಾ, ರಾಂಚ್‌ ಕಿಂಬಾಲ್ , ಮೋಹನದಾಸ್‌ ಪೈ, ನಿಖೀಲ್‌ ಕಾಮತ್‌ ಮುಂತಾದ ಖ್ಯಾತನಾಮರನ್ನು ಒಳಗೊಂಡ ಸಲಹಾ ಸಮಿತಿ ರಚಿಸಲಾಗಿದೆ. ಇಲ್ಲಿ ಪ್ರತೀ ಎಕ್ರೆಗೆ 100 ಜನರ ವಸತಿ ಇರುವಂತೆ ನೋಡಿಕೊಳ್ಳುವ ಗುರಿ ಇಟ್ಟುಕೊಳ್ಳಲಾಗಿದೆ ಎಂದಿದ್ದಾರೆ.

ಶಿಕ್ಷಣ, ಆರೋಗ್ಯ, ನಾವೀನ್ಯ ಮತ್ತು ಸಂಶೋಧನೆಯೇ ಈ ಪರಿಕಲ್ಪನೆಯ ಆಧಾರ ಸ್ತಂಭಗಳಾಗಿವೆ. ಜೀವವಿಜ್ಞಾನಗಳು, ಭವಿಷ್ಯದ ಸಂಚಾರ ವ್ಯವಸ್ಥೆ, ಸೆಮಿಕಂಡಕ್ಟರ್, ಅಡ್ವಾನ್ಸ್‌$x ಮ್ಯಾನುಫ್ಯಾಕ್ಚರಿಂಗ್‌ ಮತ್ತು ವೈಮಾಂತರಿಕ್ಷ, ರಕ್ಷಣೆ ಮತ್ತು ಬಾಹ್ಯಾಕಾಶ ತಂತ್ರಜ್ಞಾನ ಕ್ಷೇತ್ರಗಳಿಗೆ ಇಲ್ಲಿ ಆದ್ಯತೆ ನೀಡಲಾಗುವುದು. ಈ ವಲಯಗಳಿಗೆ ಸಂಬಂಧಿಸಿದ ಜಾಗತಿಕ ಮಟ್ಟದ ಉತ್ಕೃಷ್ಟ ವಿಶ್ವವಿದ್ಯಾನಿಲಯಗಳು, ಸಂಶೋಧನಾಲಯಗಳು, ಆಸ್ಪತ್ರೆಗಳು ಮತ್ತು ಕಂಪೆನಿಗಳು ಕೆಎಚ್‌ಐಆರ್‌ ಸಿಟಿಯಲ್ಲಿ ನೆಲೆಯೂರಿ, ತಮ್ಮ ಚಟುವಟಿಕೆ ಆರಂಭಿಸಲಿವೆ ಎಂದಿದ್ದಾರೆ.

ಟಾಪ್ ನ್ಯೂಸ್

Belagavi: ಈದ್ ಮಿಲಾದ್ ಮೆರವಣಿಗೆ ಮುಗಿಸಿ ಹೋಗುವಾಗ ತಲವಾರ್ ದಿಂದ ಹೊಡೆದಾಟ: ಮೂವರಿಗೆ ಗಾಯ

Belagavi: ಈದ್ ಮಿಲಾದ್ ಮೆರವಣಿಗೆ ಮುಗಿಸಿ ಹೋಗುವಾಗ ತಲವಾರ್ ದಿಂದ ಹೊಡೆದಾಟ: ಮೂವರಿಗೆ ಗಾಯ

Mudhol: ಬಾಲಕಿಗೆ ಲೈಂಗಿಕ‌‌ ಕಿರುಕುಳ… ಫೋಕ್ಸೊ ಪ್ರಕರಣ ದಾಖಲು

Mudhol: ಬಾಲಕಿಗೆ ಲೈಂಗಿಕ‌‌ ಕಿರುಕುಳ… ಫೋಕ್ಸೊ ಪ್ರಕರಣ ದಾಖಲು

Santhekatte-Road

Udupi Santhekatte Road: ನಾಲ್ಕಲ್ಲ, ಕನಿಷ್ಠ ಒಂದು ರಸ್ತೆಯನ್ನಾದರೂ ಕೊಡಿ

Horoscope: ಭಗವಂತನ ಮೇಲೆ ಪೂರ್ಣ ವಿಶ್ವಾಸವಿರಲಿ

Horoscope: ಭಗವಂತನ ಮೇಲೆ ಪೂರ್ಣ ವಿಶ್ವಾಸವಿರಲಿ

1-pragyan

Pragyan rover; ಚಂದ್ರನ ಮೇಲೆ 160 ಕಿ.ಮೀ. ಕುಳಿ ಪತ್ತೆ!

ಪ್ರಧಾನಿ ಮೋದಿ ಶಾಂತಿಮಂತ್ರಕ್ಕೆ ಅಮೆರಿಕ ಶ್ಲಾಘನೆ

PM Modi ಶಾಂತಿಮಂತ್ರಕ್ಕೆ ಅಮೆರಿಕ ಶ್ಲಾಘನೆ

PRAVASI-Mandir

Udupi: ಬ್ರಹ್ಮಗಿರಿಯಲ್ಲಿರುವ ಪ್ರವಾಸಿ ಮಂದಿರಕ್ಕೆ ಕತ್ತಲ ಭಾಗ್ಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi: ಈದ್ ಮಿಲಾದ್ ಮೆರವಣಿಗೆ ಮುಗಿಸಿ ಹೋಗುವಾಗ ತಲವಾರ್ ದಿಂದ ಹೊಡೆದಾಟ: ಮೂವರಿಗೆ ಗಾಯ

Belagavi: ಈದ್ ಮಿಲಾದ್ ಮೆರವಣಿಗೆ ಮುಗಿಸಿ ಹೋಗುವಾಗ ತಲವಾರ್ ದಿಂದ ಹೊಡೆದಾಟ: ಮೂವರಿಗೆ ಗಾಯ

Mudhol: ಬಾಲಕಿಗೆ ಲೈಂಗಿಕ‌‌ ಕಿರುಕುಳ… ಫೋಕ್ಸೊ ಪ್ರಕರಣ ದಾಖಲು

Mudhol: ಬಾಲಕಿಗೆ ಲೈಂಗಿಕ‌‌ ಕಿರುಕುಳ… ಫೋಕ್ಸೊ ಪ್ರಕರಣ ದಾಖಲು

banMahalakshmi Case: ಬೆಂಗಳೂರು ಮಹಿಳೆ 30 ಅಲ್ಲ, 50 ಪೀಸ್‌! Mahalakshmi Case: ಬೆಂಗಳೂರು ಮಹಿಳೆ 30 ಅಲ್ಲ, 50 ಪೀಸ್‌!

Mahalakshmi Case: ಬೆಂಗಳೂರು ಮಹಿಳೆ 30 ಅಲ್ಲ, 50 ಪೀಸ್‌!

fFarmers: ಕೃಷಿ ಪಂಪ್‌ಸೆಟ್‌-ಆಧಾರ್‌ ಲಿಂಕ್‌: ಇಂದು ಕೊನೇ ದಿನ

Farmers: ಕೃಷಿ ಪಂಪ್‌ಸೆಟ್‌-ಆಧಾರ್‌ ಲಿಂಕ್‌: ಇಂದು ಕೊನೇ ದಿನ

Karnataka: ದೇಗಲುಗಳ ಪ್ರಸಾದದಲ್ಲಿ ಗುಣಮಟ್ಟ ಕಾಯ್ದುಕೊಳ್ಳಿ: ಸಚಿವರ ಸೂಚನೆ

Karnataka: ದೇಗಲುಗಳ ಪ್ರಸಾದದಲ್ಲಿ ಗುಣಮಟ್ಟ ಕಾಯ್ದುಕೊಳ್ಳಿ: ಸಚಿವರ ಸೂಚನೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Belagavi: ಈದ್ ಮಿಲಾದ್ ಮೆರವಣಿಗೆ ಮುಗಿಸಿ ಹೋಗುವಾಗ ತಲವಾರ್ ದಿಂದ ಹೊಡೆದಾಟ: ಮೂವರಿಗೆ ಗಾಯ

Belagavi: ಈದ್ ಮಿಲಾದ್ ಮೆರವಣಿಗೆ ಮುಗಿಸಿ ಹೋಗುವಾಗ ತಲವಾರ್ ದಿಂದ ಹೊಡೆದಾಟ: ಮೂವರಿಗೆ ಗಾಯ

Mudhol: ಬಾಲಕಿಗೆ ಲೈಂಗಿಕ‌‌ ಕಿರುಕುಳ… ಫೋಕ್ಸೊ ಪ್ರಕರಣ ದಾಖಲು

Mudhol: ಬಾಲಕಿಗೆ ಲೈಂಗಿಕ‌‌ ಕಿರುಕುಳ… ಫೋಕ್ಸೊ ಪ್ರಕರಣ ದಾಖಲು

Santhekatte-Road

Udupi Santhekatte Road: ನಾಲ್ಕಲ್ಲ, ಕನಿಷ್ಠ ಒಂದು ರಸ್ತೆಯನ್ನಾದರೂ ಕೊಡಿ

Horoscope: ಭಗವಂತನ ಮೇಲೆ ಪೂರ್ಣ ವಿಶ್ವಾಸವಿರಲಿ

Horoscope: ಭಗವಂತನ ಮೇಲೆ ಪೂರ್ಣ ವಿಶ್ವಾಸವಿರಲಿ

1-pragyan

Pragyan rover; ಚಂದ್ರನ ಮೇಲೆ 160 ಕಿ.ಮೀ. ಕುಳಿ ಪತ್ತೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.